1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 8109 17109 13229Arecanut Hale Chali Average 1 Quintal 18159 23419 20799Arecanut Hosa Chali Average 2 Quintal 18119 21009 19709 2] MARKET: … [Read more...] about Apmc market report 30-06-2018
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಡ್ರೈ ಫ್ರೂಟ್ಸ್ & ಸಾಂಬಾರು ಪದಾರ್ಥಗಳ ದರ 30-6-2018
ಟಿ.ಎಸ್.ಎಸ್ ಸೂಪರ್ ಮಾರ್ಕೇಟ್ ಶಿರಸಿ rs ಪ್ರತಿ ಕೇ.ಜಿ ಗೆ *ಗೋಡಂಬಿ...............880* *ಒಣ ದ್ರಾಕ್ಷಿ................310* *ಬಾದಾಮಿ................775* *ಪಿಸ್ತಾ.....................1610* *ಅಂಜೂರ ...............950* *ಜರದಾಳ..................880* *ವಾಲ್ ನಟ್............800* *ಸುಕೇಳಿ....................200* *ಒಣ ದ್ರಾಕ್ಷಿ ಕಪ್ಪು.......420*_** *ಟಿ.ಎಸ್.ಎಸ್ ಸ್ಪೈಸಿಸ್*_ ****ಲವಂಗ … [Read more...] about ಡ್ರೈ ಫ್ರೂಟ್ಸ್ & ಸಾಂಬಾರು ಪದಾರ್ಥಗಳ ದರ 30-6-2018
TSS Market Report 30-06-2018
Rate in rs / per QuintalTSS Sirsi … [Read more...] about TSS Market Report 30-06-2018
ಗೇರುಸೊಪ್ಪಾ ಕಾನನ ನಡುವೆ ಪರಿಸರ ಅಧ್ಯಯನ
ಹೊನ್ನಾವರ : ಉತ್ತರ ಕನ್ನಡ ಜಿಲ್ಲೆ ಜಲಪಾತಗಳ ತವರು. ಮಳೆಗಾಲದಲ್ಲಿ ಇವುಗಳ ಸಂಖ್ಯೆ ಹೆಚ್ಚಾಗುತ್ತದೆ. ಹೊನ್ನಾವರ ತಾಲ್ಲೂಕಿನ ‘ಬಂಗಾರ ಕುಸುಮ’ ಜಲಪಾತ ಗೇರುಸೊಪ್ಪಾ ಬಂಗಾರ ಮಕ್ಕಿಯಿಂದ 3 ಕಿ.ಮೀ. ದೂರ ಇರುವ ಮಲೆಮನೆ ಘಟ್ಟದಲ್ಲಿ ಇದೆ. ಕಾನನ ಮಧ್ಯೆ ಇರುವ ಈ ಜಲಪಾತ ಮಳೆಯಿಂದ ಚೆಲುವು ಹೆಚ್ಚಿಸಿಕೊಂಡಿದೆ. ಹಲವಾರು ವರ್ಷಗಳ ಹಿಂದೆ ಪ್ರವಾಸಕ್ಕೆ ಹೋಗಿದ್ದ ನ್ಯೂ ಇಂಗ್ಲಿಷ್ ಸ್ಕೂಲ್ ವಿದ್ಯಾರ್ಥಿಗಳೇ ಇದಕ್ಕೆ ನಾಮಕರಣ ಮಾಡಿದ್ದಾರೆ. ಪರಿಸರ ಹೋರಾಟಗಾರ್ತಿ ದಿವಂಗತ ಕುಸುಮಾ … [Read more...] about ಗೇರುಸೊಪ್ಪಾ ಕಾನನ ನಡುವೆ ಪರಿಸರ ಅಧ್ಯಯನ
ಮೊಬೈಲ್ ಬಳಕೆಯಿಂದ ಕ್ರೀಡೆಗಳಲ್ಲಿ ಆಸ್ಕ್ತಿ ಕಡಿಮೆಯಾಗುತ್ತಿದೆ;ಗಿರಿಶ್ ಪದಕಿ
ಹೊನ್ನಾವರ .ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಪ್ರಾರ್ಥಮಿಕ ಶಾಲಾ ದೈಹಿಕ ಶಿಕ್ಷಕರ ಸಂಘದ ವತಿಯಿಂದ ದೈಹಿಕ ಶಿಕ್ಷಣ ಕಾರ್ಯಾಗಾರ ಮತ್ತು ದೈಹಿಕ ಶಿಕ್ಷಕರಾಗಿ ನಿವೃತ್ತಿ ಹೊಂದಿರುವ ಆನಂದ ಮಾಸ್ತಿಕಟ್ಟೆರವರಿಗೆ ಬಿಳ್ಕೊಡುಗೆ ಸಮಾರಂಭ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ನಡೆಸಲಾಯಿತು. ದೀಪ ಬೆಳಗುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಗಿರಿಶ್ ಪದಕಿ ಮಾತನಾಡಿ ಪಠ್ಯ ಪುಸ್ತಕಗಳ ಸದ್ಭಳಕೆ ಆಗಬೇಕಿದೆ, ದೈಹಿಕ ಶಿಕ್ಷಣ ಪಠ್ಯಗಳ ಒಂದು … [Read more...] about ಮೊಬೈಲ್ ಬಳಕೆಯಿಂದ ಕ್ರೀಡೆಗಳಲ್ಲಿ ಆಸ್ಕ್ತಿ ಕಡಿಮೆಯಾಗುತ್ತಿದೆ;ಗಿರಿಶ್ ಪದಕಿ



