ಹೊನ್ನಾವರ : ತಾಲೂಕಿನ ಅನಂತವಾಡಿ ಸಮೀಪ ತುಂಬೇಬೀಳು ಮಜರೆಯಲ್ಲಿ ವೀಳ್ಯದೆಲೆ ಕೊಯ್ಯಲು ಮರಹತ್ತಿದ್ದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತುಂಬೇಬೀಳಿನ ಕೃಷಿಕ ನಾರಾಯಣ ಕುಪ್ಪ ನಾಯ್ಕ(60) ಮೃತರು. ಮಂಕಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. … [Read more...] about ಮರದಿಂದ ಬಿದ್ದು ಸಾವು
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ,ಹೊನ್ನಾವರ ಜನಪರ ಹೋರಾಟ ಸಮಿತಿ ಬೆಂಬಲ
ಹೊನ್ನಾವರ : ಬರುವ ಮಂಗಳವಾರ ದಿ.6 ರಂದು ಪರೇಶ ಮೇಸ್ತನ ನಿಗೂಢ ಸಾವಿನ ತನಿಖೆಯನ್ನು ಸಿ.ಬಿ.ಐ. ಮಂದಗತಿಯಲ್ಲಿ ನಡೆಸಿರುವುದನ್ನು ವಿರೋಧಿಸಿ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕೈಗೊಂದಿರುವ 24 ಗಂಟೆಗಳ ಉಪವಾಸ ಸತ್ಯಾಗ್ರಹಕ್ಕೆ ಹೊನ್ನಾವರ ಜನಪರ ಹೋರಾಟ ಸಮಿತಿ ಕಾರ್ಯಾಧ್ಯಕ್ಷ ಮಾರ್ಷಲ್ ಡಿಸೋಜಾ ಬೆಂಬಲ ವ್ಯಕ್ತಪಡಿಸಿದ್ದಾರೆ. ಸಿ.ಬಿ.ಐ. ತನಿಖೆಯನ್ನು ತಕ್ಷಣ ಮುಗಿಸಿ ಸರಕಾರಕ್ಕೆ ಪಾರದರ್ಶಕ ವರದಿ ನೀಡುವುದರ ಮೂಲಕ ಪರೇಶ ಮೇಸ್ತನ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ … [Read more...] about ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ,ಹೊನ್ನಾವರ ಜನಪರ ಹೋರಾಟ ಸಮಿತಿ ಬೆಂಬಲ
ವಾಹನ ಚಾಲನಾ ಪರವಾನಿಗೆ ಮತ್ತು ವಾಹನ ವಿಮೆ ಇಲ್ಲದೇ ವಾಹನವನ್ನು ಚಲಾಯಿಸಬಾರದು;ಜೆ.ಎಮ್.ಎಫ್.ಸಿ. ನ್ಯಾಯಧೀಶ ಮಧುಕರ ಪಿ. ಭಾಗ್ವತ
ಹೊನ್ನಾವರ: ಅಪಘಾತ ಆದ ನಂತರ ಪರಿತಪಿಸುವ ಮೊದಲು ಅಪಘಾತ ಆಗದಂತೆ ತಡೆಯುವಲ್ಲಿ ಗಮನ ಹರಿಸಬೇಕು ಎಂದು ಹೊನ್ನಾವರ ಜೆ.ಎಮ್.ಎಫ್.ಸಿ. ನ್ಯಾಯಧೀಶ ಮಧುಕರ ಪಿ. ಭಾಗ್ವತ ಅಭಿಪ್ರಾಯಪಟ್ಟರು. ಅವರು ಕಾಸರಕೋಡ ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ ನಡೆದ ಮೂರನೇ ದಿನದ ಸಾಕ್ಷರತಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮೋಟಾರ ವಾಹನ ಕಾಯಿದೆ ಕುರಿತು ಮಾತನಾಡುತ್ತಿದ್ದರು. ವಾಹನ ಚಾಲನಾ ಪರವಾನಿಗೆ ಮತ್ತು ವಾಹನ ವಿಮೆ ಇಲ್ಲದೇ ವಾಹನವನ್ನು ಚಲಾಯಿಸಬಾರದು. ಅಪಘಾತ ಆದಾಗ ಗಾಯಾಳುವನ್ನು ತಕ್ಷಣ … [Read more...] about ವಾಹನ ಚಾಲನಾ ಪರವಾನಿಗೆ ಮತ್ತು ವಾಹನ ವಿಮೆ ಇಲ್ಲದೇ ವಾಹನವನ್ನು ಚಲಾಯಿಸಬಾರದು;ಜೆ.ಎಮ್.ಎಫ್.ಸಿ. ನ್ಯಾಯಧೀಶ ಮಧುಕರ ಪಿ. ಭಾಗ್ವತ
ಅರಣ್ಯ ರಕ್ಷಣೆ ಜನರ ನಿತ್ಯ ಕಾಯಕವಾಗಲಿ:ಎಸಿಎಫ್ ನಂದೀಶ
ಹೊನ್ನಾವರ:"ಪರಿಸರದ ಮಡಿಲಲ್ಲೇ ಜನ್ಮತಳೆದು ಅದರ ಪ್ರಾಣವಾಯು ಸೇವಿಸಿ ಬದುಕುತ್ತಿರುವ ಮನುಷ್ಯನಿಗೆ ಪರಿಸರದ ಮಹತ್ವದ ಕುರಿತು ಪಾಠ ಮಾಡಬೇಕಾದ ಪ್ರಮೇಯ ಬಂದಿರುವುದು ಒಂದು ವಿಪರ್ಯಾಸದ ಸಂಗತಿ' ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನಂದೀಶ ಎಲ್.ಅಭಿಪ್ರಾಯಪಟ್ಟರು. ಅರಣ್ಯ ಇಲಾಖೆ,ಕಾಮಕೋಡ ಪರಿಸರ ಕೂಟ ಹಾಗೂ ಹೊನ್ನಾವರ ತಾಲೂಕಾ ಪತ್ರಕರ್ತರ ಸಂಘ ಇವುಗಳ ಸಂಯುಕ್ತ ಆಶ್ರಯದಲ್ಲಿ ಕಾಮಕೋಡ ದೇವರಕಾಡಿನಲ್ಲಿ ನಡೆದ ವನಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು … [Read more...] about ಅರಣ್ಯ ರಕ್ಷಣೆ ಜನರ ನಿತ್ಯ ಕಾಯಕವಾಗಲಿ:ಎಸಿಎಫ್ ನಂದೀಶ
Apmc market report 9-7-2018
1] MARKET: KUMTACommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 30 Quintal 14599 17069 16819Arecanut Coca Average 10 Quintal 9599 16019 15749Arecanut Factory Average 35 Quintal 6099 13711 13359Arecanut Hale … [Read more...] about Apmc market report 9-7-2018



