ಟಿ.ಎಸ್.ಎಸ್ ಸೂಪರ್ ಮಾರ್ಕೇಟ್ ಶಿರಸಿ rs ಪ್ರತಿ ಕೇ.ಜಿ ಗೆ *ಅಕ್ಕಿ ಅಭಿಲಾಷ...................25* *ಬಾರ್ಲಿಅಕ್ಕಿ....................36* *ಸ್ಟೀಮ್ (ಸೋನಾ77)......34.50* *ಅಕ್ಕಿ ರಾ(S M GOLD)............26.50* *ನವಣೆ ಅಕ್ಕಿ....................51* *ಕುಚಿಗೆ ಅಕ್ಕಿ.....................30* *ಅಕ್ಕಿ ಪೂನಮ್ ಗೌರಿ.......30.50* *ಲಕ್ಷ್ಮಿ ಗೋಲ್ಡ ಸೋನಾ......47* *ಜೀರಾ ರೈಸ್....................63* *ಸೋನಾ … [Read more...] about ಅಕ್ಕಿ ದರಗಳು 2-7-2018
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
Apmc market report 2-7-2018
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Hale Chali Average 1 Quintal 18269 23419 19839Arecanut Hosa Chali Average 2 Quintal 18119 21030 19750 2] MARKET: KUMTACommodity Variety Grade Arrivals Units Min (Rs.) Max (Rs.) Modal … [Read more...] about Apmc market report 2-7-2018
TSS Market Report 2-7-2018
Rate in rs / per QuintalTSS Sirsi … [Read more...] about TSS Market Report 2-7-2018
ಪತ್ರಕರ್ತ ಸಂಘದ ಪದಾಧಿಕಾರಿಗಳ ಆಯ್ಕೆ
ಹೊನ್ನಾವರ : ಹೊನ್ನಾವರ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪ್ರೋ|ಎಂ.ಜಿ.ಹೆಗಡೆ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಎಚ್.ಎಂ.ಮಾರುತಿ, ಕಾರ್ಯದರ್ಶಿಯಾಗಿ ಮುರುಳೀಧರ ಗಾಯತೊಂಡೆ, ಖಜಾಂಚಿಯಾಗಿ ಕೃಷ್ಣಮೂರ್ತಿ ಹೆಬ್ಬಾರ, ಸಹಕಾರ್ಯದರ್ಶಿಯಾಗಿ ಗಜು ಗೋಕರ್ಣ ಆಯ್ಕೆಯಾಗಿದ್ದಾರೆ. ಪಟ್ಟಣದಲ್ಲಿ ನಡೆದ ಸಂಘದ ಸಭೆಯಲ್ಲಿ ಮುಂದಿನ ಎರಡು ವರ್ಷಗಳ ಅವಧಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಸಂಘದ ನಿಕಟಪೂರ್ವ ಅಧ್ಯಕ್ಷ ಎಂ.ಎನ್.ಸುಬುಹ್ಮಣ್ಯ, ಪತ್ರಕರ್ತರಾದ … [Read more...] about ಪತ್ರಕರ್ತ ಸಂಘದ ಪದಾಧಿಕಾರಿಗಳ ಆಯ್ಕೆ
ಹಳಿಯಾಳ ಪುರಸಭೆಯಲ್ಲಿ ತರಾತುರಿಯಲ್ಲಿ ದಾಖಲೆ ಎನ್ಎ ಪ್ರಕರಣಗಳಿಗೆ ಅನುಮತಿ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ -ಮಾಜಿ ಶಾಸಕ ಸುನೀಲ್ ಹೆಗಡೆ.
ಹಳಿಯಾಳ :- ಪುರಸಭಾ ಅಧ್ಯಕ್ಷ ಶಂಕರ ಬೆಳಗಾಂವಕರ ಬಿನ್ ಶೆತ್ಕಿ(ಎನ್ಎ ಆಗದ) ಜಮೀನಿನಲ್ಲಿ ಅಕ್ರಮವಾಗಿ ಮನೆ ನಿರ್ಮಿಸಿ ಕೊಂಡು ಪುರಸಭೆಯ ಎಲ್ಲ ಸೌಲಭ್ಯಗಳನ್ನು ಪಡೆಯುತ್ತಿದ್ದು ಈಗ ಬಿನ್ ಶೆತ್ಕಿ ಜಮೀನನ್ನು ಎನ್.ಎ ಮಾಡಿ ಅಕ್ರಮ ಕಟ್ಟಡ ನಿರ್ಮಾಣವನ್ನು ಸಕ್ರಮ ಮಾಡಲು ಹೊರಟಿದ್ದು ಈ ಬಗ್ಗೆ ತನಿಖೆ ನಡೆಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ದೂರು ನೀಡಲಾಗಿದೆ ಎಂದು ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದರು. ಹಳಿಯಾಳ ಬಿಜೆಪಿ ಘಟಕದಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ … [Read more...] about ಹಳಿಯಾಳ ಪುರಸಭೆಯಲ್ಲಿ ತರಾತುರಿಯಲ್ಲಿ ದಾಖಲೆ ಎನ್ಎ ಪ್ರಕರಣಗಳಿಗೆ ಅನುಮತಿ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ -ಮಾಜಿ ಶಾಸಕ ಸುನೀಲ್ ಹೆಗಡೆ.


