1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 4 Quintal 15349 16639 15709Arecanut Factory Average 1 Quintal 7209 10669 9019Arecanut Hale Chali Average 12 Quintal 22769 23569 23269Arecanut Hosa … [Read more...] about Apmc market report 19-6-2018
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಪಶು ಆಹಾರದ ದರಗಳು 19-6-2018
ಟಿ.ಎಸ್.ಎಸ್ ಸೂಪರ್ ಮಾರ್ಕೇಟ್ ಶಿರಸಿ ಟಿ ಎಸ್ ಎಸ್ ಧಾರಾ ಮಿಕ್ಸ 50kg..970* *ಹತ್ತಿಕಾಳು ಹಿಂಡಿ-* *ಪ್ಲಾಸ್ಟಿಕ್ ಚೀಲ 50kg........,....995* *ಗೋಧಿ ಬೂಸಾ (ವಾಸವಿ).........785* *ಬೆಲ್ ಹಿಂಡಿ (ಸಾದಾ)............885* *ಬಹುತರಿ(ಸಹ್ಯಾದ್ರಿ)50kg........695* *ಶೇಂಗಾ ಹಿಂಡಿ/kg ಗೆ...............37* *ಕಲ್ಲು ಹಿಂಡಿ/kg ......................29* *ಜೋಡನಂದಿ ಸಾದಾ.......... 1060* *ಜೋಡನಂದಿ … [Read more...] about ಪಶು ಆಹಾರದ ದರಗಳು 19-6-2018
TSS Market Report 19-6-2018
Rate in rs / per QuintalTSS Sirsi min max avg *Rashi 29069 31898 30761*↔ *Bette 21918 26518 23826* *K.G 10701 18581 15921* *Chali 19619 21989 21375*↔ Old Chali 21186 22769 22006* *Ch kem 15099 19311 17667* *B Got 14589 18230 … [Read more...] about TSS Market Report 19-6-2018
ಹ್ರದಯಾಗಾತದಿಂದ ನಿಧನ
ಹೊನ್ನಾವರ: ಪಟ್ಟಣದ ಕರ್ಕಿಕೋಡಿ ನಿವಾಸಿ ಸಹಕಾರಿ ಧುರೀಣ ಗಣಪತಿ ವಿ. ನಾಯ್ಕ (ಜಿ.ವಿ.ನಾಯ್ಕ) ಇವರು ತಮ್ಮ ಸ್ವಗ್ರಹದಲ್ಲಿ ಹ್ರದಯಾಗಾತದಿಂದ ನಿಧನರಾಗಿದ್ದಾರೆ. ಇವರಿಗೆ 82 ವರ್ಷ ವಯಸ್ಸಾಗಿತ್ತು. 3 ದಶಕಗಳ ಕಾಲ ಸಹಕಾರ ಸಂಘಗಳ ನಿಬಂಧಕರಾಗಿ ಸೇವೆ ಸಲ್ಲಿಸಿ ನಿವ್ರತ್ತರಾಗಿದ್ದರು. ಇವರು ನಿವ್ರತ್ತಿಯ ನಂತರ ಪ್ರತಿಷ್ಟಿತ ಹೊನ್ನಾವರ ನಗರ ಸಹಕಾರಿ ಬ್ಯಾಂಕ್ ನ ನಿರ್ದೇಶಕರಾಗಿ ಸೇವೆ ಸಲ್ಲಿಸಿ, ಪ್ರಸಕ್ತ ಸಾಲಿನಲ್ಲಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು. ಇವರು … [Read more...] about ಹ್ರದಯಾಗಾತದಿಂದ ನಿಧನ
ಡಾ.ಸುರೇಶ ತಾಂಡೇಲ್ ಅವರಿಗೆ ಅಭಿನಂದನಾ ಸನ್ಮಾನ
ಹೊನ್ನಾವರ: ಭಾರತ ಸೇವಾದಳ ಹೊನ್ನಾವರ ತಾಲೂಕಾ ಸಮಿತಿಯು ತಾಲೂಕಾ ಸಂಘಟಕ ಡಾ.ಸುರೇಶ ತಾಂಡೇಲ್ರಿಗೆ ಪಿ.ಎಚ್.ಡಿ ಪದವಿ ಗಳಿಸಿದಕ್ಕೆ ಅಭಿನಂದಿಸಿ ಸನ್ಮಾನಿಸಿ ಸೇವಾದಳದಲ್ಲಿ ಒಂದು ದಶಕದಿಂದ ತಾಲೂಕಾ ಸಂಘಟಕರಾಗಿ ಕೆಲಸ ಮಾಡುತ್ತಿರುವ ಸುರೇಶ ತಾಂಡೇಲ್ ಉತ್ತಮ ಶಿಕ್ಷಕ ಹಾಗೂ ಸಂಘಟಕ, ಇವರ ಸಂಶೋಧನೆಯು ಮುಂದಿನ ಪೀಡಿಗೆಗೆ ಮಾರ್ಗದರ್ಶಿ ಆಗಲಿದೆ. ಕರಾವಳಿಯ ಕ್ರಿ.ಶ ಪೂರ್ವ 500 ರಿಂದ ಕ್ರಿ.ಶ 1400 ವರೆಗಿನ ಆರ್ಥಿಕ, ಸಾಮಾಜಿಕ ಜೀವನವನ್ನು ಪರಿಶ್ರಮದಿಂದ ಅಧ್ಯಯನ ಮಾಡಿ … [Read more...] about ಡಾ.ಸುರೇಶ ತಾಂಡೇಲ್ ಅವರಿಗೆ ಅಭಿನಂದನಾ ಸನ್ಮಾನ



