ಹೊನ್ನಾವರ: ಸಾರ್ವಜನಿಕರ ಬಹುದಿನದ ಬೇಡಿಕೆಯಾದ ಕೆ.ಎಸ್.ಆರ್.ಟಿ.ಸಿ ಬಸ್ ಡಿಪೋ ನಿರ್ಮಿಸಲು ಕಾರ್ಯೊನ್ಮುಖವಾಗಿರುವ ಶಾಸಕ ದಿನಕರ ಶೆಟ್ಟಿಯವರು ಪಟ್ಟಣದ ಬಂದರು ಪ್ರದೇಶದಲ್ಲಿ ಬಂದರು ಇಲಾಖೆಯ ಸ್ಥಳವನ್ನು ಸೂಕ್ತವೆಂದು ಪರಿಶೀಲನೆ ನಡೆಸಿದರು. ನಂತರ ಇದಕ್ಕೆ ಸಂಭಂದಿಸಿ ಜಿಲ್ಲಾಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ ಬಸ್ ಡಿಪೋ ನಿರ್ಮಾಣಕ್ಕೆ ಅನುವು ಮಾಡಿಕೊಡಬೇಕೆಂದು ಹೇಳಿದರು. ಬಂದರು ಅಧಿಕಾರಿ ದೀಪಕ್ ಅವರನ್ನು ಕರೆಯಿಸಿ ಸ್ಥಳದ ದಾಖಲೆ ಪತ್ರವನ್ನು ಸಿದ್ದಪಡಿಸಲು … [Read more...] about ಹೊನ್ನಾವರ ಪಟ್ಟಣದ ಬಂದರು ಪ್ರದೇಶದಲ್ಲಿ ಬಸ್ ಡಿಪೋ ನಿರ್ಮಿಸಲು ಕುಮಟಾ-ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ ಭೇಟಿ ನೀಡಿ ಸ್ಥಳ ಪರಿಶೀಲನೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಶಾಸಕರ ಕಛೇರಿ ಉದ್ಘಾಟನೆ
ಹೊನ್ನಾವರ: ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ ತಾಲೂಕಾ ಪಂಚಾಯತ್ ಕಾರ್ಯಾಲಯದಲ್ಲಿ "ಶಾಸಕರ ಕಛೇರಿ" ಶುಕ್ರವಾರ ಉದ್ಘಾಟಿಸಿದರು.ಸಂಜೆ ಗೋಧೂಳಿ ಮೂಹೂರ್ತದಲ್ಲಿ ವೈದಿಕರಿಂದ ಗಣಪತಿ ಪೂಜೆ ನೇರವೆರಿಸಿ ನೂತನ ಕಛೇರಿ ಆರಂಭಗೊಳಿಸಲಾಯಿತು.ಈ ಸಂದರ್ಭದಲ್ಲಿ ಶಾಸಕ ದಿನಕರ ಶೆಟ್ಟಿ ಮಾತನಾಡಿ ಹೊನ್ನಾವರದ ಜನತೆ ನನ್ನನ್ನು ಚುನಾವಣೆಯಲ್ಲಿ ಪ್ರಚಂಡ ಬಹುಮತಗಳಿಂದ ಆರಿಸಿ ತಂದಿದ್ದಾರೆ. ವಾರದಲ್ಲಿ ಒಂದು ದಿನ ಶಾಸಕರ ಕಛೇರಿಯಲ್ಲಿ ಲಭ್ಯವಿದ್ದು ಜನರ … [Read more...] about ಶಾಸಕರ ಕಛೇರಿ ಉದ್ಘಾಟನೆ
ಹಡಿನಬಾಳ ಸರಕಾರಿ ಪ್ರೌಢಶಾಲೆಯ ಎಂಟನೇ ತರಗತಿ ವಿಧ್ಯಾರ್ಥಿಗಳಿಗೆ ಉಚಿತ ನೊಟ್ಬುಕ್ ವಿತರಣೆ
ಹೊನ್ನಾವರ:ಭಟ್ಕಳ ಶಾಸಕ ಸುನಿಲ್ ನಾಯ್ಕ ಅವರ ವತಿಯಿಂದ ಹೊನ್ನಾವರ ತಾಲೂಕಿನ ಹಡಿನಬಾಳ ಸರಕಾರಿ ಪ್ರೌಢಶಾಲೆಯ ಎಂಟನೇ ತರಗತಿ ವಿಧ್ಯಾರ್ಥಿಗಳಿಗೆ ಉಚಿತ ನೊಟ್ಬುಕ್ ವಿತರಣೆ ಕಾರ್ಯಕ್ರಮ ನಡೆಯಿತು.ಕಳೆದ ಕೆಲದಿನಗಳ ಹಿಂದೆ ಹಡಿನಬಾಳಕ್ಕೆ ಭೇಟಿ ನೀಡಿದ ಸಂಧರ್ಬದಲ್ಲಿ ಶಾಸಕ ಸುನಿಲ್ನಾಯ್ಕ 8ನೇ ತರಗತಿಗೆ ಪ್ರವೇಶ ಪಡೆದ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೊಟ್ಬುಕ್ ನೀಡುವ ಬಗ್ಗೆ ಭರವಸೆ ನೀಡಿದ್ದರು. ಈ ಪ್ರಯುಕ್ತ ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರಿಂದ ಪ್ರತಿ … [Read more...] about ಹಡಿನಬಾಳ ಸರಕಾರಿ ಪ್ರೌಢಶಾಲೆಯ ಎಂಟನೇ ತರಗತಿ ವಿಧ್ಯಾರ್ಥಿಗಳಿಗೆ ಉಚಿತ ನೊಟ್ಬುಕ್ ವಿತರಣೆ
TSS Market Report 16-6-2018
Rate in rs / per QuintalTSS Sirsi … [Read more...] about TSS Market Report 16-6-2018
ರಂಜಾನ ಹಬ್ಬ ಸಾಮರಸ್ಯದ ಪ್ರತೀಕ : ಮೌಲಾನಾ ಮುಫ್ತಿ ಮುಸ್ತಾಕ
ಹಳಿಯಾಳ:ರಂಜಾನ್ ಹಬ್ಬವೂ ಸಾಮರಸ್ಯದ ಪ್ರತೀಕ, ತ್ಯಾಗ ಮತ್ತು ಐಕ್ಯತಾ ಭಾವದ ಪ್ರತಿಬಿಂಬವಾಗಿದೆ ಎಂದು ಮೌಲಾನ ಮುಪ್ತಿ ಮುಸ್ತಾಕ ಹೇಳಿದರು. ಪಟ್ಟಣದ ವಿ.ವಿ.ಡಿಸ್ಕೂಲ ಆಫ್ಎಕ್ಸಲೆನ್ಸ ಶಾಲೆಯಲ್ಲಿ ರಂಜಾನ ಹಬ್ಬದ ಆಚರಣೆಯನ್ನು ವಿನೂತನ ಹಾಗೂ ವಿಶಿಷ್ಟವಾಗಿ ಆಚರಿಸಿದ್ದು ಇಲ್ಲಿ ಅತಿಥಿಗಳಾಗಿ ಆಗಮಿಸಿದ್ದ ಅವರು ದೀಪ ಬೆಳಗಿಸಿ ವಿದ್ಯಾರ್ಥಿಗಳಿಗೆ ರಂಜಾನ್ ಹಬ್ಬದ ಆಚರಣೆಯ ಮಹತ್ವ ಹಾಗೂ ವಿಶೇಷತೆಗಳ ಕುರಿತು ತಿಳಿಸಿ ನಿರಂತರವಾಗಿ 30 ದಿನಗಳ ಕಾಲ ಉಪವಾಸವಿದ್ದು ದೇವರ … [Read more...] about ರಂಜಾನ ಹಬ್ಬ ಸಾಮರಸ್ಯದ ಪ್ರತೀಕ : ಮೌಲಾನಾ ಮುಫ್ತಿ ಮುಸ್ತಾಕ




