ಯಲ್ಲಾಪುರ: ತಾಲ್ಲೂಕಿನ ದೇಹಳ್ಳಿ ಯ ಕುಂಬ್ರಾಳದ ಆರ್ ಎಸ್ ಎಸ್ ಪ್ರಚಾರಕ ಸತೀಶ ರಾಮಚಂದ್ರ ಕಟ್ಟಿಗೆ(೫೦) ನಿಧನರಾಗಿದ್ದಾರೆ. ಪ್ರಖರ ಹಿಂದುತ್ವವಾದಿ,ರಾ.ಸ್ವ.ಸAಘದ ವಿವಿಧ ಜವಾಭ್ದಾರಿಗಳನ್ನು ನಿರ್ವಹಿಸಿದ್ದ ಇವರು ಕ್ಯಾಂಪ್ಕೋ ಸಂಸ್ಥೆಯಲ್ಲಿ ಉಧ್ಯೋಗಿಯಾಗಿದ್ದರು..ಕೆಲ ದಿನದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಸೋಮವಾರ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.ಮೃತರು ತಂದೆ,ತಾಯಿ,ಸಹೋದರ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. … [Read more...] about ಆರ್ ಎಸ್ ಎಸ್ ಪ್ರಚಾರಕ ಸತೀಶ ರಾಮಚಂದ್ರ ಕಟ್ಟಿಗೆ ನಿಧನ:ಕಂಬನಿ ಮಿಡಿದ ಗಣ್ಯರು
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಮಗುವಿನೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ
ಹೊನ್ನಾವರ : ತಾಯಿಯೊಬ್ಬಳು ತನ್ನ ಎರಡೂವರೆ ವರ್ಷದ ಮಗುವಿನ ಜೊತೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಮುಂಜಾನೆ 9:30ಕ್ಕೆ ನಡೆದಿದೆ. ಮೃತರನ್ನು ವನಿತಾ ನಾಯ್ಕ (27) ಹಾಗೂ ಮಗಳು ಮನಸ್ವಿ ಎಂದು ಗುರುತಿಸಲಾಗಿದೆ.ಮೃತ ವನಿತಾ ಮೂಲತಃ ಚಿಕ್ಕನಕೋಡ್ಡವಳಾಗಿದ್ದು, ಜಲವಳ ಕರ್ಕಿ ಗ್ರಾಮದ ಮಂಜುನಾಥನಿಗೆ ಮದುವೆ ಮಾಡಿಕೊಟ್ಟಿದ್ದರು. ವಿವಾಹ ಆಗಿ ಏಳೂವರೆ ವರ್ಷ ಆಗಿದ್ದು, ಇಬ್ಬರು ಹೆಣ್ಣು ಮಕ್ಕಳಿದ್ದಾರೆ.ದೊಡ್ಡ … [Read more...] about ಮಗುವಿನೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ
ಆಸ್ಪತ್ರೆಗಾಗಿ ಕುಮಟಾದಲ್ಲಿ 20ಎಕರೆ ಜಾಗ ಗುರುತು: ಪೂಜಾರಿ
ಹೊನ್ನಾವರ : ಜಿಲ್ಲೆಯಲ್ಲಿ ತಿಂಗಳ ಅಂತ್ಯದೊಳಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಬಗ್ಗೆ ಮುಖ್ಯಂಮAತ್ರಿಯೊAದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಭರವಸೆ ನೀಡಿದರು.ಇಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆಸ್ಪತ್ರೆಗೆ ಕರೆದೊಯ್ಯುವಾಗ ಈ ಘಟನೆ ನಡೆದಿರುವುದು ದುರಂತ ಹಾಗೂ ನೋವಿಗೆ ಸಂಗತಿಯಾಗಿದೆ. ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆಯ ಬಗ್ಗೆ ಚರ್ಚೆ ನಡೆಯುತ್ತಿದ್ದು, … [Read more...] about ಆಸ್ಪತ್ರೆಗಾಗಿ ಕುಮಟಾದಲ್ಲಿ 20ಎಕರೆ ಜಾಗ ಗುರುತು: ಪೂಜಾರಿ
ಕರ್ನಾಟಕ ಪ್ರೆಸ್ ಕ್ಲಬ್ ಕುಮಟಾ ತಾಲೂಕ ಘಟಕದಿಂದ ರಕ್ತದಾನಿ ಶ್ರೀಧರ ಕುಮಟಾಕರ ಅವರಿಗೆ ಸನ್ಮಾನ ಮಾಡುವುದರ ಪತ್ರಿಕಾ ದಿನಾಚರಣೆ ಆಚರಣೆ
ಕುಮಟಾ -ಕರ್ನಾಟಕ ಪ್ರೆಸ್ ಕ್ಲಬ್ ಉತ್ತರ ಕನ್ನಡ ಜಿಲ್ಲಾ ಘಟಕ ಮತ್ತು ಕುಮಟಾ ತಾಲೂಕ ಘಟಕದಿಂದ ಇಂದು ಕುಮಟಾದಲ್ಲಿ ಸಮಾಜ ಸೇವಕರು ,ರಕ್ತದಾನಿಗಳು ಆದ ಶ್ರೀಧರ್ ಕುಮಟಾಕರ ಅವರನ್ನು ಸನ್ಮಾನಿಸುವುದರ ಮೂಲಕ ಪತ್ರಿಕಾ ದಿನಾಚರಣೆ ಆಚರಿಸಲಾಯಿತು.ಈ ಈ ಸಂದರ್ಭದಲ್ಲಿ ಕರ್ನಾಟಕ ಪ್ರೆಸ್ ಕ್ಲಬ್ ಉತ್ತರ ಕನ್ನಡ ಜಿಲ್ಲಾ ಅಧ್ಯಕ್ಷ ಕುಮಾರ ನಾಯ್ಕ ಅವರು ಮಾತನಾಡಿ ಶ್ರೀಧರ್ ಕುಮಾಟಕರ ಅವರು ಸಮಾಜ ಸೇವಕರಾಗಿ , ಮಹಾ ರಕ್ತದಾನಿಗಳಾಗಿ ಜಿಲ್ಲೆಯಲ್ಲಿ ಅನೇಕ ಸಾಮಾಜಿಕ … [Read more...] about ಕರ್ನಾಟಕ ಪ್ರೆಸ್ ಕ್ಲಬ್ ಕುಮಟಾ ತಾಲೂಕ ಘಟಕದಿಂದ ರಕ್ತದಾನಿ ಶ್ರೀಧರ ಕುಮಟಾಕರ ಅವರಿಗೆ ಸನ್ಮಾನ ಮಾಡುವುದರ ಪತ್ರಿಕಾ ದಿನಾಚರಣೆ ಆಚರಣೆ
ಯುವತಿ ಬಾವಿಗೆ ಹಾರಿ ಆತ್ಮಹತ್ಯೆ
ಅಂಕೋಲಾ : ಯುವತಿಯೋರ್ವಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಅವರ್ಸಾದಲ್ಲಿ ನಡೆದಿದೆ.ಶುಕ್ರವಾರ ಬೆಳ್ಳಿಗೆ ಏಕಾಏಕಿ ಬಾವಿಗೆ ಧಮುಕಿದ್ದು, ಆತ್ಯಹತ್ಯಗೆ ನಿಖರವಾದ ಕಾರಣ ತಿಳಿದು ಬರಲಿಲ್ಲ.ಶೋಭಾ ಆಗೇರ (36) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ, ಪದವಿ ಕಾಲೇಜು ಶಿಕ್ಷಣ ಮುಗಿಸಿ ಮನೆಯಲ್ಲಿ ಇರುತ್ತಿದ್ದ ಈಕೆ, ಇತ್ತೀಚೆಗೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದಳು ಎನ್ನಲಾಗಿದೆ.ಅಗ್ನಿಶಾಮಕ ದಳದ ಸಿಬ್ಬಂದಿ ಶವವನ್ನು ಬಾವಿಯಿಂದ … [Read more...] about ಯುವತಿ ಬಾವಿಗೆ ಹಾರಿ ಆತ್ಮಹತ್ಯೆ



