ಹಳಿಯಾಳ:- ಹಳಿಯಾಳ ತಾಲೂಕಾ ವ್ಯಾಪ್ತಿಯಲ್ಲಿ ಬರುವ ಏರಟೆಲ್, ವೋಡಾಪೋನ, ಐಡಿಯಾ, ಬಿ.ಎಸ್.ಎನ್.ಎಲ್ ಕಂಪನಿಯವರು ವಿಶೇಷ ಕೊಡುಗೆ ಫುಲ್ ಟಾಕ್ ಟೈಮ್ ಯೋಜನೆಯಡಿಯಲ್ಲಿ ಗ್ರಾಹಕರಿಗೆ ತಿಂಗಳ,ಮೂರು ತಿಂಗಳ ಕರೆನ್ಸಿ ನೀಡಿ, ಸರಿಯಾದ ನೆಟ್ವರ್ಕ ನೀಡದೆ ಗ್ರಾಹಕರ ಸುಲಿಗೆ ಮಾಡುತ್ತಿದ್ದು. ಹಗಲಿನಲ್ಲೇ ಗ್ರಾಹಕರಿಗೆ ಮೋಸ ಮಾಡುತ್ತಿರುವ ಈ ಕಂಪೆನಿಗಳ ವಿರುದ್ದ ಕ್ರಮ ಜರುಗಿಸಿ ಗ್ರಾಹಕರಿಗೆ ನ್ಯಾಯ ಒದಗಿಸುವಂತೆ ಜಯ ಕರ್ನಾಟಕ ಸಂಘಟನೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸುವ ಮೂಲಕ … [Read more...] about ಹಳಿಯಾಳದಲ್ಲಿ ಏರಟೆಲ್, ವೋಡಾಫೊನ್ ಇನ್ನಿತರ ನೆಟವರ್ಕ ಕಂಪೆನಿಗಳಿಂದ ದೋಖಾ ಅಸಮರ್ಥ ಸೇವೆ ಮೂಲಕ ಗ್ರಾಹಕರಿಗೆ ಮೋಸ- ಜಯ ಕರ್ನಾಟಕ ಸಂಘಟನೆಯಿಂದ ಪ್ರತಿಭಟನೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಎನ್.ಎಮ್.ಎಮ್.ಎಸ್ ಪರೀಕ್ಷೆಯಲ್ಲಿ ರಾಜ್ಯಕ್ಕೆ 18 ನೇ ರ್ಯಾಂಕ್ ಪಡೆದ ಹಳಿಯಾಳದ ಫಾಜಿಯಾ ಮಹ್ಮದ ಶೇಖ
ಹಳಿಯಾಳ:- ಇತ್ತೀಚೆಗೆ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ನಡೆಸಿದ ಎನ್.ಎಮ್.ಎಮ್.ಎಸ್ ವಿದ್ಯಾರ್ಥಿ ವೇತನ ಪರೀಕ್ಷೆಯಲ್ಲಿ ರಾಜ್ಯಕ್ಕೆ 18 ನೇ ರ್ಯಾಂಕ್ ಪಡೆಯುವ ಮೂಲಕ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಉರ್ದು ಹೆಣ್ಣು ಮಕ್ಕಳ ಶಾಲೆಯ ವಿದ್ಯಾರ್ಥಿನಿ ಫಾಜಿಯಾ ಮಹ್ಮದ ಉಮರ ಶೇಖ ಹಳಿಯಾಳ ತಾಲೂಕಿಗೆ ಹಾಗೂ ಉರ್ದು ಶಾಲೆಗೆ ಕೀರ್ತಿ ತಂದಿದ್ದಾಳೆಂದು ಶಾಲಾ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಈ ಹಿಂದೆ ಈ ಪರೀಕ್ಷೆಯಲ್ಲಿ ಉರ್ದು ಶಾಲೆಯಿಂದ … [Read more...] about ಎನ್.ಎಮ್.ಎಮ್.ಎಸ್ ಪರೀಕ್ಷೆಯಲ್ಲಿ ರಾಜ್ಯಕ್ಕೆ 18 ನೇ ರ್ಯಾಂಕ್ ಪಡೆದ ಹಳಿಯಾಳದ ಫಾಜಿಯಾ ಮಹ್ಮದ ಶೇಖ
ಹಳಿಯಾಳ ಪುರಸಭೆಯಲ್ಲಿ ತಾಂಡವವಾಡುತ್ತಿದೆ ಭ್ರಷ್ಟಾಚಾರ – ವಿಪ ಸದಸ್ಯ ಎಸ್ ಎಲ್ ಘೊಟ್ನೇಕರ ಸೇರಿದಂತೆ ಆಡಳಿತಾರೂಢ ಕಾಂಗ್ರೇಸ್, ವಿರೋಧ ಪಕ್ಷದ ಸದಸ್ಯರಿಂದಲೂ ಆರೋಪ ಮುಖ್ಯಾಧಿಕಾರಿಗೆ ತನಿಖೆಗೆ ಆದೇಶಿಸಿದ ಎಮ್ ಎಲ್ ಸಿ ಘೊಟ್ನೆಕರ
ಹಳಿಯಾಳ : ಇಲ್ಲಿಯ ಪುರಸಭೆಯ ಆಶ್ರಯ ಮತ್ತು ಎಸ್ಸಿ ಎಸ್ಟಿ ವಿಭಾಗದ ಸಿಬ್ಬಂದಿಗಳು ಬಡ ಜನರಿಂದ ಒತ್ತಡ ಪೂರ್ವಕವಾಗಿ ಹಣವನ್ನು ಪಡೆಯುತ್ತಿದ್ದಾರೆ. ಅಲ್ಲದೇ ಈ ಕುರಿತು ಕೆಲ ಜನರು ಸಚಿವ ದೇಶಪಾಂಡೆ ಅವರಿಗೆ ದೂರು ಸಲ್ಲಿಸಿದ್ದು, ಸಚಿವರು ಇದನ್ನು ಗಂಭೀರವಾಗಿ ಪರಿಗಣಿಸಿ ಪೋಲಿಸರಿಗೆ ಎಫ್.ಐ.ಆರ್ ದಾಖಲಿಸುವಂತೆ ಸೂಚನೆ ನೀಡಿದ್ದಾರೆ. ಇದರ ಪರಿಣಾಮ ಕೆಲ ಸಿಬ್ಬಂದಿಯವರು ಶ್ರೀಮಂತರಾಗುತ್ತಿದ್ದು ಇದರ ಕುರಿತು ಮುಖ್ಯಾಧಿಕಾರಿಗಳು ವರದಿಯನ್ನು ಸಿದ್ದ ಪಡಿಸಿ ಅಂತಹ … [Read more...] about ಹಳಿಯಾಳ ಪುರಸಭೆಯಲ್ಲಿ ತಾಂಡವವಾಡುತ್ತಿದೆ ಭ್ರಷ್ಟಾಚಾರ – ವಿಪ ಸದಸ್ಯ ಎಸ್ ಎಲ್ ಘೊಟ್ನೇಕರ ಸೇರಿದಂತೆ ಆಡಳಿತಾರೂಢ ಕಾಂಗ್ರೇಸ್, ವಿರೋಧ ಪಕ್ಷದ ಸದಸ್ಯರಿಂದಲೂ ಆರೋಪ ಮುಖ್ಯಾಧಿಕಾರಿಗೆ ತನಿಖೆಗೆ ಆದೇಶಿಸಿದ ಎಮ್ ಎಲ್ ಸಿ ಘೊಟ್ನೆಕರ
ಹಿರಿಯ ಸ್ವಾತಂತ್ರ ಹೋರಾಟಗಾರ ತೇರಗಾಂವನ ವಿಠ್ಠಲ ಅವರ ನಿಧನಕ್ಕೆ ಸಚಿವ ಆರ್.ವಿ.ದೇಶಪಾಂಡೆ ಸಂತಾಪ
ಹಳಿಯಾಳ:- ತಾಲೂಕಿನ ತೇರಗಾಂವ ಗ್ರಾಮದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ವಿಠ್ಠಲ ಮಲ್ಲಪ್ಪ ಬೆಣಚೇಕರ ನಿಧನಕ್ಕೆ ಸಚಿವ ಆರ್.ವಿ.ದೇಶಪಾಂಡೆ ಕಂಬನಿ ಮಿಡಿದಿದ್ದು ಸಂತಾಪ ಸೂಚಿಸಿದ್ದಾರೆ. ಕೇಂದ್ರ ಕಚೇರಿ ಬೆಂಗಳೂರಿನಲ್ಲಿರುವ ಅವರು ಹಳಿಯಾಳ ಮಾಧ್ಯಮಕ್ಕೆ ಸಂತಾಪ ಸೂಚಿಸಿ ಪತ್ರಿಕಾ ಹೇಳಿಕೆ ನೀಡಿರುವ ಅವರು ಹಿರಿಯ ಸ್ವಾತಂತ್ರ ಹೋರಾಟಗಾರರಾದ ವಿಠ್ಠಲ ಅವರು ಉತ್ತಮ ಕಲಾವಿದರಾಗಿದ್ದರು. ನಾಟಕಗಳ ನಿರ್ದೇಶಕರಾಗಿಯೂ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ತೇರಗಾಂವ ಗ್ರಾಮದ … [Read more...] about ಹಿರಿಯ ಸ್ವಾತಂತ್ರ ಹೋರಾಟಗಾರ ತೇರಗಾಂವನ ವಿಠ್ಠಲ ಅವರ ನಿಧನಕ್ಕೆ ಸಚಿವ ಆರ್.ವಿ.ದೇಶಪಾಂಡೆ ಸಂತಾಪ
8 ನೇ ತರಗತಿಯ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ
ಹೊನ್ನಾವರದ ಜನತಾ ವಿದ್ಯಾಲಯ ಕಾಸರಕೋಡದ 8 ನೇ ತರಗತಿಯ ಎಲ್ಲಾ 46 ವಿದ್ಯಾರ್ಥಿಗಳ ಸಮವಸ್ತ್ರ ಪ್ರಾಯೋಜಕತ್ವವಹಿಸಿ ಉಚಿತವಾಗಿ ಸಮವಸ್ತ್ರವನ್ನು ವಿತರಿಸಲಾಯಿತು. ಪ್ರಸಿದ್ಧ ವೈದ್ಯರಾದ ಡಾ.ಆಶಿಕಕುಮಾರ ಹೆಗಡೆ ಮಾತನಾಡಿ ‘ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಚೆನ್ನಾಗಿ ಅಭ್ಯಾಸ ಮಾಡಿ ಸಮಾಜಕ್ಕೆ ಮಾದರಿಯಾಗಬೇಕು. ಮುಂದೆ ತಮ್ಮ ವೃತ್ತಿ ಜೀವನದಲ್ಲಿ ಬಡ ವಿದ್ಯಾರ್ಥಿಗಳಿಗೆ ಇದೇ ರೀತಿ ಸಹಾಯ ಮಾಡುವ ಮನೋಧರ್ಮವನ್ನು ಬೆಳೆಸಿಕೊಳ್ಳಬೇಕು’ ಎಂದರು. ಸಾಹಿತಿಗಳಾದ … [Read more...] about 8 ನೇ ತರಗತಿಯ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ


