ಟಿ.ಎಸ್.ಎಸ್ ಸೂಪರ್ ಮಾರ್ಕೇಟ್ ಶಿರಸಿ *ಟಿ ಎಸ್ ಎಸ್ ಧಾರಾ ಮಿಕ್ಸ 50kg..970* *ಹತ್ತಿಕಾಳು ಹಿಂಡಿ-* *ಪ್ಲಾಸ್ಟಿಕ್ ಚೀಲ 50kg........,....940* *ಗೋಧಿ ಬೂಸಾ (ವಾಸವಿ).........785* *ಬೆಲ್ ಹಿಂಡಿ (ಸಾದಾ)............870* *ಬಹುತರಿ(ಸಹ್ಯಾದ್ರಿ)50kg........695* *ಶೇಂಗಾ ಹಿಂಡಿ/kg ಗೆ...............39* *ಕಲ್ಲು ಹಿಂಡಿ/kg ......................29* *ಜೋಡನಂದಿ ಸಾದಾ.......... 1060* *ಜೋಡನಂದಿ … [Read more...] about ಪಶು ಆಹಾರದ ದರಗಳು 13-6-2018
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
TSS Market Report 13-6-2018
Rate in rs / per QuintalTSS Sirsi … [Read more...] about TSS Market Report 13-6-2018
ಕೆಲವೇ ಕೆಲವೇ ವಿದ್ಯಾರ್ಥಿಗಳಿಂದ ಆರಂಭವಾದ ಶಾಲೆ ಇಂದು ಸಾವಿರಕ್ಕೂ ಅಧಿಕ ಮಕ್ಕಳಿಗೆ ಶಿಕ್ಷಣ ನೀಡುತ್ತಿರುವುದು ಗಮನಾರ್ಹ ;ಜೆ.ಟಿ.ಪೈ
ಹೊನ್ನಾವರ : ಪಟ್ಟಣದ ನ್ಯೂ ಇಂಗ್ಲೀಷ್ ಸ್ಕೂಲ್ನಲ್ಲಿ 89 ನೇ ಶಾಲಾ ಸಂಸ್ಥಾಪನಾ ದಿನ ಮತ್ತು ಪ್ರತಿಭಾ ಪುರಸ್ಕಾರ ಇತ್ತೀಚೆಗೆ ಹಮ್ಮಿಕೊಳ್ಳಲಾಯಿತು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಜೆ.ಟಿ.ಪೈ ಅವರು ಶಾಲೆಯು ನಡೆದು ಬಂದ ಹಾದಿಯನ್ನು ವಿವರಿಸಿ, ಕೇವಲ ಕೆಲವೇ ಕೆಲವೇ ವಿದ್ಯಾರ್ಥಿಗಳಿಂದ ಆರಂಭವಾದ ಶಾಲೆ ಇಂದು ಸಾವಿರಕ್ಕೂ ಅಧಿಕ ಮಕ್ಕಳಿಗೆ ಶಿಕ್ಷಣ ನೀಡುತ್ತಿರುವುದು ಗಮನಾರ್ಹ ಎಂದರು.ಕಳೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತರ ಕನ್ನಡ ಶೈಕ್ಷಣಿಕ ಜಿಲ್ಲೆಗೆ ಪ್ರಥಮ … [Read more...] about ಕೆಲವೇ ಕೆಲವೇ ವಿದ್ಯಾರ್ಥಿಗಳಿಂದ ಆರಂಭವಾದ ಶಾಲೆ ಇಂದು ಸಾವಿರಕ್ಕೂ ಅಧಿಕ ಮಕ್ಕಳಿಗೆ ಶಿಕ್ಷಣ ನೀಡುತ್ತಿರುವುದು ಗಮನಾರ್ಹ ;ಜೆ.ಟಿ.ಪೈ
ಹೊನ್ನಾವರ ಬಸ್ ಸ್ಟ್ಯಾಂಡ್, ಹಲವು ವರ್ಷದಿಂದ ಅನುಸರಿಸಿ ಬರುತ್ತಿರುವ ಸಾರಿಗೆಯ ನಿಯಮ ಬಾಹಿರ ಚಟುವಟಿಕೆ,ಶಾಸಕರಿಂದ ಪರಿಹಾರ ದೊರಕಿಸಿಕೊಡುವಲ್ಲಿ ಯಶಸ್ವಿ
ಹೊನ್ನಾವರ : À ಕುಮಟಾ- ಹೊನ್ನಾವÀ ಶಾಸಕರಾದ ದಿನಕರ ಕೆ. ಶೆಟ್ಟಿಯವರನ್ನು ಭೇಟಿಯಾಗಿ ಹೊನ್ನಾವರ ಬಸ್ ಸ್ಟ್ಯಾಂಡ್, ಹಲವು ವರ್ಷದಿಂದ ಅನುಸರಿಸಿ ಬರುತ್ತಿರುವ ಸಾರಿಗೆಯ ನಿಯಮ ಬಾಹಿರ ಚಟುವಟಿಕೆಯನ್ನು ಗಮನಕ್ಕೆ ತಂದು ಅದಕ್ಕೆ ಶಾಸಕರಿಂದ ಪರಿಹಾರ ದೊರಕಿಸಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಹೌದು, ಬಹುದಿನದಿಂದ ಹೊನ್ನಾವರದ ಜನತೆಯು ರಾತ್ರಿ 8.00 ರ ನಂತರ ಯಾವುದೇ ದೂರದ ಊರಿಗೆ ತೆರಳುವ ಸಾರಿಗೆ ಬಸ್ಸು ಹೊನ್ನಾವರದ ಬಸ್ ಸ್ಟ್ಯಾಂಡ್ಗೆ ಹೋಗದೆ ಶರಾವತಿ ವೃತ್ತದ ಹತ್ತಿರ … [Read more...] about ಹೊನ್ನಾವರ ಬಸ್ ಸ್ಟ್ಯಾಂಡ್, ಹಲವು ವರ್ಷದಿಂದ ಅನುಸರಿಸಿ ಬರುತ್ತಿರುವ ಸಾರಿಗೆಯ ನಿಯಮ ಬಾಹಿರ ಚಟುವಟಿಕೆ,ಶಾಸಕರಿಂದ ಪರಿಹಾರ ದೊರಕಿಸಿಕೊಡುವಲ್ಲಿ ಯಶಸ್ವಿ
ಸಮರ್ಥ ಚಾರಿಟೇಬಲ್ ಟ್ರಸ್ಟ ವತಿಯಿಂದ ಉಚಿತ ನೋಟ್ಬುಕ್ ವಿತರಣೆ
ಹೊನ್ನಾವರ:ಸಮರ್ಥ ಚಾರಿಟೇಬಲ್ ಟ್ರಸ್ಟ ವತಿಯಿಂದ ತಾಲೂಕಿನ ನಗರೆ, ನಿರ್ವತಿಕೊಡ್ಲ, ತನ್ಮಡಗಿ, ಚೀನಕೋಡ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ನೋಟ್ಬುಕ್ ವಿತರಣಾ ಕಾರ್ಯಕ್ರಮ ಜರುಗಿತು.ನಗರೆ ಶಾಲೆಯಲ್ಲಿ ಸಭಾ ಕಾರ್ಯಕ್ರಮ ಹಮ್ಮಿಕೊಂಡಡಿದ್ದು ಈ ಸಂಧರ್ಬದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಜಿ.ಐ ಗೌಡ ಮಾತನಾಡಿ ರಾಮ ಗೌಡ ಅವರ ಅಧ್ಯಕ್ಷತೆಯಲ್ಲಿ ಸಮರ್ಥ ಟ್ರಸ್ಟ ವತಿಯಿಂದ ಗ್ರಾಮಿಣ ಭಾಗದಲ್ಲಿರುವ ಶಾಲಾ ವಿದ್ಯಾರ್ಥಿಗಳಿಗೆ ಅನೂಕೂಲವಾಗುವ ದೃಷ್ಟಿಯಿಂದ … [Read more...] about ಸಮರ್ಥ ಚಾರಿಟೇಬಲ್ ಟ್ರಸ್ಟ ವತಿಯಿಂದ ಉಚಿತ ನೋಟ್ಬುಕ್ ವಿತರಣೆ




