ಹಳಿಯಾಳ:- ಮಾದಕ ವಸ್ತು ನಿಯಂತ್ರಿಸಲು ಸಮಗ್ರ ಕಾನೂನು ಜಾರಿಗೆ ತಂದರು ಸಹ ಮಾದಕ ಸೇವನೆ ಸಾರ್ವಜನಿಕ ಜೀವನದಲ್ಲಿ ಗಂಭಿರ ಸವಾಲಾಗಿ ಪರಿಣಮಿಸಿದೆ. ಯುವಕರು ಹೆಚ್ಚಾಗಿ ಮಾದಕ ಸೇವನೆಗೆ ಒಳಗಾಗುತ್ತಿದ್ದಾರೆ. ಪ್ರತಿಯೊಬ್ಬರು ವ್ಯಸನ ಮುಕ್ತರಾಗಬೇಕು ಆ ನಿಟ್ಟಿನಲ್ಲಿ ಗ್ರಾಮ ಮಟ್ಟದಿಂದಲೇ ಜನ ಜಾಗೃತಿ ಮೂಡಿಸುವ ಕಾರ್ಯ ಸಂಘ-ಸಂಸ್ಥೆ ಸಾರ್ವಜನೀಕರಿಂದ, ಸಂಬಂಧಿಸಿದ ಇಲಾಖೆಗಳಿಂದ ಆಗಬೇಕಾಗಿದೆ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ವಿಠ್ಠಲ ಎಸ್ ಧಾರವಾಡಕರ ಹೇಳಿದರು. … [Read more...] about ಯುವಕರು ದುಷ್ಚಟಗಳಿಂದ ದೂರವಿರಬೇಕು , ಮಾದಕ ವಸ್ತುಗಳ ಸೇವನೆಗಳ ಬಗ್ಗೆ ಗ್ರಾಮ ಮಟ್ಟದಿಂದಲೇ ಜಾಗೃತಿ ಅಭಿಯಾನ ನಡೆಸಬೇಕು; ವಿಠ್ಠಲ ಎಸ್ ಧಾರವಾಡಕರ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
Apmc market report 18-7-2018
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Factory Average 1 Quintal 8199 13709 10519Arecanut Hale Chali Average 2 Quintal 21489 23709 22559Arecanut Hosa Chali Average 2 Quintal 17119 20449 18709 2] MARKET: … [Read more...] about Apmc market report 18-7-2018
ಅಕ್ಕಿ ದರಗಳು 18-7-2018
ಟಿ.ಎಸ್.ಎಸ್ ಸೂಪರ್ ಮಾರ್ಕೇಟ್ ಶಿರಸಿ rs ಪ್ರತಿ ಕೇ.ಜಿ ಗೆ *ಅಕ್ಕಿ ಅಭಿಲಾಷ...................25* *ಬಾರ್ಲಿಅಕ್ಕಿ....................36* *ಸ್ಟೀಮ್ (ಸೋನಾ77)......34.50* *ಅಕ್ಕಿ ರಾ(S M GOLD)............26.50* *ನವಣೆ ಅಕ್ಕಿ....................51* *ಕುಚಿಗೆ ಅಕ್ಕಿ.....................30* *ಅಕ್ಕಿ ಪೂನಮ್ ಗೌರಿ.......28.50* *ಲಕ್ಷ್ಮಿ ಗೋಲ್ಡ ಸೋನಾ......47* *ಜೀರಾ … [Read more...] about ಅಕ್ಕಿ ದರಗಳು 18-7-2018
TSS Market Report 18-07-2018
Rate in rs / per QuintalTSS Sirsi … [Read more...] about TSS Market Report 18-07-2018
ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳು ಮಾಡಿದ ಅವಾಂತರಕ್ಕೆ ವಿದ್ಯಾರ್ಥಿಗಳ ಆಕ್ರೂಶ ; ಶಾಸಕ ಸುನೀಲ ನಾಯ್ಕ ಬಳಿ ತಮಗಾಗುವ ತೊಂದರೆ ಬಗ್ಗೆ ಮನವಿ ಸಲ್ಲಿಸಿದಾಗ ಒಂದು ವಾರದೊಳಗೆ ಸಮಸ್ಯೆ ಬಗೆಹರಿಸುವಂತೆ ಶಾಸಕರಿಂದ ಸೂಚನೆ
ಹೊನ್ನಾವರ : 2018-19 ನೇ ಸಾಲಿನಲ್ಲಿ ವಿತರಿಸಿರುವ ಬಸ್ ಪಾಸ್ನಲ್ಲಿ ಗೇರುಸೊಪ್ಪಾ, ಹೀರೆಬೈಲ್, ಗುಂಡಿಬೈಲ್, ಇತರ ಕಡೆ ಹೋಗುವ ವಿದ್ಯಾರ್ಥಿಗಳಿಗೆ ಕಾಲೇಜಿನಿಂದ ಬಸ್ಟ್ಯಾಂಡ್ಗೆ ಹೋಗಲು ಅವಕಾಶವಿಲ್ಲ. ಹೋಗುವುದಾದರೆ 7 ರೂಪಾಯಿ ಟಿಕೇಟ್ ತೆಗೆಯಬೇಕಾಗುತ್ತದೆ. ಎಲ್ಲಾ ವಿದ್ಯಾರ್ಥಿಗಳು ಒಂದೇ ಕಡೆ ಬಸ್ ಹತ್ತುವುದರಿಂದ ವಿದ್ಯಾರ್ಥಿನಿಯರಿಗೆ ಬಹಳಷ್ಟು ತೊಂದರೆಯಾಗುತ್ತದೆ. ಸರ್ಕಾರಿ ಪದವಿ ಪೂರ್ವ ಕಾಲೇಜು ಪಟ್ಟಣದಲ್ಲಿ ಇರುವುದರಿಂದ ಅನಿವಾರ್ಯವಾಗಿ ಬಸ್ಟ್ಯಾಂಡ್ಗೆ … [Read more...] about ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳು ಮಾಡಿದ ಅವಾಂತರಕ್ಕೆ ವಿದ್ಯಾರ್ಥಿಗಳ ಆಕ್ರೂಶ ; ಶಾಸಕ ಸುನೀಲ ನಾಯ್ಕ ಬಳಿ ತಮಗಾಗುವ ತೊಂದರೆ ಬಗ್ಗೆ ಮನವಿ ಸಲ್ಲಿಸಿದಾಗ ಒಂದು ವಾರದೊಳಗೆ ಸಮಸ್ಯೆ ಬಗೆಹರಿಸುವಂತೆ ಶಾಸಕರಿಂದ ಸೂಚನೆ



