ಹೊನ್ನಾವರ : ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧೀಯವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ದಿನೇಶ್ ಗುಂಡೂರಾವ್ರವರನ್ನು ಮತ್ತು ಕಾರ್ಯಾಧ್ಯಕ್ಷರಾಗಿ ಈಶ್ವರ ಖಂಡ್ರೆಯವರನ್ನು ನೇಮಿಸಿದ ಬಗ್ಗೆ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ಹರ್ಷ ವ್ಯಕ್ತ ಪಡಿಸಿದ್ದಾರೆ. ನಾನು ಈ ಹಿಂದೆ ಹೊನ್ನಾವರ ಯುವ ಕಾಂಗ್ರೆಸ್ ಅದ್ಯಕ್ಷನಾÀಗಿ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ದಿನೇಶ್ ಗುಂಡೂರಾವ್ ಯುವ … [Read more...] about ಕೆ.ಪಿ.ಸಿ.ಸಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ನೇಮಕ –ಜಗದೀಪ ತೆಂಗೇರಿ ಹರ್ಷ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ವಿವಿಧ ಬೇಡಿಕೆಗಳನ್ನುಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ ನೌಕರರ ಸಂಘದಿಂದ ಮನವಿ
ಹಳಿಯಾಳ: ಕಳೆದ ಒಂದು ವರ್ಷದಿಂದ ಪ್ರಗತಿಯಲ್ಲಿರುವ ಗ್ರಾಮ ಪಂಚಾಯತ ನೌಕರರ ವಿವಿಧ ಬೇಡಿಕೆಗಳನ್ನುಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ ನೌಕರರ ಸಂಘದಿಂದ ಹಳಿಯಾಳ ತಾಪಂ ಅಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಪ್ರತಿಭಟನಾ ಮೇರವಣಿಗೆ ಮೂಲಕ ಇಲ್ಲಿಯ ತಾಲೂಕ ಪಂಚಾಯತ ಕಚೇರಿಗೆ ಆಗಮಿಸಿದ ಗ್ರಾಪಂ ನೌಕರರು ಗ್ರಾಮೀಣ ಅಭಿವೃದ್ದಿ ಮತ್ತು ಪಂಚಾಯತರಾಜ್ ಇಲಾಖೆ ಕರ್ನಾಟಕ ಸರ್ಕಾರಕ್ಕೆ ಬರೆದ ಮನವಿ ಪತ್ರವನ್ನು ತಾಪಂ ಅಧಿಕಾರಿಗೆ ಸಲ್ಲಿಸಿದರು. … [Read more...] about ವಿವಿಧ ಬೇಡಿಕೆಗಳನ್ನುಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ ನೌಕರರ ಸಂಘದಿಂದ ಮನವಿ
ಸುಳ್ಳು ಆರೋಪ ಮಾಡಿದರೇ ಪರಿಣಾಮ ಎದುರಿಸಬೇಕಾಗುತ್ತದೆ – ಪುರಸಭೆ ಅಧ್ಯಕ್ಷ ಶಂಕರ ಬೆಳಗಾಂವಕರ ಎಚ್ಚರಿಕೆ
ಹಳಿಯಾಳ: ಯಾವುದೇ ಸರಿಯಾದ ಮಾಹಿತಿ, ದಾಖಲೆ ಇಲ್ಲದೇ ಅನವಶ್ಯಕವಾಗಿ ಪುರಸಭೆಯ ಮೇಲೆ ಮಾಜಿ ಶಾಸಕ ಸುನೀಲ್ ಹೆಗಡೆ ಇಲ್ಲ ಸಲ್ಲದ ಸತ್ಯಕ್ಕೆ ದೂರವಾದ ಆರೋಪಗಳನ್ನು ಮಾಡುತ್ತಿದ್ದು ಹೀಗೆ ಮುಂದುವರೆದರೇ ಇದರ ಪರಿಣಾಮ ಸರಿ ಇರುವುದಿಲ್ಲ ಎಂದು ಪುರಸಭೆ ಅಧ್ಯಕ್ಷ ಶಂಕರ ಬೆಳಗಾಂವಕರ ಮಾಜಿ ಶಾಸಕರಿಗೆ ಎಚ್ಚರಿಕೆ ನೀಡಿದ್ದಾರೆ.ಪುರಸಭೆಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪುರಸಭೆಯ ಆಡಳಿತ ಮಂಡಳಿಯು ಅಧಿಕಾರಿ ವರ್ಗದವರ ಮೇಲೆ ಹಿಡಿತವನ್ನು ಸಾಧಿಸಿ ಉತ್ತಮ ಆಡಳಿತ … [Read more...] about ಸುಳ್ಳು ಆರೋಪ ಮಾಡಿದರೇ ಪರಿಣಾಮ ಎದುರಿಸಬೇಕಾಗುತ್ತದೆ – ಪುರಸಭೆ ಅಧ್ಯಕ್ಷ ಶಂಕರ ಬೆಳಗಾಂವಕರ ಎಚ್ಚರಿಕೆ
ಸಾವಯವ ಹಾಗು ರಾಸಾಯನಿಕಗೊಬ್ಬರಗಳ ದರಗಳು 04-07-2018
TSS ಕೃಷಿ ಸೂಪರ್ ಮಾರ್ಕೇಟ್ ಶಿರಸಿ ₹ , ಪ್ರತಿ 50 KG ಚೀಲಕ್ಕೆ ರಾಸಾಯನಿಕ ಗೊಬ್ಬರಗಳ ದರ*ಯೂರಿಯಾ...........295* *ರಾಕ್ ಫಾಸ್ಫೇಟ್............365* *ಸೂಪರ್ ಫಾಸ್ಫೇಟ್.......370* *ಪೋಟ್ಯಾಶ್...(IPL).....700* *Mangala 14:6:21....660* *ಇಫ್ಕೊ 10:26:26....1055* *ಸುಫಲಾ15:15:15.......971* ಸಾವಯವ ಗೊಬ್ಬರಗಳ ದರ*ಜಿಯೋಗ್ರೀನ್...............505* *ಅನ್ನಪೂರ್ಣ....30 kg....395* *ಗ್ರೀನ್ … [Read more...] about ಸಾವಯವ ಹಾಗು ರಾಸಾಯನಿಕಗೊಬ್ಬರಗಳ ದರಗಳು 04-07-2018
Apmc market report 04-07-2018
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 14429 16339 15379Arecanut Hale Chali Average 1 Quintal 23550 23760 23650Arecanut Hosa Chali Average 2 Quintal 17009 20979 19009 2] MARKET: … [Read more...] about Apmc market report 04-07-2018




