Rate in rs / per QuintalTSS Sirsi … [Read more...] about TSS Market Report 04-07-2018
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಪರಿಸರ ರಕ್ಷಣೆ ಎಲ್ಲ ನಾಗರಿಕರ ಹೊಣೆಗಾರಿಕೆ:ಡಿಸಿಎಫ್ ವಸಂತ ರೆಡ್ಡಿ
ಹೊನ್ನಾವರ:'ಪಶ್ಚಿಮ ಘಟ್ಟದಲ್ಲಿ ಅರಣ್ಯ ನಾಶ ಹಿಗೆಯೇ ಮುಂದುವರಿದರೆ ಮುಂದೊಂದು ದಿನ ಉಸಿರಾಟಕ್ಕೆ ಆಮ್ಲಜನಕ ಸಿಗದೆ ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಬಹುದು' ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ವಸಂತ ರೆಡ್ಡಿ ಕೆ.ವಿ. ಎಚ್ಚರಿಸಿದರು. ಎನ್ಎಸ್ಎಸ್,ರೆಡ್ಕ್ರಾಸ್ ಘಟಕ ಹಾಗೂ ಹೊನ್ನಾವರ ಅರಣ್ಯ ವಿಭಾಗ ಇವುಗಳ ಆಶ್ರಯದಲ್ಲಿ ಇಲ್ಲಿಯ ಎಸ್.ಡಿ.ಎಂ. ಪದವಿ ಕಾಲೇಜಿನಲ್ಲಿ ಮಂಗಳವಾರ ನಡೆದ ವನಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. "ಜಾಗತಿಕವಾಗಿ … [Read more...] about ಪರಿಸರ ರಕ್ಷಣೆ ಎಲ್ಲ ನಾಗರಿಕರ ಹೊಣೆಗಾರಿಕೆ:ಡಿಸಿಎಫ್ ವಸಂತ ರೆಡ್ಡಿ
ಸಾಹಿತ್ಯ ಸಮಾನತೆಯ ಪ್ರತಿಬಿಂಬವಾಗಬೇಕು. : ಡಾ: ಶ್ರೀಪಾದ ಶೆಟ್ಟಿ
ಹೊನ್ನಾವರ .ಸಮಾಜದಲ್ಲಿ ಕಂಡುಬರುವ ಅಸಮಾನತೆ, ಜಾತೀಯತೆ ಮೂಡನಂಬಿಕೆಗಳ ವಿರುದ್ಧ ಸಾಹಿತಿಗಳು ತಮ್ಮ ಲೇಖನಿಯ ಮೂಲಕ ಭಾವನೆಗಳನ್ನು ವ್ಯಕ್ತಪಡಿಸಬೇಕು. ಸಮಾನತೆ ಮುಂದಿನ ಯುವ ಪಿಳಿಗೆಗೆ ವರ್ಗಾಹಿಸುವ ಜವಾಬ್ದಾರಿ ನಮ್ಮ ಸಾಹಿತ್ಯ ಲೋಕದ ಮೇಲಿದೆ ಎಂದು ಹಿರಿಯ ಸಾಹಿತಿ ಡಾ: ಶ್ರೀಪಾದ ಶೆಟ್ಟಿ ನುಡಿದರು. ಅವರು ಇತ್ತಿಚೆಗೆ ಸಾಹಿತಿ ಸುರೇಶ ನಾಯ್ಕ ಬಣಸಾಲೆಯವರ ಜೀವನ ಎಂಬ ಹನಿಗವನ ಸಂಕಲನವನ್ನು ಬಿಡುಗಡೆ ಮಾಡಿ ಶಿವಮ್ಮ ವೇದಿಕೆಯಲ್ಲಿ ಮಾತನಾಡಿದರು. ಮುಖ್ಯ ಅತಿಥಿಯಾಗಿ … [Read more...] about ಸಾಹಿತ್ಯ ಸಮಾನತೆಯ ಪ್ರತಿಬಿಂಬವಾಗಬೇಕು. : ಡಾ: ಶ್ರೀಪಾದ ಶೆಟ್ಟಿ
ಕೃಷಿ ಅಭಿಯಾನಕ್ಕೆ ಚಾಲನೆ- ವಿವಿಧ ಕೃಷಿ ಪರಿಕರಗಳ ವಿತರಿಸಿದ ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ:- ಪಟ್ಟಣದ ಮಿನಿ ವಿಧಾನ ಸೌಧದ ಆವರಣದಲ್ಲಿ ಕಂದಾಯ, ಕೌಶಲ್ಯಾಭಿವೃದ್ದಿ ಹಾಗೂ ಜಿವನೊಪಾಯ ಇಲಾಖೆಗಳ ಸಚಿವ ಆರ್ ವ್ಹಿ ದೇಶಪಾಂಡೆ ಕೃಷಿ ಅಭಿಯಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭಲ್ಲಿ ಅವರು ಕೃಷಿ ಅಭಿಯಾನ ಯೊಜನೆಯಡಿಯಲ್ಲಿ ತಾಲೂಕಿನ ರೈತರಿಗೆ ಕೃಷಿಗಾಗಿ ಅಗತ್ಯವಿರುವ ರೊಟೊವೆಟರ, ಮಿನಿ ಟ್ಯಾಕ್ಟರ, ಬ್ಯಾಟರಿ ಸ್ಪ್ರೆಯರ್ ಹಾಗೂ ಮುಂತಾದ ಕೃಷಿ ಪರಿಕರಗಳನ್ನು ಕೃಷಿ ಇಲಾಖೆಯಿಂದ ಆಯ್ದ ಫಲಾನುಭವಿಗಳಿಗೆ ವಿತರಿಸಿದರು. ಬಳಿಕ ಮಾತನಾಡಿದ ಅವರು ಸರ್ಕಾರ ಕೃಷಿಗಾಗಿ … [Read more...] about ಕೃಷಿ ಅಭಿಯಾನಕ್ಕೆ ಚಾಲನೆ- ವಿವಿಧ ಕೃಷಿ ಪರಿಕರಗಳ ವಿತರಿಸಿದ ಸಚಿವ ಆರ್.ವಿ.ದೇಶಪಾಂಡೆ
ದಿ.5 ರಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆ
ಹೊನ್ನಾವರ : ಮುಂಬರುವ ಲೋಕಸಭೆ, ಪಟ್ಣಣ ಪಂಚಾಯತ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಲು ಮತ್ತು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷ ಅನುಭವಿಸಿದ ಸೋಲಿನ ಕುರಿತು ಪರಾಮರ್ಶಿಸಿ, ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಲು ಬರುವ ಗುರುವಾರ ದಿ.5 ರಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್À ಕಾರ್ಯಕರ್ತರ ಸಭೆ ಕರೆಯಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್.ತೆಂಗೇರಿ ತಿಳಿಸಿದ್ದಾರೆ. ಅಂದು ಮುಂಜಾನೆ 10:30 ಗಂಟೆಗೆ … [Read more...] about ದಿ.5 ರಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆ




