ಹಳಿಯಾಳ: ಹಳಿಯಾಳ ಪುರಸಭೆಯ 23 ವಾರ್ಡಗಳಿಗೆ ನೂತನ ಮೀಸಲಾತಿ ಪಟ್ಟಿ ಪ್ರಕಟಗೊಂಡಿದ್ದು ಅಲ್ಲದೇ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದ್ದು ಆಕ್ಷೇಪಣೆ ಇದ್ದಲ್ಲಿ ಜೂನ್ 17 ರೊಳಗೆ ಸಲ್ಲಿಸಬಹುದು ಎಂದು ತಹಶೀಲ್ದಾರ್ ಕಾರ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದೆ. ಹಳಿಯಾಳ ಪುರಸಭೆ ಹಾಗೂ ದಾಂಡೇಲಿ ನಗರಸಭೆ ಚುನಾವಣೆಯ ವಾರ್ಡಗಳಿಗೆ ಸಂಬಂಧಿಸಿದಂತೆ 9096 ಪುರುಷ, 9023 ಮಹಿಳೆ ಸೇರಿ ಒಟ್ಟು 18119 ಹಾಗೂ ದಾಂಡೇಲಿ ನಗರಸಭೆ ವ್ಯಾಪ್ತಿಯ 31 ವಾರ್ಡಗಳಲ್ಲಿ 19852 ಪುರುಷ 20409 … [Read more...] about ಹಳಿಯಾಳ ಪುರಸಭೆಯ 23 ವಾರ್ಡಗಳಿಗೆ ಮೀಸಲಾತಿ ಪಟ್ಟಿ ಹಾಗೂ ಕರಡು ಮತದಾರರ ಪಟ್ಟಿ ಪ್ರಕಟ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಉಚಿತ ನೋಟ್ ಬುಕ್ ವಿತರಣೆ
ಹೊನ್ನಾವರ . ಗ್ರಾಮೀಣ ಭಾಗದಲ್ಲಿ ಶೈಕ್ಷಣಿಕ ಸಾಹಿತ್ಯ, ಸಮಾಜಸೇವೆ, ಆರ್ಥಿಕ ಆರೋಗ್ಯ ಕೃಷಿ ಮತ್ತು ಕ್ರೀಡೆ ಹಾಗೂ ಸಾಂಸ್ಕøತಿಕ ಚಟುವಟಿಕೆ ಮತ್ತು ಗ್ರಾಮೀಣಾಭಿವೃಧ್ಧಿ ಉದ್ದೇಶದೊಂದಿಗೆ ಹುಟ್ಟಿಕೊಂಡಿದ್ದ ಸಂಪ್ರಭಾ ಗ್ರಾಮೀಣಾಭಿವೃದ್ದಿ ಸಂಸ್ಥೆ ಇದರ ಅಡಿಯಲ್ಲಿ 6 ನೇ ವರ್ಷದ ಉಚಿತ ನೋಟ್ ಬುಕ್ ವಿತರಣೆ ಕಾರ್ಯಕ್ರಮವನ್ನು ವಿನಾಯಕ ನಾಯ್ಕ ಮೂಡ್ಕಣಿ ಸರ್ಕಾರಿ ಪ್ರಾಥಮಿಕ ಶಾಲೆ ಕೆಳಗಿನ ಮೂಡ್ಕಣಿಯಲ್ಲಿ ನೆರವೇರಿಸಿ ಮಾತನಾಡಿ ಯಾವೊಬ್ಬ ವಿದ್ಯಾರ್ಥಿಯೂ ಶಿಕ್ಷಣದಿಂದ … [Read more...] about ಉಚಿತ ನೋಟ್ ಬುಕ್ ವಿತರಣೆ
ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯವರ ಸಪ್ತದಿನಾತ್ಮಕ ವಾಸ್ತವ್ಯ ಮಹೋತ್ಸವ ಹಾಗೂ ಸನ್ಯಾಸ ದೀಕ್ಷಾ ಸುವರ್ಣ ಮಹೋತ್ಸವ ಸಮಾರಂಭ ಜೂನ್ 17 ರಿಂದ 23 ರ ವರೆಗೆ
ಹೊನ್ನಾವರ : ಪಟ್ಟಣದ ಹತ್ತು ಸಮಸ್ತರ ಮಠ ಶ್ರೀ ರಾಮ ಮಂದಿರದಲ್ಲಿ ಗೌಡ ಸಾರಸ್ವತ ಬ್ರಾಹ್ಮಣ (ಜಿ.ಎಸ್.ಬಿ) ಸಮಾಜದ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಪರಮಪೂಜ್ಯ ಶ್ರೀಮದ್ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ ಹಾಗೂ ಅವರ ಪಟ್ಟದ ಶಿಷ್ಯರಾದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯವರ ಸಪ್ತದಿನಾತ್ಮಕ ವಾಸ್ತವ್ಯ ಮಹೋತ್ಸವ ಹಾಗೂ ಸನ್ಯಾಸ ದೀಕ್ಷಾ ಸುವರ್ಣ ಮಹೋತ್ಸವ ಸಮಾರಂಭ ಜೂನ್ 17 ರಿಂದ 23 ರ ವರೆಗೆ ನಡೆಯಲಿದೆ ಎಂದು … [Read more...] about ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯವರ ಸಪ್ತದಿನಾತ್ಮಕ ವಾಸ್ತವ್ಯ ಮಹೋತ್ಸವ ಹಾಗೂ ಸನ್ಯಾಸ ದೀಕ್ಷಾ ಸುವರ್ಣ ಮಹೋತ್ಸವ ಸಮಾರಂಭ ಜೂನ್ 17 ರಿಂದ 23 ರ ವರೆಗೆ
ಪಾದಾಚಾರಿಗೆ ವಾಹನ ಡಿಕ್ಕಿ ;ಗಂಭಿರ ಗಾಯ
ಹೊನ್ನಾವರ: ಪಾದಾಚಾರಿಗೆ ವಾಹನ ಗುದಿಪರಿಣಾಮ ವ್ಯಕ್ತಿಯೊರ್ವ ಗಂಭಿರ ಗಾಯಗೊಂಡ ಘಟನೆ ತಾಲೂಕಿನ ಕವಲಕ್ಕಿ ರಾಷ್ಟ್ರೀಯ ಹೆದ್ದಾರಿ 206 ರ ಸಂಭವಿಸಿದೆ.ತಾಲೂಕಿನ ಕವಲಕ್ಕಿ ರಾಷ್ಟ್ರೀಯ ಹೆದ್ದಾರಿ 206 ರ ಮೇಲೆ ನಡೆದುಕೊಂಡು ಹೊಗುತ್ತಿದ್ದ ಪಾದಾಚಾರಿ ರಾಮಚಂದ್ರ ಸುಬ್ರಾಯ ಹೆಗಡೆ(50) ಕೊಂಡದಕೆರೆ ಅವರು ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೋಲೆರೋ ವಾಹನದಲ್ಲಿ ಅಕ್ರಮವಾಗಿ ಮರಳು ತುಂಬಿ ಸಾಗಾಣಿಕೆ ಮಾಡುತ್ತಿದ್ದಾಗ ವಾಹನ ಸಂಖ್ಯೆ ಏಂ 47 9291 ಚಾಲಕ … [Read more...] about ಪಾದಾಚಾರಿಗೆ ವಾಹನ ಡಿಕ್ಕಿ ;ಗಂಭಿರ ಗಾಯ
ಬೇಳೆಕಾಳುಗಳ ದರ 15-6-2018
ಟಿ.ಎಸ್.ಎಸ್ ಸೂಪರ್ ಮಾರ್ಕೇಟ್ ಶಿರಸಿrs ಪ್ರತಿ ಕೇ.ಜಿ ಗೆ ತೊಗರಿಬೇಳೆ..(ಶಿವಲಿಂಗ) 78* *ಉದ್ದಿನ ಬೇಳೆ................75* *ಕಡ್ಳೆ ಬೇಳೆ......................54* *ಹೆಸರುಬೇಳೆ..(ಬೋಲ್ಡ)...75* *ತೂಗರಿಕಾಳು .................48* *ಉದ್ದಿನಕಾಳು................72* *ಹೆಸರುಕಾಳು..................76* *ಶೇಂಗಾ ಬೀಜ...............76* *ಅಲಸಂದಿ.....................54* *ಜೋಳ.........................39* *ರಾಗಿ … [Read more...] about ಬೇಳೆಕಾಳುಗಳ ದರ 15-6-2018


