1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 13399 16259 14509Arecanut Hale Chali Average 2 Quintal 18210 23549 20480Arecanut Hosa Chali Average 3 Quintal 18000 21200 20000 2] MARKET: … [Read more...] about Apmc market report 18-6-2018
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಡ್ರೈ ಫ್ರೂಟ್ಸ್ & ಸಾಂಬಾರು ಪದಾರ್ಥಗಳ ದರ 18-6-2018
ಟಿ.ಎಸ್.ಎಸ್ ಸೂಪರ್ ಮಾರ್ಕೇಟ್ ಶಿರಸಿ rs ಪ್ರತಿ ಕೇ.ಜಿ ಗೆ *ಗೋಡಂಬಿ...............880* *ಒಣ ದ್ರಾಕ್ಷಿ................310* *ಬಾದಾಮಿ................775* *ಪಿಸ್ತಾ.....................1610* *ಅಂಜೂರ ...............950* *ಜರದಾಳ..................880* *ವಾಲ್ ನಟ್............800* *ಸುಕೇಳಿ....................200* *ಒಣ ದ್ರಾಕ್ಷಿ ಕಪ್ಪು.......420*_** *ಟಿ.ಎಸ್.ಎಸ್ ಸ್ಪೈಸಿಸ್*_ … [Read more...] about ಡ್ರೈ ಫ್ರೂಟ್ಸ್ & ಸಾಂಬಾರು ಪದಾರ್ಥಗಳ ದರ 18-6-2018
TSS Market Report 18-6-2018
Rate in rs / per QuintalTSS Sirsi … [Read more...] about TSS Market Report 18-6-2018
20ಕ್ಕು ಹೆಚ್ಚು ಜನರು ಡೆಂಗ್ಯೂ ರೋಗದಿಂದ ತಾಲೂಕಾ ಆಸ್ಪತ್ರೆಗೆ ದಾಖಲು; ರೋಗಿಗಳ ಆರೋಗ್ಯ ಸ್ಥಿತಿ ವಿಚಾರಿಸಿದ ಶಾಸಕ ಸುನೀಲ್ ನಾಯ್ಕ
ಹೊನ್ನಾವರ: ತಾಲೂಕಿನ ವಿವಿಧ ಭಾಗದ 20ಕ್ಕು ಹೆಚ್ಚು ಜನರು ಡೆಂಗ್ಯೂ ರೋಗದಿಂದ ತಾಲೂಕಾ ಆಸ್ಪತ್ರೆಗೆ ದಾಖಲಾಗಿದ್ದು ಈ ಹಿನ್ನಲೆಯಲ್ಲಿ ಭಟ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ಸುನೀಲ್ ನಾಯ್ಕ ಆಸ್ಪತ್ರೆಗೆ ರವಿವಾರ ಬೆಳಿಗ್ಗೆ ಎಂಟು ಗಂಟೆಗೆ ಧಿಡಿರ್ ಆಗಮಿಸಿ ರೋಗಿಗಳ ಆರೋಗ್ಯ ಸ್ಥಿತಿ ವಿಚಾರಿಸಿದರುಈ ಸಂಧರ್ಬದಲ್ಲಿ ಅವರು ಪತ್ರಿಕೆಯೊಂದಿಗೆ ಮಾತನಾಡಿ ಕೆಲವು ದಿನಗಳಿಂದ ತಾಲೂಕು ವ್ಯಾಪ್ತಿಯಲ್ಲಿ ಡೆಂಗ್ಯು ಪ್ರಕರಣ ಪತ್ತೆಯಾಗಿದೆ. ಹೊಳೆಸಾಲು ತೀರ ಪ್ರದೇಶವಾದ ಮಾಗೋಡ, … [Read more...] about 20ಕ್ಕು ಹೆಚ್ಚು ಜನರು ಡೆಂಗ್ಯೂ ರೋಗದಿಂದ ತಾಲೂಕಾ ಆಸ್ಪತ್ರೆಗೆ ದಾಖಲು; ರೋಗಿಗಳ ಆರೋಗ್ಯ ಸ್ಥಿತಿ ವಿಚಾರಿಸಿದ ಶಾಸಕ ಸುನೀಲ್ ನಾಯ್ಕ
ಸಾರ್ವಜನಿಕರ ಅಹವಾಲುಗಳಿಗೆ ಖುದ್ದು ಸ್ಥಳದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಕರೆದು ಸಮಸ್ಯೆಗೆ ಪರಿಹಾರ ನೀಡಿದ ಕುಮಟಾ-ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ
ಹೊನ್ನಾವರ:ಕುಮಟಾ-ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ ತಹಸಿಲ್ದಾರ್ ಕಛೇರಿಯಲ್ಲಿ ಸಾರ್ವಜನಿಕರ ಅಹವಾಲುಗಳಿಗೆ ಖುದ್ದು ಸ್ಥಳದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಕರೆದು ಸಮಸ್ಯೆಗೆ ಪರಿಹಾರ ನೀಡಿದರು.ಸಾರ್ವಜನಿಕರು ವೃದ್ದಾಪ್ಯ ವೇತನ, ವಿಧವಾ ವೇತನ, ಅಕ್ರಮ ಸಕ್ರಮ ಭೂ ಪರಿವರ್ತನೆ, ಅರಣ್ಯ ಇಲಾಖೆ ಸಂಭಂದಿತ ಸಮಸ್ಯೆಗಳ ಬಗ್ಗೆ ಶಾಸಕರ ಗಮನಕ್ಕೆ ತಂದರು. ಸ್ಥಳಕ್ಕೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ, ವಲಯ ಅರಣ್ಯ ಅಧಿಕಾರಿಗಳನ್ನು ಕರೆಯಿಸಿ ತಕ್ಷಣ … [Read more...] about ಸಾರ್ವಜನಿಕರ ಅಹವಾಲುಗಳಿಗೆ ಖುದ್ದು ಸ್ಥಳದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಕರೆದು ಸಮಸ್ಯೆಗೆ ಪರಿಹಾರ ನೀಡಿದ ಕುಮಟಾ-ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ



