ಹಳಿಯಾಳ:- ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿಯಲ್ಲಿ ನಡೆದ ರಾಜ್ಯ ಮಟ್ಟದ ಪ್ರಾಜೆಕ್ಟ್ ಸ್ಪರ್ಧೆ ಹಾಗೂ ಪ್ರದರ್ಶನ-2018 ರಲ್ಲಿ ಕರ್ನಾಟಕ ಲಾ ಸೊಸೈಟಿ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯ ಹಳಿಯಾಳದ ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್ ವಿಭಾಗದ ಕೊನೆಯ ವರ್ಷದ ವಿದ್ಯಾರ್ಥಿಗಳು ಎರಡನೆಯ ಸ್ಥಾನವನ್ನು ಗಳಿಸಿದ್ದಾರೆಂದು ಪ್ರಾಂಶುಪಾಲ ಡಾ|| ವಿ. ವಿ. ಕಟ್ಟಿ ತಿಳಿಸಿದ್ದಾರೆ. ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ರಮೇಶ ಎಸ್, ಕೇದಾರ್ … [Read more...] about ಹಳಿಯಾಳದ ಕರ್ನಾಟಕ ಲಾ ಸೊಸೈಟಿ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲ ಪ್ರಾಜೆಕ್ಟ್ ಸ್ಪರ್ಧೆಯಲ್ಲಿ ಸಾಧನೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಜಯಕರ್ನಾಟಕ ಹಳಿಯಾಳ ಸಂಘದಿಂದ ತಶಿಲ್ದಾರ ರಿಗೆ ಮನವಿ
ಹಳಿಯಾಳ : ಪಟ್ಟಣದ 24*7 ಕುಡಿಯುವ ನೀರಿನ ಬಿಲ್ ಪಾವತಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಹಾಗೂ ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಶೌಚಾಲಯ ನಿರ್ಮಿಸಬೇಕು ಎಂದು ಜಯ ಕರ್ನಾಟಕ ಹಳಿಯಾಳ ತಾಲೂಕಾ ಸಂಘ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿ ಆಗ್ರಹಿಸಿದೆ. ಪ್ರತಿಭಟನಾ ಮೇರವಣಿಗೆ ಮೂಲಕ ಇಲ್ಲಿಯ ಮಿನಿ ವಿಧಾನಸೌಧಕ್ಕೆ ಆಗಮಿಸಿದ ಕಾರ್ಯಕರ್ತರು ತಹಶೀಲ್ದಾರ್ ವಿದ್ಯಾಧರಗೆ ಮನವಿ ಸಲ್ಲಿಸಿದರು. ಮನವಿಯಲ್ಲಿ ಸ್ವಚ್ಚತಾ ಅಭಿಯಾನದ ಶುಲ್ಕವನ್ನು ಕಡಿಮೆ ಮಾಡಬೇಕು, … [Read more...] about ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಜಯಕರ್ನಾಟಕ ಹಳಿಯಾಳ ಸಂಘದಿಂದ ತಶಿಲ್ದಾರ ರಿಗೆ ಮನವಿ
ಮಕ್ಕಳ ಹಿತರಕ್ಷಣೆಗಾಗಿ ಮಕ್ಕಳ ಕಲ್ಯಾಣ ಸಮಿತಿ ಜಾರಿ
ಹೊನ್ನಾವರ .“ಇಂದು ಮಹಿಳೆಯರಿಂದಲೇ ಮಹಿಳೆಯರಿಗೆ ಶೋಷಣೆಯಾಗುತ್ತಿದೆ ಹೆಣ್ಣು ಶಿಶುವಿನ ಜೀವಂತ ಸಮಾಧಿ ಒಂದು ಹೆಣ್ಣಿನÀ ಸಹಕಾರದಿಂದಲೇ ನಡೆಯುತ್ತಿದೆ ಎಂದರೆ ಅದು ದುರದ್ರಷ್ಟಕರ ಸಂಗತಿ ಇದನ್ನು ಎಲ್ಲರು ಖಂಡಿಸಬೇಕು” ಎಂದು ಸಿಡಿಪಿಒ ತ್ರಿವೇಣಿ ಯಾಜಿ ಕರೆ ನಿಡಿದರು.ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ,ಶಿಸು ಅಭಿವ್ರದ್ದಿ ಯೋಜನೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಹೊನ್ನಾವರ ಶಿಸು ಅಭಿವ್ರದ್ದಿ ಇಲಾಖೆಯಲ್ಲಿ À ನಡೆದ ಭೇಟಿ … [Read more...] about ಮಕ್ಕಳ ಹಿತರಕ್ಷಣೆಗಾಗಿ ಮಕ್ಕಳ ಕಲ್ಯಾಣ ಸಮಿತಿ ಜಾರಿ
ಬಿಜೆಪಿ ಯುವ ಮೋರ್ಚಾದ ವತಿಯಿಂದ ನಡೆದ ಬೈಕ್ರ್ಯಾಲಿಗೆ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಚಾಲನೆ
ಹೊನ್ನಾವರ: ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರಕಾರದ 4 ವರ್ಷದ ಸಾಧನೆ ಹಾಗೂ ಜನಪರ ಯೋಜನೆಗಳನ್ನು ಸಾರ್ವಜನಿಕರಿಗೆ ಮುಟ್ಟಿಸುವ ಉದ್ದೇಶದಿಂದ ರಾಜ್ಯ ಬಜೆಪಿ ಘಟಕದ ನಿರ್ದೇಶನದ ಮೇರೆಗೆ ಬೈಕ್ ರ್ಯಾಲಿ ಹಮಿಕೊಳ್ಳಲಾಗಿದ್ದು ಮುಂದಿನ ಮಹಾಯುದ್ದಕ್ಕೆ ಸನ್ನದ್ದರಾಗಿ ಎಂದು ಕೇಂದ್ರ ಕೌಶಲ್ಯಾಭಿವೃದ್ದಿ ಮತ್ತು ಉದ್ಯಮ ಶೀಲತಾ ರಾಜ್ಯ ಸಚಿವ ಅನಂತಕುಮಾರ ಹೆಗಡೆ ಕರೆ ನೀಡಿದರು. ಪಟ್ಟಣದಲ್ಲಿ ತಾಲೂಕಾ ಯುವ ಮೋರ್ಚಾ ವತಿಯಿಂದ ಕೇಂದ್ರ ಬಿಜೆಪಿ ಸರಕಾರದ ಸಾಧನೆಗಳ … [Read more...] about ಬಿಜೆಪಿ ಯುವ ಮೋರ್ಚಾದ ವತಿಯಿಂದ ನಡೆದ ಬೈಕ್ರ್ಯಾಲಿಗೆ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಚಾಲನೆ
ಪ್ರಧಾನಿ ನರೇಂದ್ರ ಮೋದಿ ಅವರ ಕೇಂದ್ರ ಸರ್ಕಾರದ 4ನೇ ವರ್ಷಾಚರಣೆ;ಎಲ್ಲರ ಗಮನ ಸೆಳೆದ ಮಹಿಳಾಮೋರ್ಚಾದ ಕಾರ್ಯಕರ್ತರ ಬೈಕ್ರ್ಯಾಲಿ
ಹೊನ್ನಾವರ: ಪ್ರಧಾನಿ ನರೇಂದ್ರ ಮೋದಿ ಅವರ ಕೇಂದ್ರ ಸರ್ಕಾರದ 4ನೇ ವರ್ಷಾಚರಣೆಯ ಅಂಗವಾಗಿ ಭಾರತೀಯ ಜನತಾ ಪಾರ್ಟಿಯ ಮಹಿಳಾಮೋರ್ಚಾದ ಕಾರ್ಯಕರ್ತರು ಬೈಕ್ ಬೈಕ್ರ್ಯಾಲಿಯಲ್ಲಿ ಪಾಲ್ಗೊಂಡು ಎಲ್ಲರ ಗಮನ ಸೆಳೆದರು. ಶರಾವತಿ ವ್ರತ್ತದಿಂದ ಬೈಕ್ ಬೈಕ್ರ್ಯಾಲಿಯಲ್ಲಿ ಜಿ.ಪಂ. ಸದಸ್ಯೆ ಶ್ರೀಕಲಾ ಶಾಸ್ತ್ರಿ, ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಕಮಲಾ ಮಂಜುನಾಥ್ ನಾಯ್ಕ, ತಾಲೂಕಾ ಮಹಿಳಾ ಮೊರ್ಚಾ ಕಾರ್ಯದರ್ಶಿ ಪೂರ್ಣಿಮಾ ಮಡಿವಾಳ, ಸ್ಮಿತಾ ಭಟ್, ಶ್ರುತಿ ಶೇಟ್ ಇತರರು … [Read more...] about ಪ್ರಧಾನಿ ನರೇಂದ್ರ ಮೋದಿ ಅವರ ಕೇಂದ್ರ ಸರ್ಕಾರದ 4ನೇ ವರ್ಷಾಚರಣೆ;ಎಲ್ಲರ ಗಮನ ಸೆಳೆದ ಮಹಿಳಾಮೋರ್ಚಾದ ಕಾರ್ಯಕರ್ತರ ಬೈಕ್ರ್ಯಾಲಿ




