ಹಳಿಯಾಳ : ಇನ್ನೂ ಮುಂದೆ ಯಾವುದೇ ಕೆರೆ ಹಾಗೂ ಜಲಮೂಲಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರೀಸ್ನಿಂದ, ರಾಸಾಯನಿಕ ಬಣ್ಣ ಲೇಪಿತವಾದಂತಹ ವಿಗ್ರಹಗಳನ್ನು ವಿಸರ್ಜಿಸಲು ನಿರ್ಭಂಧಿಸಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಕಟ್ಟು ನಿಟ್ಟಿನ ಆದೇಶ ಹೊರಡಿಸಿದ್ದು ಆದೇಶ ಉಲ್ಲಂಘೀಸಿದ್ದಲ್ಲಿ 10ಸಾವಿರ ರೂ. ದಂಡ ಹಾಗೂ ಜೈಲುವಾಸ ವಿಧೀಸಲಾಗುತ್ತದೆ ಎಂದು ಹಳಿಯಾಳ ತಾಲೂಕಾ ದಂಡಾಧಿಕಾರಿ ಹಾಗೂ ತಹಶೀಲ್ದಾರ್ ವಿದ್ಯಾಧರ ಗುಳಗುಳಿ ತಿಳಿಸಿದ್ದಾರೆ. ಪಟ್ಟಣದ ಮಿನಿ ವಿಧಾನ ಸೌಧದ … [Read more...] about ಯಾವುದೇ ಕೆರೆ, ಜಲಮೂಲದಲ್ಲಿ ಪಿಓಪಿ, ರಾಸಾಯನಿಕ ಬಣ್ಣ ಲೇಪಿತ ವಿಗ್ರಹ ವಿಸರ್ಜಿಸಿದರೇ ದಂಡ ಹಾಗೂ ಜೈಲು ಶಿಕ್ಷೆ ಎಚ್ಚರಿಕೆ ನೀಡಿದ ತಹಶೀಲ್ದಾರ್ ವಿದ್ಯಾಧರ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ವಿದ್ಯಾರ್ಥಿಗಳ ಉತ್ತಮ ಫಲಿತಾಂಶಕ್ಕೆ ಶಿಕ್ಷಕರಿಗೆ ಮಾಡುವ ಕಾರ್ಯಗಾರಗಳು ಪೂರಕವಾಗುತ್ತವೆ- ಶಿಕ್ಷಣಾಧಿಕಾರಿ ಸಮೀರ್ ಮುಲ್ಲಾ.
ಹಳಿಯಾಳ: ಶಿಕ್ಷಕರಿಗೆ ಕಾರ್ಯಗಾರಗಳನ್ನು ಮಾಡುವುದರಿಂದ ಶಿಕ್ಷಕರಲ್ಲಿ ವಿಷಯದ ಮೇಲೆ ಪ್ರಭುತ್ವ ಸಾಧಿಸಲು ಅನುಕೂಲವಾಗಿ ಹೊಸ ಪಠ್ಯದಲ್ಲಿ ಎದುರಾದ ಕ್ಲಿಷ್ಟಾಂಶಗಳನ್ನು ಪರಿಸಿಕೊಂಡು ಎಸ್.ಎಸ್.ಎಲ್.ಸಿ ಉತ್ತಮ ಫಲಿತಾಂಶಕ್ಕೆ ಈ ಕಾರ್ಯಗಾರಗಳು ಪೂರಕವಾಗುತ್ತವೆ ಎಂದು ಹಳಿಯಾಳ ತಾಲೂಕಾ ಕ್ಷೇತ್ರ ಶಿಕ್ಷಣಾಧಿಕಾರಿ ಸಮೀರ ಅಹಮ್ಮದ್ ಮುಲ್ಲಾ ಅಭಿಪ್ರಾಯಪಟ್ಟರು. ಪಟ್ಟಣದ ಶಿವಾಜಿ ಪ್ರೌಢ ಶಾಲಾ ಸಭಾಭವನದಲ್ಲಿ ನಡೆದ ತಾಲೂಕಿನ ಕನ್ನಡ ಮತ್ತು ವಿಜ್ಞಾನ ಶಿಕ್ಷಕರಿಗೆ … [Read more...] about ವಿದ್ಯಾರ್ಥಿಗಳ ಉತ್ತಮ ಫಲಿತಾಂಶಕ್ಕೆ ಶಿಕ್ಷಕರಿಗೆ ಮಾಡುವ ಕಾರ್ಯಗಾರಗಳು ಪೂರಕವಾಗುತ್ತವೆ- ಶಿಕ್ಷಣಾಧಿಕಾರಿ ಸಮೀರ್ ಮುಲ್ಲಾ.
ಪಶು ಆಹಾರದ ದರಗಳು 10-7-2018
ಟಿ.ಎಸ್.ಎಸ್ ಸೂಪರ್ ಮಾರ್ಕೇಟ್ ಶಿರಸಿ ಟಿ ಎಸ್ ಎಸ್ ಧಾರಾ ಮಿಕ್ಸ 50kg..970* *ಹತ್ತಿಕಾಳು ಹಿಂಡಿ-* *ಪ್ಲಾಸ್ಟಿಕ್ ಚೀಲ 50kg........,....970* *ಗೋಧಿ ಬೂಸಾ (ವಾಸವಿ).........785* *ಬಹುತರಿ(ಸಹ್ಯಾದ್ರಿ)50kg........695* *ಶೇಂಗಾ ಹಿಂಡಿ/kg ಗೆ...............37* *ಕಲ್ಲು ಹಿಂಡಿ/kg ......................29* *ಜೋಡನಂದಿ ಸ್ಪೆಶಲ್.........1070* *ಧಾರಾ ಹಿಂಡಿ 60 kg (ಗೋಣಿ ಚೀಲ) .......1225* *ಗೊಧಿ ಬೂಸಾ ಚಕ್ರ … [Read more...] about ಪಶು ಆಹಾರದ ದರಗಳು 10-7-2018
TSS Market Report 10-7-2018
Rate in rs / per QuintalTSS Sirsi … [Read more...] about TSS Market Report 10-7-2018
ನದಿಯಲ್ಲಿ ಶವ ಪತ್ತೆ
ಹೊನ್ನಾವರ : ಕಡತೋಕ ಗ್ರಾಮದ ಹೆಬ್ಳೆಕೊಪ್ಪದ ಸುಧಾಕರ ದೇಶಭಂಡಾರಿ(50) ಎಂಬುವರ ಮೃತದೇಹ ಸಮೀಪದ ಬಡಗಣಿ ನದಿಯಲ್ಲಿ ಪತ್ತೆಯಾಗಿದೆ. `ಕೂಲಿ ಕೆಲಸ ಮಾಡುತ್ತಿದ್ದ ಸುಧಾಕರ ಕಳೆದ 3 ದಿನಗಳ ಹಿಂದೆ ಬಡಗಣಿ ನದಿ ದಾಟುತ್ತಿದ್ದಾಗ ಪ್ರ ವಾಹದಲ್ಲಿ ಸಿಲುಕಿ ನಾಪತ್ತೆಯಾಗಿದ್ದರು. ಅವರ ದೇಹ ಭಾನುವಾರ ಬೆಳಿಗ್ಗೆ ಸಿಕ್ಕಿದೆ’ ಎಂದು ದೂರಿನಲ್ಲಿ ತಿಳಿಸಲಾಗಿದೆ. … [Read more...] about ನದಿಯಲ್ಲಿ ಶವ ಪತ್ತೆ


