ಟಿ.ಎಸ್.ಎಸ್ ಸೂಪರ್ ಮಾರ್ಕೇಟ್ ಶಿರಸಿ rs ಪ್ರತಿ ಕೇ.ಜಿ ಗೆ *ಅಕ್ಕಿ ಅಭಿಲಾಷ...................25* *ಬಾರ್ಲಿಅಕ್ಕಿ....................36* *ಸ್ಟೀಮ್ (ಸೋನಾ77)......34.50* *ಅಕ್ಕಿ ರಾ(S M GOLD)............26.50* *ನವಣೆ ಅಕ್ಕಿ....................51* *ಕುಚಿಗೆ ಅಕ್ಕಿ.....................30* *ಅಕ್ಕಿ ಪೂನಮ್ ಗೌರಿ.......30.50* *ಲಕ್ಷ್ಮಿ ಗೋಲ್ಡ ಸೋನಾ......47* *ಜೀರಾ ರೈಸ್....................63* *ಸೋನಾ … [Read more...] about ಅಕ್ಕಿ ದರಗಳು 9-7-2018
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
TSS Market Report 9-7-2018
Rate in rs / per QuintalTSS Sirsi … [Read more...] about TSS Market Report 9-7-2018
ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಅಹ್ವಾನ
ಹಳಿಯಾಳ:- ನೂತನ ಅವಿಷ್ಕಾರದೊಂದಿಗೆ ಕೃಷಿಯಲ್ಲಿ ತೊಡಗಿಸಿಕೊಂಡು ಸಾಧನೆ ಮಾಡಿದ ಅರ್ಹ ರೈತರಿಂದ ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಅಹ್ವಾನಿಸಲಾಗಿದೆ ಎಂದು ಹಳಿಯಾಳ ಸಹಾಯಕ ಕೃಷಿ ನಿರ್ದೇಶಕÀ ನಾಗೇಶ ನಾಯ್ಕ, ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆಸಕ್ತ ರೈತರು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ತಮ್ಮ ಸಾಧನೆಗಳ ಕುರಿತ ಎಲ್ಲಾ ದಾಖಲೆಗಳನ್ನು ಲಗತ್ತಿಸಿ ಜುಲೈ 20 ರೊಳಗಾಗಿ ಸಹಾಯಕ ಕೃಷಿ ನಿರ್ದೇಶಕರು, ಹಳಿಯಾಳ ರವರ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ … [Read more...] about ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಅಹ್ವಾನ
ಸಚಿವ ಆರ್.ವಿ.ದೇಶಪಾಂಡೆಗೆ ಕಾಂಗ್ರೇಸ್ ಪಕ್ಷದ ಕಾರ್ಯಕರ್ತರ ಡೆವಲಪ್ಮೆಂಟ್ ಪ್ರೋಗ್ರಾಮ್(ಕೆಡಿಪಿ) ಮಾಡದೆ ಪಬ್ಲಿಕ್ ಡೆವಲಪ್ಮೆಂಟ್ ಪ್ರೋಗ್ರಾಮ್(ಪಿಡಿಪಿ) ಮಾಡುವಂತೆ ಮಾಜಿ ಶಾಸಕ ಸುನೀಲ್ ಹೆಗಡೆ ಸಲಹೆ
ಹಳಿಯಾಳ: ಕ್ಷೇತ್ರದಲ್ಲಿ 35ವರ್ಷಗಳಿಂದ ಅಧಿಕಾರ ಅನುಭವಿಸುತ್ತಿರುವ ಸಚಿವ ಆರ್.ವಿ.ದೇಶಪಾಂಡೆ ಕಾಂಗ್ರೇಸ್ ಪಕ್ಷದ ಕಾರ್ಯಕರ್ತರ ಡೆವಲಪ್ಮೆಂಟ್ ಪ್ರೋಗ್ರಾಮ್(ಕೆಡಿಪಿ) ಮಾಡದೆ ಪಬ್ಲಿಕ್ ಡೆವಲಪ್ಮೆಂಟ್ ಪ್ರೋಗ್ರಾಮ್(ಪಿಡಿಪಿ) ಮಾಡಿ ಕ್ಷೇತ್ರದ ಸಾರ್ವಜನೀಕರ ಕೆಲಸ ಮಾಡುವಂತೆ ಬಿಜೆಪಿ ಮುಖಂಡ ಮಾಜಿ ಶಾಸಕ ಸುನೀಲ್ ಹೆಗಡೆ ಸಚಿವ ದೇಶಪಾಂಡೆ ಅವರಿಗೆ ಸಲಹೆ ನೀಡಿದ್ದಾರೆ. ಪಟ್ಟಣದಲ್ಲಿ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಹೆಗಡೆ ಕ್ಷೇತ್ರದಲ್ಲಿ ದೇಶಪಾಂಡೆ ಅವರು ಕೆಡಿಪಿ … [Read more...] about ಸಚಿವ ಆರ್.ವಿ.ದೇಶಪಾಂಡೆಗೆ ಕಾಂಗ್ರೇಸ್ ಪಕ್ಷದ ಕಾರ್ಯಕರ್ತರ ಡೆವಲಪ್ಮೆಂಟ್ ಪ್ರೋಗ್ರಾಮ್(ಕೆಡಿಪಿ) ಮಾಡದೆ ಪಬ್ಲಿಕ್ ಡೆವಲಪ್ಮೆಂಟ್ ಪ್ರೋಗ್ರಾಮ್(ಪಿಡಿಪಿ) ಮಾಡುವಂತೆ ಮಾಜಿ ಶಾಸಕ ಸುನೀಲ್ ಹೆಗಡೆ ಸಲಹೆ
ತಾಲೂಕಿನ ಕೆಲವು ಗ್ರಾಮಗಳಲ್ಲಿ ಕಾಣಿಸಿದೆ ಡೆಂಘ್ಯು ಮಹಾಮಾರಿ- ಮುನ್ನೆಚ್ಚರಿಕೆ ವಹಿಸುವಂತೆ ತಾಲೂಕಾ ವೈದ್ಯಾಧಿಕಾರಿಗಳಿಗೆ -ಹಿರಿಯ ವೈದ್ಯ ಡಾ.ಮುಡಬಾಗಿಲ್ ಸಲಹೆ
ಹಳಿಯಾಳ: ತಾಲೂಕಿನ ಕೆಲವು ಬೆರಳೆಣಿಕೆಯಷ್ಟು ಗ್ರಾಮಗಳಲ್ಲಿ ಮಾರಣಾಂತಿಕ ಡೆಂಘ್ಯು ಜ್ವರ ಕಾಣಿಸಿಕೊಳ್ಳುತ್ತಿದ್ದು ಹಳಿಯಾಳ ತಾಲೂಕಾ ಆಸ್ಪತ್ರೆ ವೈದ್ಯಾಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕೆಂದು ಪಟ್ಟಣದ ಹಿರಿಯ ವೈಧ್ಯ ಡಾ|| ಬಿ.ವಿ.ಮುಡಬಾಗಿಲ್ ಮನವಿ ಮಾಡಿದ್ದಾರೆ. ಈ ಕುರಿತು ಮಾಧ್ಯಮದವರಿಗೆ ಮಾಹಿತಿ ನೀಡಿರುವ ಅವರು ತಾಲೂಕಿನ ನೀರಲಗಾ, ಯಡೋಗಾ, ಸಾಂಬ್ರಾಣಿ, ಕೇರವಾಡ, ಮದ್ನಳ್ಳಿ ಗ್ರಾಮಗಳಲ್ಲಿ ಡೆಂಘ್ಯು ಜ್ವರದ ಲಕ್ಷಣ … [Read more...] about ತಾಲೂಕಿನ ಕೆಲವು ಗ್ರಾಮಗಳಲ್ಲಿ ಕಾಣಿಸಿದೆ ಡೆಂಘ್ಯು ಮಹಾಮಾರಿ- ಮುನ್ನೆಚ್ಚರಿಕೆ ವಹಿಸುವಂತೆ ತಾಲೂಕಾ ವೈದ್ಯಾಧಿಕಾರಿಗಳಿಗೆ -ಹಿರಿಯ ವೈದ್ಯ ಡಾ.ಮುಡಬಾಗಿಲ್ ಸಲಹೆ




