Rate in rs / per QuintalTSS Sirsi … [Read more...] about TSS Market Report 21-6-2018
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ದಿ.21 ರಂದು ನಡೆಯಲಿರುವ ಯೋಗದಿನ ಕುರಿತು ಜಾಗೃತಿ ಜಾಥಾ
ಹಳಿಯಾಳ: ದಿ.21 ರಂದು ಹಳಿಯಾಳ ಪಟ್ಟಣದ ಮಿನಿ ವಿಧಾನಸೌಧದ ಎದುರು ಬೆಳಿಗ್ಗಿನ ಜಾವ ನಡೆಯಲಿರುವ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮ ಅಂಗವಾಗಿ ಬುಧವಾರ ಪಟ್ಟಣದಲ್ಲಿ ಯೋಗದಿನ ಕುರಿತು ಜಾಗೃತಿ ಜಾಥಾ ಯಶಸ್ವಿಯಾಗಿ ನಡೆಯಿತು. ಪಟ್ಟಣದ ಮಿನಿ ವಿಧಾನಸೌಧದಿಂದ ತಾಲೂಕಾಡಳಿತ, ಕರ್ನಾಟಕ ರಕ್ಷಣಾ ವೇದಿಕೆ, ಜೀಜಾಮಾತಾ ಮಹಿಳಾ ಸಂಘ, ಪತಂಜಲಿ ಯೋಗಶಿಬಿರದವರು, ವಿವಿಧ ಸಂಘ-ಸಂಸ್ಥೆಗಳ ನೇತೃತ್ವದಲ್ಲಿ ಶಾಲಾ ಕಾಲೇಜು ಮಕ್ಕಳು ಭಾಗವಹಿಸಿದ್ದ ಯೋಗ ಜಾಗೃತಿ ಜಾಥಾ ಪಟ್ಟಣದ ಪ್ರಮುಖ … [Read more...] about ದಿ.21 ರಂದು ನಡೆಯಲಿರುವ ಯೋಗದಿನ ಕುರಿತು ಜಾಗೃತಿ ಜಾಥಾ
ಕಚಗುಳಿ ಕೋಮಿಡಿ ಶೋ ಜೂನ್ 21 ರ ರಾತ್ರಿ 9.00 ಘಂಟೆಗೆ ಶ್ರೀ ರಘುಚಂದ್ರ ಸಭಾಗೃಹದಲ್ಲಿ
ಹೊನ್ನಾವರ : ಪಟ್ಟಣದ ಶ್ರೀರಾಮ ಮಂದಿರದಲ್ಲಿ ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಧೀಶರಾದ ಶ್ರೀ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯವರ ಸಪ್ತ ದಿನಾತ್ಮಕ "ಸುವರ್ಣ ಮಹೋತ್ಸವ" ಸಮಾರಂಭ ಕಾರ್ಯಕ್ರಮದಲ್ಲಿ ಕಲ್ಲರ್ಸ್ ಸೂಪರ್ ವಾಹಿನಿಯ ಮಜಾಭಾರತ ಖ್ಯಾತಿಯ ಮಸ್ಕಿರಿ ತಂಡದಿಂದ ತುಳುನಾಡ ಕಲಾಬಿರ್ಸೆ ದೀಪಕ್ ರೈ ಪಾಣಾಜೆ ಅವರ ತಂಡದಿಂದ ಕಚಗುಳಿ ಕೋಮಿಡಿ ಶೋ ಜೂನ್ 21 ರ ರಾತ್ರಿ 9.00 ಘಂಟೆಗೆ ಶ್ರೀ ರಘುಚಂದ್ರ ಸಭಾಗೃಹದಲ್ಲಿ ಕಾರ್ಯಕ್ರಮ ನಡೆಯಲಿದ್ದು … [Read more...] about ಕಚಗುಳಿ ಕೋಮಿಡಿ ಶೋ ಜೂನ್ 21 ರ ರಾತ್ರಿ 9.00 ಘಂಟೆಗೆ ಶ್ರೀ ರಘುಚಂದ್ರ ಸಭಾಗೃಹದಲ್ಲಿ
ಸೂಪರ್ ರಾಯಲ್ ಹಾಲಿಡೆಸ್ ವತಿಯಿಂದ ಯುಕೆ ರಾಯಲ್ ಹಾಲಿಡೆಸ್ ಸಹಯೋಗದೊಂದಿಗೆ ಶಾಲಾ ಮಕ್ಕಳಿಗೆ ಶಾಲಾ ಬ್ಯಾಗ್ ಮತ್ತು ನೊಟ್ ಬುಕ್ ವಿತರಣೆ
ಹೊನ್ನಾವರ: ಸೂಪರ್ ರಾಯಲ್ ಹಾಲಿಡೆಸ್ ವತಿಯಿಂದ ಯುಕೆ ರಾಯಲ್ ಹಾಲಿಡೆಸ್ ಸಹಯೋಗದೊಂದಿಗೆ ಆಯ್ದ 3 ಸರಕಾರಿ ಪ್ರಾಥಮಿಕ ಶಾಲಾ ಮಕ್ಕಳಿಗೆ ಶಾಲಾ ಬ್ಯಾಗ್ ಮತ್ತು ನೊಟ್ ಬುಕ್ ವಿತರಣೆ ಕಾರ್ಯಕ್ರಮ ತಾಲೂಕಿನ ಕಾಸರಕೊಡ ಮಹಾಗಣಪತಿ ನಾರಾಯಣ ಸಭಾಭವನದಲ್ಲಿ ನಡೆಯಿತು.ಕಾರ್ಯಕ್ರಮಕ್ಕೆ ಆಹ್ವಾನಿತ ಗಣ್ಯರು ಹಾಗೂ ಶಾಲಾ ವಿದ್ಯಾರ್ಥಿಗಳಿಂದ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದ ಕುರಿತು ರಾಯಲ್ ಹಾಲಿಡೆಸ್ ಸದಸ್ಯ ರಾಜು ನಾಯ್ಕ ಪ್ರಾಸ್ತಾವಿಕ … [Read more...] about ಸೂಪರ್ ರಾಯಲ್ ಹಾಲಿಡೆಸ್ ವತಿಯಿಂದ ಯುಕೆ ರಾಯಲ್ ಹಾಲಿಡೆಸ್ ಸಹಯೋಗದೊಂದಿಗೆ ಶಾಲಾ ಮಕ್ಕಳಿಗೆ ಶಾಲಾ ಬ್ಯಾಗ್ ಮತ್ತು ನೊಟ್ ಬುಕ್ ವಿತರಣೆ
ಹಳಿಯಾಳ ಠಾಣೆ ಮುಖ್ಯಪೇದೆ ಎಸ್.ಡಿ.ನಧಾಪ್ ನಿಧನ
ಹಳಿಯಾಳ:- ಸ್ಥಳಿಯ ಪೊಲೀಸ್ ಠಾಣೆಯ ಮುಖ್ಯಪೇದೆಯಾಗಿ ಸೇವೆ ಸಲ್ಲಿಸುತ್ತಿದ್ದ ಎಸ್.ಡಿ.ನಧಾಪ್(50) ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕಳೆದ ಆರು ವರ್ಷಗಳಿಂದ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಇವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಧಾರವಾಡದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ನಿಧನರಾಗಿದ್ದು ಪತ್ನಿ, ಪುತ್ರ, ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.20ಎಚ್.ಎಲ್.ವೈ-2: ಅನಾರೋಗ್ಯದಿಂದ ನಿಧನರಾದ … [Read more...] about ಹಳಿಯಾಳ ಠಾಣೆ ಮುಖ್ಯಪೇದೆ ಎಸ್.ಡಿ.ನಧಾಪ್ ನಿಧನ



