ಹಳಿಯಾಳ : ತಾಲೂಕಿನ ಗುಂಡೋಳ್ಳಿ ಗ್ರಾಮದ ಹಿಟ್ಟಿನ ಗಿರಣಿಯಲ್ಲಿ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಬಾಲಕಿಯ ಚಿಕಿತ್ಸೆಗಾಗಿ ಕೆ.ಡಿ.ಸಿ.ಸಿ ಬ್ಯಾಂಕ 48ಸಾವಿರ ಪರಿಹಾರವನ್ನು ನೀಡಿದೆ. ಕಳೆದ ಮೇ 24ರಂದು ಗುಂಡೋಳ್ಳಿಯಲ್ಲಿ ಹಿಟ್ಟಿನ ಗಿರಣಿಯ ಬೆಲ್ಟಿಗೆ ಸೃಷ್ಟಿ ಸಕಪ್ಪನವರ (11) ಸಿಕ್ಕಿ ಹಾಕಿ ಕೊಂಡ ಪರಿಣಾಮ ಮುಖ ಹಾಗೂ ಮೈ ತುಂಬ ಗಂಭೀರವಾಗಿ ಗಾಯಗಳಾಗಿದ್ದವು. ಇವಳನ್ನು ಚಿಕಿತ್ಸೆಗಾಗಿ ಧಾರವಾಡ ಎಸ್.ಡಿ.ಎಮ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಸೃಷ್ಟಿ … [Read more...] about ಅಪಘಾತದಲ್ಲಿ ಗಾಯಗೊಂಡ ಬಾಲಕಿಗೆ ಚಿಕಿತ್ಸೆಗೆ ಕೆಡಿಸಿಸಿ ಬ್ಯಾಂಕ್ ನಿಂದ ಆರ್ಥಿಕ ನೆರವು ನೀಡಿದ ಬ್ಯಾಂಕ್ ಅಧ್ಯಕ್ಷ ಎಸ್ ಎಲ್ ಘೋಟ್ನೇಕರ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಸರ್ಕಾರದ ಯೋಜನೆಗಳನ್ನು ದುರ್ಬಳಕೆ ಮಾಡಿಕೊಳ್ಳದಿರಿ , ಹಿಂದಿನ ಚುನಾವಣಾ ಫಲಿತಾಂಶದ ಬಗ್ಗೆ ಅಸಮಾಧಾನ ಹೊರ ಹಾಕಿದ ರಾಜ್ಯದ ಹಿರಿಯ ಸಚಿವ ಆರ್ ವಿ ದೇಶಪಾಂಡೆ
ಹಳಿಯಾಳ:- ಹಿಂದಿನ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೇಸ್ ಸರ್ಕಾರ ರಾಜ್ಯದ ಅಭಿವೃದ್ದಿಗೆ ಸಾವಿರಾರು ಕೋಟಿ ಅನುದಾನ ಬಿಡುಗಡೆ ಮಾಡಿ ಸಾಕಷ್ಟು ಭಾಗ್ಯಗಳನ್ನು ನೀಡಿ ಜನಪರ ಕೆಲಸ ಮಾಡಿತ್ತು ಆದರೇ ಜನರು ಅಭಿವೃದ್ದಿ ಪರವಾಗಿಲ್ಲದಿರುವುದು ಬೇಸರವನ್ನುಂಟು ಮಾಡಿದೆ ಎಂದು ವಿಧಾನಸಭೆ ಚುನಾವಣೆ ಫಲಿತಾಂಶದ ಬಗ್ಗೆ ರಾಜ್ಯದ ಹಿರಿಯ ಕಾಂಗ್ರೇಸ್ ಮುಖಂಡ ಹಾಗೂ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅಸಮಾಧಾನ ವ್ಯಕ್ತಪಡಿಸಿದರು. ಭಾನುವಾರ ಪಟ್ಟಣದ ಬಾಬು ಜಗಜ್ಜೀವನರಾಮ ಸಭಾಭವನದಲ್ಲಿ … [Read more...] about ಸರ್ಕಾರದ ಯೋಜನೆಗಳನ್ನು ದುರ್ಬಳಕೆ ಮಾಡಿಕೊಳ್ಳದಿರಿ , ಹಿಂದಿನ ಚುನಾವಣಾ ಫಲಿತಾಂಶದ ಬಗ್ಗೆ ಅಸಮಾಧಾನ ಹೊರ ಹಾಕಿದ ರಾಜ್ಯದ ಹಿರಿಯ ಸಚಿವ ಆರ್ ವಿ ದೇಶಪಾಂಡೆ
ಜಲಾವೃತವಾಗಿರುವ ಜೋಯಿಡಾದ ಚಾಂದೇವಾಡಿ ಸೇತುವೆ ಭೇಟಿ ನೀಡಿದ ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ:- ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಚಾಂದೆವಾಡಿ ಬಳಿ ಹರಿಯುವ ಪಾಂಡರಿ ನದಿ ಈ ಭಾಗದಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆಗೆ ಮೈದುಂಬಿ ಹರಿಯುತ್ತಿದ್ದು ಸೇತುವೆ ಸಂಪೂರ್ಣ ಜಲಾವೃತಗೊಂಡು ಸಂಚಾರ ಸಂಪೂರ್ಣ ಸ್ಥಗೀತಗೊಂಡಿದೆ. ಅಲ್ಲದೇ ನದಿ ಪಾತ್ರದಲ್ಲಿ ಪ್ರವಾಹದ ಭೀತಿ ಎದುರಾಗಿದ್ದು ಈ ಸೇತುವೆ ಮುಳುಗಡೆಯಾಗಿದ್ದರಿಂದ 10ಕ್ಕೂ ಹೆಚ್ಚು ಹಳ್ಳಿಯ ಜನತೆ ಸುಮಾರು 40 ಕೀಮಿ ಸುತ್ತಿ ಜೋಯಿಡಾ, ದಾಂಡೆಲಿ, ರಾಮನಗರ ಪಟ್ಟಗಳಿಗೆ ತಲುಪಬೇಕಾದ … [Read more...] about ಜಲಾವೃತವಾಗಿರುವ ಜೋಯಿಡಾದ ಚಾಂದೇವಾಡಿ ಸೇತುವೆ ಭೇಟಿ ನೀಡಿದ ಸಚಿವ ಆರ್.ವಿ.ದೇಶಪಾಂಡೆ
ಸಾಮಾಜಿಕ ಜಾಲತಾಣಗಳು ಕೋಮುಗಲಭೆ ಸೃಷ್ಟಿಸುವ, ಸಾಮಾಜಿಕ ಶಾಂತಿಗೆ ಭಂಗ ತರುತ್ತಿರುವುದು ಅಪಾಯದ ಬೆಳವಣಿಗೆ ; ಗಂಗಾಧರ ಹಿರೇಗುತ್ತಿ
ಹೊನ್ನಾವರ:ಸಾಮಾಜಿಕ ಜಾಲತಾಣಗಳು ಕೋಮುಗಲಭೆ ಸೃಷ್ಟಿಸುವ, ಸಾಮಾಜಿಕ ಶಾಂತಿಗೆ ಭಂಗ ತರುತ್ತಿರುವುದು ಅಪಾಯದ ಬೆಳವಣಿಗೆ ಎಂದು ಹಿರಿಯ ಪತ್ರಕರ್ತ, ಸಾಧನಾ ಪ್ರಶಸ್ತಿ ಪುರಸ್ಕøತ ಗಂಗಾಧರ ಹಿರೇಗುತ್ತಿ ಕಳವಳ ವ್ಯಕ್ತಪಡಿಸಿದರು. ಅವರು ತಾಲೂಕು ಪತ್ರಕರ್ತ ಸಂಘವು ಏರ್ಪಡಿಸಿದ್ದ ಸನ್ಮಾನ ಸಮಾರಂಭ ಹಾಗೂ ಪತ್ರಿಕಾ ದಿನಾಚರಣೆ ಉದ್ಘಾಟಸಿ ಪತ್ರಕರ್ತರ ಸಂಘ ತಮಗೆ ನೀಡಿದ ಸನ್ಮಾನ ಸ್ವೀಕರಿಸಿ ಮಾತನಾಡಿದರು. ವಿದೇಶದಲ್ಲಿ ಹಸುವನ್ನು ಕಸಾಯಿಖಾನೆಯಲ್ಲಿ ವಧೆ ಮಾಡುವ ಚಿತ್ರಣವುಳ್ಳ, … [Read more...] about ಸಾಮಾಜಿಕ ಜಾಲತಾಣಗಳು ಕೋಮುಗಲಭೆ ಸೃಷ್ಟಿಸುವ, ಸಾಮಾಜಿಕ ಶಾಂತಿಗೆ ಭಂಗ ತರುತ್ತಿರುವುದು ಅಪಾಯದ ಬೆಳವಣಿಗೆ ; ಗಂಗಾಧರ ಹಿರೇಗುತ್ತಿ
38 ಪ್ರಕರಣಗಳು ರಾಜೀ ಸಂಧಾನದ ಮೂಲಕ ಇತ್ಯರ್ಥ
ಹೊನ್ನಾವರ: ಹೊನ್ನಾವರ ನ್ಯಾಯಾಲಯದಲ್ಲಿ ಶನಿವಾರ ನಡೆದ ಲೋಕ ಅದಾಲತ್ನಲ್ಲಿ ಒಟ್ಟೂ 38 ಪ್ರಕರಣಗಳು ರಾಜೀ ಸಂಧಾನದ ಮೂಲಕ ಇತ್ಯರ್ಥಗೊಂಡವು. ಹೊನ್ನಾವರ ಜೆ.ಎಮ್.ಎಫ್.ಸಿ. ನ್ಯಾಯಾಲಯದಲ್ಲಿ 24 ಪ್ರಕರಣಗಳು, ಹೆಚ್ಚುವರಿ ಜೆ.ಎಮ್.ಎಫ್.ಸಿ. ನ್ಯಾಯಾಲಯದಲ್ಲಿ 11 ಪ್ರಕರಣಗಳು ಹಾಗೂ ಹಿರಿಯ ಸಿವಿಲ್ ನ್ಯಾಯಲಯದಲ್ಲಿ 3 ಪ್ರಕರಣಗಳು ರಾಜೀ ಮೂಲಕ ಇತ್ಯರ್ಥಗೊಂಡವು. ಹಿರಿಯ ಸಿವಿಲ್ ನ್ಯಾಯಾಧೀಶ ಎಮ್.ವಿ. ಚೆನ್ನಕೇಶವ ರೆಡ್ಡಿ, ಜೆ.ಎಮ್.ಎಫ್.ಸಿ. ನ್ಯಾಯಾಧೀಶ ಮಧುಕರ ಪಿ. ಭಾಗ್ವತ … [Read more...] about 38 ಪ್ರಕರಣಗಳು ರಾಜೀ ಸಂಧಾನದ ಮೂಲಕ ಇತ್ಯರ್ಥ



