ಚಿತ್ರದುರ್ಗ ಜಿಲ್ಲಾ ನ್ಯಾಯಾಲಯದಲ್ಲಿ ಅಗತ್ಯವಿರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೆöÊನ್ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಹೆಸರು : ಶೀಘ್ರಲಿಪಿಗಾರರು ಗ್ರೇಡ್ 3, ಬೆರಳಚ್ಚುಗಾಗರು, ಬೆರಳಚ್ಚು ನಕಲುಗಾರರು, ಆದೇಶ ಜಾರಿಕಾರರು ಹಾಗೂ ಜವಾನಒಟ್ಟು ಹುದ್ದೆಗಳು : 33ಶೀಘ್ರಲಿಪಿಗಾರರು ಗ್ರೇಡ್ 31 … [Read more...] about ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ 2022
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಮಹಿಳೆ ಮೇಲೆ ಹಲ್ಲೆ : ಮೂವರ ವಿರುದ್ಧ ಪ್ರಕರಣ ದಾಖಲು
ಹೊನ್ನಾವರ : ಮಹಿಳೆಯೋರ್ವಳಿಗೆ ಮೂವರು ವ್ಯಕ್ತಿಗಳು ಅವಾಚ್ಯವಾಗಿನಿಂದಿಸಿ, ಹಲ್ಲೆ ನಡೆಸಿದ ಘಟನೆ ಪಟ್ಟಣದ ರಥಬೀದಿಯಲ್ಲಿ ನಡೆದಿದೆ.ರೂಪಾ ನಾಯ್ಕ ಹಲ್ಲೆಗೊಳಗಾದ ಮಹಿಳೆ. ಲೋಕೇಶ ಪೂಜಾರಿ, ಜಗದೀಶ ನಾಯ್ಕ ಹಾಗೂ ಇನ್ನೋರ್ವ ಅಪರಿಚಿತ ಹಲ್ಲೆನಡೆಸಿದ್ದಾರೆ. ಎಂದು ಆರೋಪಿಸಲಾಗಿದೆ. ಲೋಕೇಶ ಪೂಜಾರಿ ಹಾಗೂ ರೂಪಾ ನಾಯ್ಕ ಪರಸ್ಪರ ಚಿರಪರಿಚಿತರಾಗಿದ್ದರು. ಲೋಕೇಶ ಒಡೆತನದ ನರ್ಸರಿಯು ಕುಮಟಾ ತಾಲೂಕಿನ ಬಡಾಲ ಸಂತೆಗುಳಿಯ ದೋಣೆಹೊಳೆ ಗ್ರಾಮದಲ್ಲಿ 9 … [Read more...] about ಮಹಿಳೆ ಮೇಲೆ ಹಲ್ಲೆ : ಮೂವರ ವಿರುದ್ಧ ಪ್ರಕರಣ ದಾಖಲು
ಕರ್ನಾಟಕ ಪ್ರೆಸ್ ಕ್ಲಬ್ (ರಿ) ಬೆಂಗಳೂರು, ಭಟ್ಕಳ ತಾಲೂಕ ಅಧ್ಯಕ್ಷರಾಗಿ ಪತ್ರಕರ್ತ ಜೇವೋತ್ತಮ್ ಪೈ ಆಯ್ಕೆ.
ಭಟ್ಕಳ- ಕರ್ನಾಟಕ ಪ್ರೆಸ್ ಕ್ಲಬ್ (ರಿ) ಬೆಂಗಳೂರು , ಪತ್ರಕರ್ತ ಸಂಘಟನೆಯ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕ ಅಧ್ಯಕ್ಷರಾಗಿ ಸಾಗರ ಸಾಮ್ರಾಟ ದಿನ ಪತ್ರಿಕೆ , ಕುಂದಾಪುರ ಮಿತ್ರ ಪಾಕ್ಷಿಕ ಪತ್ರಿಕೆ ಭಟ್ಕಳ್ ತಾಲೂಕ ವರದಿಗಾರ , ಲೋಕಲ್ ಖಬರ್ ವೆಬ್ ಪೋರ್ಟಲ್ ಸಂಪಾದಕ ಜೇವೋತ್ತಮ್ ಪೈ ಭಟ್ಕಳ್ ಅವರನ್ನು ಕರ್ನಾಟಕ ಪ್ರೆಸ್ ಕ್ಲಬ್ ಉತ್ತರ ಕನ್ನಡ ಜಿಲ್ಲಾಧ್ಯಕ್ಷ ಕುಮಾರ ನಾಯ್ಕ ಅವರ ಸೂಚನೆಯ ಮೇರೆಗೆ ಕರ್ನಾಟಕ ಪ್ರೆಸ್ ಕ್ಲಬ್ (ರಿ) ಬೆಂಗಳೂರು ರಾಜ್ಯ ಪ್ರಧಾನ … [Read more...] about ಕರ್ನಾಟಕ ಪ್ರೆಸ್ ಕ್ಲಬ್ (ರಿ) ಬೆಂಗಳೂರು, ಭಟ್ಕಳ ತಾಲೂಕ ಅಧ್ಯಕ್ಷರಾಗಿ ಪತ್ರಕರ್ತ ಜೇವೋತ್ತಮ್ ಪೈ ಆಯ್ಕೆ.
ಆಂಬುಲೆನ್ಸ್ ಅಪಘಾತಕ್ಕೆ ಕಾರಣವಾದ ಶಿರೂರು ಟೋಲ್ ಗೇಟ್ ಕಂಪನಿಯವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ- ಕರ್ನಾಟಕ ರಣಧೀರರ ವೇಧಿಕೆ ಉತ್ತರ ಕನ್ನಡ ಜಿಲ್ಲಾಧ್ಯಕ್ಷ ಈರ ನಾಯ್ಕ ಚೌತನಿ ಆಗ್ರಹ
ಭಟ್ಕಳ-ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಟೋಲ್ ಗೇಟ್ ನಲ್ಲಿ ಬುದುವಾರ ಸಂಭವಿಸಿದ ಭೀಕರವಾದ ಅಪಘಾತದಲ್ಲಿ ನಾಲ್ಕು ಜನರು ಸಾವನಪ್ಪಿರುತ್ತಾರೆ.ಅಪಘಾತ ನಡೆದ ವಿಡಿಯೋವನ್ನು ಗಮನಿಸುವಾಗ ಸಿಬ್ಬಂದಿಯವರ ನಿರ್ಲಕ್ಷತನ ಹಾಗೂ ಬೇಜವಾಬ್ದಾರಿತನವೇ ಇದಕ್ಕೆ ಕಾರಣ ಎಂಬುದು ಸ್ಪಷ್ಟವಾಗಿ ಮನವರಿಕೆ ಆಗುವಂತಹ ವಿಚಾರ.ತುರ್ತು ವಾಹನಗಳು ಸಂಚರಿಸುವ ದಾರಿಯಲ್ಲಿ ಟೋಲ್ ಗೇಟ್ ಸಿಬ್ಬಂದಿಯವರು ಎರಡೆರಡು ಕಡೆ ಬ್ಯಾರಿಕೇಡನ್ನು ಇಟ್ಟಿರುತ್ತಾರೆ ಹಾಗೂ ಬಹಳ … [Read more...] about ಆಂಬುಲೆನ್ಸ್ ಅಪಘಾತಕ್ಕೆ ಕಾರಣವಾದ ಶಿರೂರು ಟೋಲ್ ಗೇಟ್ ಕಂಪನಿಯವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ- ಕರ್ನಾಟಕ ರಣಧೀರರ ವೇಧಿಕೆ ಉತ್ತರ ಕನ್ನಡ ಜಿಲ್ಲಾಧ್ಯಕ್ಷ ಈರ ನಾಯ್ಕ ಚೌತನಿ ಆಗ್ರಹ
ಧಾರವಾಡದ ರಂಗಾಯಣದಲ್ಲಿ ಭಾವಕವಿ ಉಮೇಶ ಮುಂಡಳ್ಳಿಯವರಿಗೆ ಕರ್ನಾಟಕ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ
ಕಾರವಾರ- ಧಾರವಾಡ ರಂಗಾಯಣ ಸಭಾಭವನದಲ್ಲಿ ಜಿಲ್ಲೆಯ ಭಾವಕವಿ ಉಮೇಶ ಮುಂಡಳ್ಳಿಯವರಿಗೆ ಬುದವಾರ ಕರ್ನಾಟಕ ಸಾಹಿತ್ಯ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಹುಬ್ಬಳ್ಳಿಯಿಂದ ಪ್ರಕಟಗೊಳ್ಳುವ ಪ್ರತಿಷ್ಠಿತ ವಿಶ್ವ ದರ್ಶನ ಪತ್ರಿಕೆ ಸಾರತ್ಯದಲ್ಲಿ ಬುಧವಾರ ಧಾರವಾಡ ರಂಗಾಯಣ ಸಭಾಭವನದಲ್ಲಿ ಸಾಹಿತ್ಯ, ಸಂಗೀತ, ಕಲೆ, ಪತ್ರಿಕೋಧ್ಯಮ, ರಂಗಭೂಮಿ, ಜಾನಪದ ಹೀಗೆ ವಿವಿದ ರಂಗದಲ್ಲಿ ಸಾಧನೆ ಮಾಡಿದ ಸಾಧಕರಿಗೆ ರಾಜ್ಯ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ … [Read more...] about ಧಾರವಾಡದ ರಂಗಾಯಣದಲ್ಲಿ ಭಾವಕವಿ ಉಮೇಶ ಮುಂಡಳ್ಳಿಯವರಿಗೆ ಕರ್ನಾಟಕ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ



