• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಚೇಕ್ ಬೊನ್ಸ್ ಪ್ರಕರಣ;ಆರೋಪಿಗೆ 6 ತಿಂಗಳು ಜೈಲು ಶಿಕ್ಷೆ ಮತ್ತು 4.70000 ರೂ. ದಂಡ

July 13, 2018 by Gaju Gokarna Leave a Comment

ಹೊನ್ನಾವರ : ಪಟ್ಟಣದ ರಾಮ ಮಂದಿರದ ಸಮೀಪದ ನಿವಾಸಿ ವನಜಾ (ವೃಂದಾ) ವೇಂಕಟೇಶ ನಾಯಕ ಇವರಿಗೆ ಸಂದಾಯಮಾಡಬೇಕಾದ ಹಣದ ಬಗ್ಗೆ ಕೃಷ್ಣಾನಂದ ರಾಮಚಂದ್ರ ಶ್ಯಾನಭಾಗ ಇವರು ನೀಡಿದ ಚೇಕ್ ಬೊನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸತತ 6 ವರ್ಷಗಳ ಕಾಲ ವಿಚಾರಣೆ ನಡೆಸಿದ ಹೆಚ್ಚುವರಿ ಜೆಎಮ್‍ಎಫ್‍ಸಿ ನ್ಯಾಯಾಲಯದ ನ್ಯಾಯಾಧೀಶರಾದ ಸನ್ಮತಿ ಎಸ್.ಆರ್ ಆರೋಪಿಗೆ 6 ತಿಂಗಳು ಜೈಲು ಶಿಕ್ಷೆ ಮತ್ತು 4.70000 ರೂ. ದಂಡ ನೀಡುವಂತೆ ಅದರಲ್ಲಿ 10.000 ರೂ. ಸರ್ಕಾರಕ್ಕೆ ಭರಿಸುವಂತೆ ತೀರ್ಪು … [Read more...] about ಚೇಕ್ ಬೊನ್ಸ್ ಪ್ರಕರಣ;ಆರೋಪಿಗೆ 6 ತಿಂಗಳು ಜೈಲು ಶಿಕ್ಷೆ ಮತ್ತು 4.70000 ರೂ. ದಂಡ

ಹಿಂದು ಧರ್ಮ ರಕ್ಷಣಾ ವೇದಿಕೆ ವತಿಯಿಂದ ಜುಲೈ 16 ರಂದು ಬೆಳಿಗ್ಗೆ 10 ಗಂಟೆಗೆ ಪಟ್ಟಣದಲ್ಲಿ ಶಾಂತಯುತ ಮೆರವಣಿಗೆ

July 13, 2018 by Gaju Gokarna Leave a Comment

ಹೊನ್ನಾವರ : ಪರೇಶ ಮೇಸ್ತ ಕುಟುಂಬಕ್ಕೆ ರಾಜ್ಯ ಸರಕಾರದ ಪರಿಹಾರ ತಾರತಮ್ಯ, ಕೊಟ್ಟ ಮಾತಿನಂತೆ ಅವನ ಕುಟುಂಬದ ಸದಸ್ಯರಿಗೆ ಸರಕಾರಿ ನೌಕರಿ ಕೊಡದಿರುವುದು ಹಾಗೂ ಶನೈಶ್ಚರ ದೇವಸ್ಥಾನದ ಎದುರಿನ ಸ್ಥಳದ ಮಾಲಿಕತ್ವ ಕುರಿತು ಇನ್ನೂ ಪೋಡಿ ಮಾಡಿ ಬಗೆಹರಿಸದಿರುವ ಕ್ರಮವನ್ನು ವಿರೋಧಿಸಿ ಹಿಂದು ಧರ್ಮ ರಕ್ಷಣಾ ವೇದಿಕೆ ವತಿಯಿಂದ ಜುಲೈ 16 ರಂದು ಬೆಳಿಗ್ಗೆ 10 ಗಂಟೆಗೆ ಪಟ್ಟಣದಲ್ಲಿ ಶಾಂತಯುತ ಮೆರವಣಿಗೆ ನಡೆಯಲಿದೆ ಎಂದು ವೇದಿಕೆಯ ಸಂಚಾಲಕ ವಿಶ್ವನಾಥ ನಾಯಕ ತಿಳಿಸಿದರು. ಪಟ್ಟಣದ … [Read more...] about ಹಿಂದು ಧರ್ಮ ರಕ್ಷಣಾ ವೇದಿಕೆ ವತಿಯಿಂದ ಜುಲೈ 16 ರಂದು ಬೆಳಿಗ್ಗೆ 10 ಗಂಟೆಗೆ ಪಟ್ಟಣದಲ್ಲಿ ಶಾಂತಯುತ ಮೆರವಣಿಗೆ

ಕಮಾಲಾಕರ ಹೇಳಿಕೆಗೆ ತಿರುಗೇಟು ಪರೇಶನ ಸಾವನ್ನು ಸಹಜ ಸಾವೆಂದು ಹೇಳಲು ಕಾಂಗ್ರೆಸ್ಸಿಗರ್ಯಾರು ವೈದ್ಯಾಧಿಕಾರಿಗಳಲ್ಲಾ

July 13, 2018 by Gaju Gokarna Leave a Comment

ಹೊನ್ನಾವರ : ಕಳೆದ ಡಿ.6 ರಂದು ಹೊನ್ನಾವರದಲ್ಲಿ ನಡೆದ ಎರಡು ಕೋಮುಗಳ ಘರ್ಷಣೆಯ ಸಂದರ್ಭದಲ್ಲಿ ನಗರದ ಶೆಟ್ಟಿಕೆರೆಯಲ್ಲಿ ಸಂಶಯಾಸ್ಪದ ಸ್ಥಿತಿಯಲ್ಲಿ ಸಿಕ್ಕ ಪರೇಶನ ಶವ ಸಹಜ ಸಾವೆಂದು ತೀರ್ಮಾನಿಸಲು ಕಾಂಗ್ರೆಸ್ಸಿಗರ್ಯಾರು ವೈದ್ಯಾಧಿಕಾರಿಗಳಲ್ಲಾ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್.ತೆಂಗೇರಿ ಹೇಳಿದ್ದಾರೆ. ಅವರು ಇಂದು ಪರೇಶ ಮೇಸ್ತನ ತಂದೆ ಕಮಲಾಕರ ಮೇಸ್ತ ಕಾಂಗ್ರೆಸ್ಸಿಗರು ಇತ್ತೀಚೆಗೆ ಕೈಗೊಂಡ ಉಪವಾಸ ಸತ್ಯಾಗ್ರಹ ಸೋಗಲಾಡಿತನದ್ದು ಎಂದು ನೀಡಿದ … [Read more...] about ಕಮಾಲಾಕರ ಹೇಳಿಕೆಗೆ ತಿರುಗೇಟು ಪರೇಶನ ಸಾವನ್ನು ಸಹಜ ಸಾವೆಂದು ಹೇಳಲು ಕಾಂಗ್ರೆಸ್ಸಿಗರ್ಯಾರು ವೈದ್ಯಾಧಿಕಾರಿಗಳಲ್ಲಾ

Apmc market report 13-7-2018

July 13, 2018 by Sachin Hegde Leave a Comment

1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 3 Quintal 11600 16929 13719Arecanut Factory Average 1 Quintal 12829 13449 13139Arecanut Hale Chali Average 7 Quintal 19239 24139 21179Arecanut Hosa … [Read more...] about Apmc market report 13-7-2018

ಬೇಳೆಕಾಳುಗಳ ದರ 13-7-2018

July 13, 2018 by Sachin Hegde Leave a Comment

ಟಿ.ಎಸ್.ಎಸ್  ಸೂಪರ್ ಮಾರ್ಕೇಟ್  ಶಿರಸಿ  rs  ಪ್ರತಿ  ಕೇ.ಜಿ ಗೆ *ತೊಗರಿಬೇಳೆ..(ಶಿವಲಿಂಗ) 78* *ಉದ್ದಿನ ಬೇಳೆ(DH)..........89* *ಕಡ್ಳೆ ಬೇಳೆ......................57* *ಹೆಸರುಬೇಳೆ..(ಬೋಲ್ಡ)...77* *ಉದ್ದಿನಕಾಳು................72* *ಹೆಸರುಕಾಳು..................72* *ಶೇಂಗಾ ಬೀಜ...............76* *ಅಲಸಂದಿ.....................54* *ಜೋಳ.........................33* *ರಾಗಿ … [Read more...] about ಬೇಳೆಕಾಳುಗಳ ದರ 13-7-2018

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,827 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar