ಟಿ.ಎಸ್.ಎಸ್ ಸೂಪರ್ ಮಾರ್ಕೇಟ್ ಶಿರಸಿಟಿ ಎಸ್ ಎಸ್ ಧಾರಾ ಮಿಕ್ಸ 50kg..970* *ಹತ್ತಿಕಾಳು ಹಿಂಡಿ-* *ಪ್ಲಾಸ್ಟಿಕ್ ಚೀಲ 50kg........,....1045* *ಗೋಧಿ ಬೂಸಾ (ವಾಸವಿ).........785* *ಬಹುತರಿ(ಸಹ್ಯಾದ್ರಿ)50kg........695* *ಶೇಂಗಾ ಹಿಂಡಿ/kg ಗೆ...............37* *ಕಲ್ಲು ಹಿಂಡಿ/kg ......................29* *ಜೋಡನಂದಿ ಸ್ಪೆಶಲ್.........1070* *ಧಾರಾ ಹಿಂಡಿ 60 kg (ಗೋಣಿ ಚೀಲ) .......1225* *ಗೊಧಿ ಬೂಸಾ ಚಕ್ರ … [Read more...] about ಪಶು ಆಹಾರದ ದರಗಳು 17-7-2018
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
TSS Market Report 17-7-2018
Rate in rs / per QuintalTSS Sirsi … [Read more...] about TSS Market Report 17-7-2018
Apmc market report 17-7-2018
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 13200 16409 14320Arecanut Factory Average 1 Quintal 7009 13719 10349Arecanut Hale Chali Average 11 Quintal 21609 23839 22729Arecanut Hosa … [Read more...] about Apmc market report 17-7-2018
ಬೇಡಿಕೆಗಳನ್ನು ಒಂದು ತಿಂಗಳ ಒಳಗೆ ಬಗೆಹರಿಸದಿದ್ದರೆ ಮತ್ತೊಮ್ಮೆ ಜಿಲ್ಲೆಯಾದ್ಯಂತ ಹೋರಾಟ ಕೈಗೊಳ್ಳಲಾಗುವುದು ಎಂದು ಆಗ್ರಹಿಸಿ ಹಿಂದೂ ಧರ್ಮರಕ್ಷಣಾ ಸಮಿತಿ ನೇತೃತ್ವದಲ್ಲಿ ಸಾರ್ವಜನಿಕರು ತಹಸೀಲ್ದಾರರಿಗೆ ಮನವಿ
ಹೊನ್ನಾವರ : ಪಟ್ಟಣದ ಬಸ್ ನಿಲ್ದಾಣದ ಬಳಿಯ ಶನೈಶ್ಚರ ದೇವಸ್ಥಾನದ ಎದುರುಗಡೆ ಇರುವ ಸ.ನಂ. 303ಕ ಜಾಗದ ಪೋಡಿ ಪ್ರಕರಣ ಹಾಗೂ ಇತರ ಬೇಡಿಕೆಗಳನ್ನು ಒಂದು ತಿಂಗಳ ಒಳಗೆ ಬಗೆಹರಿಸದಿದ್ದರೆ ಮತ್ತೊಮ್ಮೆ ಜಿಲ್ಲೆಯಾದ್ಯಂತ ಹೋರಾಟ ಕೈಗೊಳ್ಳಲಾಗುವುದು ಎಂದು ಆಗ್ರಹಿಸಿ ಹಿಂದೂ ಧರ್ಮರಕ್ಷಣಾ ಸಮಿತಿ ನೇತೃತ್ವದಲ್ಲಿ ಸಾರ್ವಜನಿಕರು ಸೋಮವಾರ ಪಟ್ಟಣದಲ್ಲಿ ಮೌನ ಮೆರವಣಿಗೆ ನಡೆಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು. ದುರ್ಗಾಕೇರಿಯ ದಂಡಿನ ದುರ್ಗಾದೇವಿ ದೇವಸ್ಥಾನದಿಂದ ಕಿಂತಾಲಕೇರಿ, … [Read more...] about ಬೇಡಿಕೆಗಳನ್ನು ಒಂದು ತಿಂಗಳ ಒಳಗೆ ಬಗೆಹರಿಸದಿದ್ದರೆ ಮತ್ತೊಮ್ಮೆ ಜಿಲ್ಲೆಯಾದ್ಯಂತ ಹೋರಾಟ ಕೈಗೊಳ್ಳಲಾಗುವುದು ಎಂದು ಆಗ್ರಹಿಸಿ ಹಿಂದೂ ಧರ್ಮರಕ್ಷಣಾ ಸಮಿತಿ ನೇತೃತ್ವದಲ್ಲಿ ಸಾರ್ವಜನಿಕರು ತಹಸೀಲ್ದಾರರಿಗೆ ಮನವಿ
ಕಿಸಾನ್ ಸಂಘ ರಾಜ್ಯದಲ್ಲೆ ಬಲಿಷ್ಟವಾದ ಸಂಘಟನೆ; ಶಾಸಕ ಸುನೀಲ್ ನಾಯ್ಕ
ಹೊನ್ನಾವರ : ಕಿಸಾನ್ ಸಂಘದಂತಹ ಸಂಘಟನೆಗಳು ಇದ್ದಾಗ ಮಾತ್ರ ಗ್ರಾಮಗಳ ಅಭಿವೃದ್ಧಿಯಾಗಲು ಸಾಧ್ಯ, ಈ ಕಿಸಾನ್ ಸಂಘ ರಾಜ್ಯದಲ್ಲೆ ಬಲಿಷ್ಟವಾದ ಸಂಘಟನೆ. ಈಗಿನ ಯುವಕರಲ್ಲಿ ಕೃಷಿ ಚಟುವಟಿಕೆಯಲ್ಲಿ ಆಸಕ್ತಿ ಕಡಿಮೆಯಾಗಿರುವುದು ತೀರಾ ವಿಷಾದನೀಯ ಎಂದು ಭಟ್ಕಳ-ಹೊನ್ನಾವರ ಕ್ಷೇತ್ರದ ಶಾಸಕ ಸುನೀಲ್ ನಾಯ್ಕ ಹೇಳಿದರು. ತಾಲೂಕಿನ ಮಾಳಕೋಡ ಕ್ಷೇತ್ರಪಾಲ ದೇವಸ್ಥಾನದ ಸಭಾಭವನದಲ್ಲಿ ಭಾರತಿಯ ಕಿಸಾನ ಸಂಘದ ಕರ್ನಾಟಕ ಪ್ರದೇಶ ಹೊನ್ನಾವರ ತಾಲೂಕಿನ ಮಾಳಕೋಡ ಘಟಕ ನೂತನ ಶಾಖೆ ಉದ್ಘಾಟಿಸಿ … [Read more...] about ಕಿಸಾನ್ ಸಂಘ ರಾಜ್ಯದಲ್ಲೆ ಬಲಿಷ್ಟವಾದ ಸಂಘಟನೆ; ಶಾಸಕ ಸುನೀಲ್ ನಾಯ್ಕ



