1] MARKET: KUMTACommodity Variety Grade Arrivals Units Min (Rs.) Max (Rs.) Modal (Rs.)Coconut (Per 1000) Coconut Average 11000 Numbers 11250 11250 11250Paddy Paddy Dappa Average 110 Quintal 1700 1700 1700 2] MARKET: SIDDAPURACommodity Variety Grade Arrivals Units Min (Rs.) Max (Rs.) Modal … [Read more...] about Apmc market report 03-07-2018
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಪಶು ಆಹಾರದ ದರಗಳು 03-07-2018
ಟಿ.ಎಸ್.ಎಸ್ ಸೂಪರ್ ಮಾರ್ಕೇಟ್ ಶಿರಸಿ ಟಿ ಎಸ್ ಎಸ್ ಧಾರಾ ಮಿಕ್ಸ 50kg..970* *ಹತ್ತಿಕಾಳು ಹಿಂಡಿ-* *ಪ್ಲಾಸ್ಟಿಕ್ ಚೀಲ 50kg........,....970* *ಗೋಧಿ ಬೂಸಾ (ವಾಸವಿ).........785* *ಬೆಲ್ ಹಿಂಡಿ (ಸಾದಾ)............885* *ಬಹುತರಿ(ಸಹ್ಯಾದ್ರಿ)50kg........695* *ಹಿಂಶೇಂಗಾ ಡಿ/kg ಗೆ...............37* *ಕಲ್ಲು ಹಿಂಡಿ/kg ......................29* *ಜೋಡನಂದಿ ಸಾದಾ.......... 1060* *ಜೋಡನಂದಿ … [Read more...] about ಪಶು ಆಹಾರದ ದರಗಳು 03-07-2018
TSS Market Report 03-07-2018
Rate in rs / per QuintalTSS Sirsi … [Read more...] about TSS Market Report 03-07-2018
ಹಳಿಯಾಳದಲ್ಲಿ ಹೈಟೆಕ್ ಮಾದರಿಯಲ್ಲಿ ಮಟಕಾ (OC) ಜಾಲ,ಅಂಡ್ರಾಯ್ಡ್ ಮೊಬೈಲ್ ಗಳಲ್ಲೇ ನಡೆಯುತ್ತಿದೆ ಓಸಿ ಆಟ;ಹಳಿಯಾಳ ಪೋಲಿಸರಿಂದ ಕಾರ್ಯಚರಣೆ ಮೂವರ ಸೆರೆ
ಹಳಿಯಾಳ:- ಪೋಲಿಸ್ ಇಲಾಖೆಯ ಕಟ್ಟುನಿಟ್ಟಿನ ಕ್ರಮದಿಂದಾಗಿ ಕೆಲವು ವರ್ಷಗಳ ಹಿಂದೆ ಸ್ಥಗೀತಗೊಂಡಿದ್ದ ಓಸಿ(ಮಟಕಾ) ದಂಧೆ ಈಗ ಮತ್ತೇ ಕೆಲವು ವರ್ಷಗಳಿಂದ ಪಟ್ಟಣದಲ್ಲಿ ಸದ್ದಿಲ್ಲದೇ ಹೈಟೆಕ್ ಮಾದರಿಯಲ್ಲಿ ನಡೆಯುತ್ತಿದ್ದು ಓಸಿ ಆಟಕ್ಕೆ ಈಗ ಮೊಬೈಲ್ ಫೊನ್ಗಳೇ ಸೇತುವೆಯಾಗಿರುವುದು ಗುಟ್ಟಾಗಿ ಉಳಿದಿಲ್ಲ. ಪಕ್ಕದ ಮಹಾರಾಷ್ಟ್ರ ರಾಜ್ಯದ ಮುಂಬಯಿಯಲ್ಲಿ ಜನಪ್ರಿಯಗೊಂಡಿರುವ ಮಟಕಾ ಕರ್ನಾಟಕದ ಕೆಲವು ಭಾಗಗಳಲ್ಲಿಯೂ ಜನಪ್ರೀಯವಾಗಿದೆ. ಕಾಲ ಬದಲಾದಂತೆ ತನ್ನ ವಹಿವಾಟು ಆಡುವ … [Read more...] about ಹಳಿಯಾಳದಲ್ಲಿ ಹೈಟೆಕ್ ಮಾದರಿಯಲ್ಲಿ ಮಟಕಾ (OC) ಜಾಲ,ಅಂಡ್ರಾಯ್ಡ್ ಮೊಬೈಲ್ ಗಳಲ್ಲೇ ನಡೆಯುತ್ತಿದೆ ಓಸಿ ಆಟ;ಹಳಿಯಾಳ ಪೋಲಿಸರಿಂದ ಕಾರ್ಯಚರಣೆ ಮೂವರ ಸೆರೆ
ಹಳಿಯಾಳ ಪುರಸಭೆ ಆಡಳಿತ, ಮುಖ್ಯಾಧಿಕಾರಿ ಬಗ್ಗೆ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ:- ಹಳಿಯಾಳ ಪುರಸಭೆಯ ಆಡಳಿತ ವೈಖರಿಯ ಬಗ್ಗೆ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿರುವ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಮುಖ್ಯಾಧಿಕಾರಿ ಸರ್ಕಾರದ ಯೋಜನೆ ಅನುಷ್ಟಾನದಲ್ಲಿ ಕಾಳಜಿ ವಹಿಸಬೇಕು ಅಲ್ಲದೇ ಅಧಿಕಾರಿಗಳು ಕ್ರಿಯಾಶೀಲರಾಗಿ ಕೆಲಸ ಮಾಡಿ, ಹಿರಿಯ ಅಧಿಕಾರಿಗಳು ತಮ್ಮ ಅಧಿನದ ಇಲಾಖೆಗಳ ಮೇಲ್ವಿಚಾರಣೆಯನ್ನು ಮಾಡಬೇಕು ಎಂದು ಖಡಕ್ ಎಚ್ಚರಿಕೆ ನೀಡಿದರು. ಪಟ್ಟಣದ ಮಿನಿ ವಿಧಾನಸೌಧದಲ್ಲಿ ನಡೆದ ಪ್ರಥಮ ಕೆ.ಡಿ.ಪಿ ಸಭೆಯಲ್ಲಿ ಸಚಿವ ಆರ್.ವಿ.ದೇಶಪಾಂಡೆ ವಿವಿಧ ಇಲಾಖೆಗಳ … [Read more...] about ಹಳಿಯಾಳ ಪುರಸಭೆ ಆಡಳಿತ, ಮುಖ್ಯಾಧಿಕಾರಿ ಬಗ್ಗೆ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ ಸಚಿವ ಆರ್.ವಿ.ದೇಶಪಾಂಡೆ



