• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಸಾಂಬ್ರಾಣಿ ವಲಯ ದೊಡಕೊಪ್ಪ ಪ್ರದೇಶದಲ್ಲಿ ಅರಣ್ಯ ಇಲಾಖೆ ಕಾರ್ಯಾಚರಣೆ ಲಕ್ಷಾಂತರ ರೂ. ಬೆಲೆಯ ಮಾಲು ಸಮೇತ ಆರೋಪಿ ಬಂಧನ

June 20, 2018 by Yogaraj SK Leave a Comment

FOrest sambrani,malu sameta aaropi bandhana

ಹಳಿಯಾಳ:- ತಾಲೂಕಿನ ಸಾಂಬ್ರಾಣಿ ವಲಯದ ದೊಡ್ಡಕೊಪ್ಪ ಅರಣ್ಯ ಪ್ರದೇಶದಲ್ಲಿ ಬೆಲೆಬಾಳುವ ಸಾಗ  ಮರಗಳನ್ನು ಕಡಿದು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು ಲಕ್ಷಾಂತರ ರೂ ಬೆಲೆ ಬಾಳುವ ಮಾಲು ಸಮೇತ  ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.  ಹಳಿಯಾಳ ಅರಣ್ಯ ಇಲಾಖೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ರಮೇಶ ನಿರ್ದೇಶನ  ಹಾಗೂ  ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ ಕೆಂಚಪ್ಪನವರ ಮಾರ್ಗದರ್ಶನದಲ್ಲಿ … [Read more...] about ಸಾಂಬ್ರಾಣಿ ವಲಯ ದೊಡಕೊಪ್ಪ ಪ್ರದೇಶದಲ್ಲಿ ಅರಣ್ಯ ಇಲಾಖೆ ಕಾರ್ಯಾಚರಣೆ ಲಕ್ಷಾಂತರ ರೂ. ಬೆಲೆಯ ಮಾಲು ಸಮೇತ ಆರೋಪಿ ಬಂಧನ

TSS Market Report 20-06-2018

June 20, 2018 by Sachin Hegde Leave a Comment

arcanet

Rate  in rs / per QuintalTSS Sirsi … [Read more...] about TSS Market Report 20-06-2018

Apmc market report 20-06-2018

June 20, 2018 by Sachin Hegde Leave a Comment

arcanet

1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 15340 16630 16000Arecanut Hale Chali Average 2 Quintal 22750 23560 23009Arecanut Hosa Chali Average 4 Quintal 19200 20790 20709 2] MARKET: … [Read more...] about Apmc market report 20-06-2018

ಸಾವಯವ ಹಾಗು ರಾಸಾಯನಿಕಗೊಬ್ಬರಗಳ ದರಗಳು 20-06-2018

June 20, 2018 by Sachin Hegde Leave a Comment

TSS ಕೃಷಿ ಸೂಪರ್ ಮಾರ್ಕೇಟ್  ಶಿರಸಿ ₹ ,  ಪ್ರತಿ 50 KG ಚೀಲಕ್ಕೆ* ರಾಸಾಯನಿಕ ಗೊಬ್ಬರಗಳ ದರ*ಯೂರಿಯಾ...........295* *ರಾಕ್ ಫಾಸ್ಫೇಟ್............365* *ಸೂಪರ್ ಫಾಸ್ಫೇಟ್.......370* *ಪೋಟ್ಯಾಶ್...(IPL).....670* *Mangala 14:6:21....660* *ಇಫ್ಕೊ 10:26:26....1055* *ಸುಫಲಾ15:15:15.......971* ಸಾವಯವ ಗೊಬ್ಬರಗಳ ದರ*ಜಿಯೋಗ್ರೀನ್...............505* *ಅನ್ನಪೂರ್ಣ....30 kg....395* *ಗ್ರೀನ್ … [Read more...] about ಸಾವಯವ ಹಾಗು ರಾಸಾಯನಿಕಗೊಬ್ಬರಗಳ ದರಗಳು 20-06-2018

ಹಳಿಯಾಳ ಮೆಕ್ಕೆಜೋಳ ಬೆಳೆಗೆ ಎಲೆ‌ ತಿನ್ನೊ ಕೀಟ ಬಾಧೆ, ಕ್ಲೋರೊಫೈರಿಫಾಸ್ ಕೀಟನಾಶಕ‌ ಸಿಂಪಡಿಸುವಂತೆ ಕೃಷಿ ಇಲಾಖೆಯಿಂದ‌ ರೈತರಿಗೆ ಸಲಹೆ

June 19, 2018 by Yogaraj SK Leave a Comment

ಹಳಿಯಾಳ:- ಹಳಿಯಾಳ ತಾಲೂಕಿನಲ್ಲಿ ಬೆಳೆದ ಮೆಕ್ಕೆಜೋಳದÀ ಬೆಳೆಗೆ ಅಲ್ಲಲ್ಲಿ ಎಲೆ ತಿನ್ನುವ ಹುಳದ ಬಾಧೆ ತಗಲಿದ್ದು ರೈತರು ಈ ಹುಳಬಾಧೆಯನ್ನು ಹತೋಟಿಗೆ ತರಲು ಕ್ಲೊರೋಫೈರಿಫಾಸ್ ಕೀಟನಾಶಕವನ್ನು ಸಿಂಪಡಿಸುವಂತೆ ಹಳಿಯಾಳ ಕೃಷಿ ಇಲಾಖೆ ರೈತರಿಗೆ ಸÀಲಹೆ ನೀಡಿದೆ.  ಈ ಕುರಿತು ಪತ್ರಿಕಾ ಹೇಳಿಕೆ ಹೊರಡಿಸಿರುವ ಅವರು ತಾಲೂಕಿನ ಮುರ್ಕವಾಡ ಹೋಬಳಿಯ ಬಿ.ಕೆ.ಹಳ್ಳಿ, ತತ್ವಣಗಿ ಹಾಗೂ ಸುತ್ತಮುತ್ತಲಿನ ಗ್ರಾಮದ ಬೆಳೆಗೆ ಈ ಕೀಟ ಬಾಧೆ ತಗುಲಿದ್ದು, ಇನ್ನು ಉಳಿದ ಕ್ಷೇತ್ರಕ್ಕೂ … [Read more...] about ಹಳಿಯಾಳ ಮೆಕ್ಕೆಜೋಳ ಬೆಳೆಗೆ ಎಲೆ‌ ತಿನ್ನೊ ಕೀಟ ಬಾಧೆ, ಕ್ಲೋರೊಫೈರಿಫಾಸ್ ಕೀಟನಾಶಕ‌ ಸಿಂಪಡಿಸುವಂತೆ ಕೃಷಿ ಇಲಾಖೆಯಿಂದ‌ ರೈತರಿಗೆ ಸಲಹೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,829 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar