ಹೊನ್ನಾವರ : ತಾಲೂಕಿನ ಕಾಸರಕೋಡ, ಮಾವಿನಕುರ್ವಾ, ಗುಂಡಬಾಳ, ಖರ್ವಾ ಹಾಗೂ ಗೇರುಸೊಪ್ಪಾ ಭಾಗದಲ್ಲಿ ದಿನದಲ್ಲಿ ಹೆಚ್ಚಿನ ಸಮಯ ವಿದ್ಯುತ್ ಪೂರೈಕೆÉ ಇಲ್ಲದಿರುವುದನ್ನು ಸಾರ್ವಜನಿಕರು ಶಾಸಕರ ಬಳಿ ತೊಡಿಕೊಂಡರು. ಈ ವಿದ್ಯುತ್ ಸಮಸ್ಯೆ ಕುರಿತು ಭಟ್ಕಳ-ಹೊನ್ನಾವರ ಶಾಸಕ ಸುನೀಲ ಬಿ.ನಾಯ್ಕ ಹೆಸ್ಕಾಂ ಹುಬ್ಬಳ್ಳಿ ವಿಭಾಗದ ಅಧಿಕಾರಿಯವರನ್ನು ಸಂಪರ್ಕಿಸಿ ಒಂದುವಾರದಲ್ಲಿ ಸಮಸ್ಯೆ ಬಗೆಹರಿಸುವಂತೆ ಗಡುವು ನೀಡಿ ಇಲ್ಲದಿದ್ದಲ್ಲಿ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ … [Read more...] about ಹೊನ್ನಾವರದಲ್ಲಿ ಬಸ್ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಶಾಸಕ ಸುನೀಲ ನಾಯ್ಕ ಅವರಿಗೆ ಮನವಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
Apmc market report 16-7-2018
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 11579 16220 13890Arecanut Hale Chali Average 1 Quintal 19220 24119 21759Arecanut Hosa Chali Average 2 Quintal 16510 21000 18110 2] MARKET: … [Read more...] about Apmc market report 16-7-2018
*ಡ್ರೈ ಫ್ರೂಟ್ಸ್ & ಸಾಂಬಾರು ಪದಾರ್ಥಗಳ ದರ 16-7-2018
ಟಿ.ಎಸ್.ಎಸ್ ಸೂಪರ್ ಮಾರ್ಕೇಟ್ ಶಿರಸಿ rs ಪ್ರತಿ ಕೇ.ಜಿ ಗೆ *ಗೋಡಂಬಿ...............880* *ಒಣ ದ್ರಾಕ್ಷಿ................255* *ಬಾದಾಮಿ................775* *ಪಿಸ್ತಾ.....................1630* *ಅಂಜೂರ ...............950* *ಜರದಾಳ..................880* *ವಾಲ್ ನಟ್............840* *ಸುಕೇಳಿ....................200* *ಒಣ ದ್ರಾಕ್ಷಿ ಕಪ್ಪು.......420*_** *ಟಿ.ಎಸ್.ಎಸ್ ಸ್ಪೈಸಿಸ್*_ ****ಲವಂಗ … [Read more...] about *ಡ್ರೈ ಫ್ರೂಟ್ಸ್ & ಸಾಂಬಾರು ಪದಾರ್ಥಗಳ ದರ 16-7-2018
TSS Market Report 16-7-2018
Rate in rs / per QuintalTSS Sirsi … [Read more...] about TSS Market Report 16-7-2018
ಕರ್ನಾಟಕದಲ್ಲಿ ಪ್ರಥಮ ಬಾರಿಗೆ ಡ್ರೊನ್ ಆಧಾರಿತ ಭೂಮಿ ಮತ್ತು ಆಸ್ತಿ ಸರ್ವೆ ಪ್ರಾಯೋಗಿಕವಾಗಿ ನಡೆಸಲು ತೀರ್ಮಾನ – ಕಂದಾಯ ಸಚಿವ ಆರ್ ವಿ ದೇಶಪಾಂಡೆ
ಹಳಿಯಾಳ:- ರಾಜ್ಯದ ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಇಲಾಖೆ ವತಿಯಿಂದ ಪ್ರಸ್ತುತ ಅನುಸರಿಸುತ್ತಿರುವ ಮಾನವ ಆಧಾರಿತ ಸಾಂಪ್ರದಾಯ ಸರ್ವೆ ಕಾರ್ಯದಲ್ಲಿ ಆಗುತ್ತಿದ್ದ ವಿಳಂಬ ಮತ್ತು ಗೋಂದಲವನ್ನು ನಿವಾರಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರದ ಸರ್ವೆ ಅಪ್ ಇಂಡಿಯಾ ಸಹಭಾಗಿತ್ವದಲ್ಲಿ ಕರ್ನಾಟಕ ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ಡ್ರೋನ್ ಆಧಾರಿತ ಭೂಮಿ ಮತ್ತು ಆಸ್ತಿ ಸರ್ವೆಯನ್ನು ಪ್ರಾಯೋಗಿಕವಾಗಿ ನಡೆಸಲು ತಿರ್ಮಾನಿಸಲಾಗಿದೆ ಎಂದು ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ … [Read more...] about ಕರ್ನಾಟಕದಲ್ಲಿ ಪ್ರಥಮ ಬಾರಿಗೆ ಡ್ರೊನ್ ಆಧಾರಿತ ಭೂಮಿ ಮತ್ತು ಆಸ್ತಿ ಸರ್ವೆ ಪ್ರಾಯೋಗಿಕವಾಗಿ ನಡೆಸಲು ತೀರ್ಮಾನ – ಕಂದಾಯ ಸಚಿವ ಆರ್ ವಿ ದೇಶಪಾಂಡೆ



