ಟಿ.ಎಸ್.ಎಸ್ ಸೂಪರ್ ಮಾರ್ಕೇಟ್ ಶಿರಸಿ*₹ ಪ್ರತಿ ಕೇ.ಜಿ ಗೆತೊಗರಿಬೇಳೆ..(ಶಿವಲಿಂಗ) 78* *ಉದ್ದಿನ ಬೇಳೆ................75* *ಕಡ್ಳೆ ಬೇಳೆ......................52* *ಹೆಸರುಬೇಳೆ..(ಬೋಲ್ಡ)...75* *ತೂಗರಿಕಾಳು .................48* *ಉದ್ದಿನಕಾಳು................72* *ಹೆಸರುಕಾಳು..................72* *ಶೇಂಗಾ … [Read more...] about ಬೇಳೆಕಾಳುಗಳ ದರ 23-06-2018
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
TSS Market Report 23-06-2018
Rate in rs / per QuintalTSS Sirsi … [Read more...] about TSS Market Report 23-06-2018
Apmc market report 23-06-2018
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 11999 16700 14250Arecanut Hale Chali Average 1 Quintal 22719 23469 23059Arecanut Hosa Chali Average 3 Quintal 17850 21140 18920 2] MARKET: … [Read more...] about Apmc market report 23-06-2018
ಎಸ್.ಡಿ.ಎಂ. ಪದವಿ ಕಾಲೇಜಿನಲ್ಲಿ ಯೋಗ ದಿನಾಚರಣೆ
ಹೊನ್ನಾವರ.ಯೋಗವು ಮನುóಷ್ಯನ ಚಿತ್ತನ್ಯಾಸವನ್ನು ಹೆಚ್ಚಿಸುತ್ತದೆ. ಯೋಗವನ್ನು ದೈನಂದಿನ ಬದುಕಿನಲ್ಲಿ ಅಳುವಡಿಸಿಕೊಂಡವರು ನಿರೋಗಿಗಳಾಗಿ ಬಾಳುತ್ತಾರೆ. ಭಾರತದ ಋಷಿಮುನಿಗಳು ಜಗತ್ತಿಗೆ ಕೊಟ್ಟ ಶ್ರೇಷ್ಠ ಕೊಡುಗೆಗಳಲ್ಲಿ ಯೋಗವು ಅತ್ಯಂತ ಪ್ರಮುಖವಾಗಿದೆ ” ಎಂದು ಡಾ. ಎಸ್ ಎಸ್ ಹೆಗಡೆ ಅಭಿಪ್ರಾಯಪಟ್ಟರು. ಅವರು ಎಸ್.ಡಿ.ಎಂ. ಪದವಿ ಕಾಲೇಜಿನ ಎನ್ ಸಿ ಸಿ, ಎನ್ ಎಸ್ ಎಸ್, ಸ್ಕೌಟ್ ಮತ್ತು ಗೈಡ್ಸ್ ವಿಭಾಗದವರು ಸಂಯೋಜಿಸಿದ ಯೋಗ ದಿನಾಚರಣೆಯ ಅಧ್ಯಕ್ಷತೆ ವಹಿಸಿ … [Read more...] about ಎಸ್.ಡಿ.ಎಂ. ಪದವಿ ಕಾಲೇಜಿನಲ್ಲಿ ಯೋಗ ದಿನಾಚರಣೆ
ಯೋಗದಿಂದ ಕೇವಲ ದೈಹಿಕ ಆರೋಗ್ಯ ಸದೃಡ ಮಾಡಿಕೊಳ್ಳುವುದಲ್ಲ, ಮಾನಸಿಕ ಆರೋಗ್ಯ ಸದೃಡ ಮಾಡಿಕೊಳ್ಳಲು ಯೋಗ ಮಾಡಬೇಕಾಗಿದೆ;ಶಿಕ್ಷಣಾಧಿಕಾರಿ ಗಿರಿಶ್ ಪದಕಿ
ಹೊನ್ನಾವರ: “ಯೋಗ ಎನ್ನವುದು ಇಂದಿನ ಯುವ ಜನಾಂಗಕ್ಕೆ ಅತಿಮುಖ್ಯವಾಗಬೇಕಿದೆ. ಯೋಗದಿಂದ ಕೇವಲ ದೈಹಿಕ ಆರೋಗ್ಯ ಸದೃಡ ಮಾಡಿಕೊಳ್ಳುವುದಲ್ಲ, ಮಾನಸಿಕ ಆರೋಗ್ಯ ಸದೃಡ ಮಾಡಿಕೊಳ್ಳಲು ಯೋಗ ಮಾಡಬೇಕಾಗಿದೆ” ಎಂದು ಯೋಗದ ಹಿನ್ನಲೆ ಹಾಗೂ ಮಹತ್ವದ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿ ಗಿರಿಶ್ ಪದಕಿ ವಿವರಿಸಿದರು. ಅವರು ಯೋಗ ದಿನಾಚರಣೆ ನಿಮಿತ್ತ ಪಟ್ಟಣದ ಬ್ರದರ್ಸ್ ಸ್ಕೂಲ್ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆವಹಿಸಿ ಮಾತನಾಡುತ್ತಿದ್ದರು.ತಾಲೂಕಾ ಪಂಚಾಯತ್, ಯುವ … [Read more...] about ಯೋಗದಿಂದ ಕೇವಲ ದೈಹಿಕ ಆರೋಗ್ಯ ಸದೃಡ ಮಾಡಿಕೊಳ್ಳುವುದಲ್ಲ, ಮಾನಸಿಕ ಆರೋಗ್ಯ ಸದೃಡ ಮಾಡಿಕೊಳ್ಳಲು ಯೋಗ ಮಾಡಬೇಕಾಗಿದೆ;ಶಿಕ್ಷಣಾಧಿಕಾರಿ ಗಿರಿಶ್ ಪದಕಿ



