ಹೊನ್ನಾವರ: "ಕ್ಷೇತ್ರದೆಲ್ಲಡೆ ಮಾಜಿ ಶಾಸಕರ ಅವಧಿಯಲ್ಲಿ ಆಗಿರುವ ಕಳಪೆ ಕಾಮಗಾರಿಯ ಬಗ್ಗೆ ಮಾಹಿತಿ ಸಂಗ್ರಹಿಸಿದ್ದು ಕಾಟಾಚಾರವೆಂಬಂತೆ ನಾಮಕಾವಸ್ಥೆ ಕಾಮಗಾರಿ ನಡೆಸಿದವರಿಗೆ ಶಿಕ್ಷೆ ಆಗಲೇಬೇಕು" ಎಂದು ಕಳಪೆ ಕಾಮಗಾರಿ ನಡೆಸಿದ ಖದಿಮರಿಗೆ ಭಟ್ಕಳ ಹೊನ್ನಾವರ ಕ್ಷೇತ್ರದ ಶಾಸಕ ಸುನಿಲ್ ನಾಯ್ಕ ಎಚ್ಚರಿಕೆ ಘಂಟೆ ನೀಡಿದರು. ತಾಲೂಕಿನ ಖರ್ವಾ ಗ್ರಾಮದ ನಾಥಗೇರಿ ಮಹಾಸತಿ ದೇವಾಲಯದಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಸೋಮವಾರ ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮ … [Read more...] about ಮೂಲಭೂತ ಸೌಕರ್ಯದಿಂದ ವಂಚಿತರಾದವರಿಗೆ ನ್ಯಾಯ ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ;ಶಾಸಕ ಸುನಿಲ್ ನಾಯ್ಕ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
Apmc market report 12-6-2018
1] MARKET: KUMTACommodity Variety Grade Arrivals Units Min (Rs.) Max (Rs.) Modal (Rs.)Cashewnut Local(Raw) Average 700 Quintal 13832 14466 14019Coconut (Per 1000) Coconut Average 14000 Numbers 10000 10000 10000 2] MARKET: SIDDAPURACommodity Variety Grade Arrivals Units Min (Rs.) Max (Rs.) Modal … [Read more...] about Apmc market report 12-6-2018
TSS Market Report 12-6-2018
Rate in rs / per QuintalTSS Sirsi … [Read more...] about TSS Market Report 12-6-2018
ಹಳಿಯಾಳದಲ್ಲಿ ಬೆಳಗಿನ ಜಾವ ಮನೆಗೆ ನುಗ್ಗಿ ಮನೆ ಯಜಮಾನನ ಮೇಲೆ ಹಲ್ಲೆ ನಡೆಸಿ ದರೊಡೆ, ಸರಣಿ ಕಳ್ಳತನಕ್ಕೆ ಯತ್ನ ಬೆಚ್ಚಿ ಬಿದ್ದ ಹಳಿಯಾಳದ ಜನತೆ
ಹಳಿಯಾಳ : ಹಳಿಯಾಳ ಪಟ್ಟಣದ ಮುಖಭಾಗವಾದ ಬಸ್ ನಿಲ್ದಾಣದ ಹಿಂದಿನ ಪ್ರತಿಷ್ಠಿತ ಕೆಎಚ್ ಬಿ ಕಾಲೊನಿಯಲ್ಲಿ ಬೆಳಗಿನ ೩.೩೦ರಿಂರ ೪ಗಂಟೆ ಒಳಗೆ ಮನೆ ಬಾಗಿಲು ಒಡೆದು ಮನೆಗೆ ನುಗ್ಗಿದ ೪ ಜನ ದರೊಡೆಕೊರರ ತಂಡ ಮಾಲಿಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ನಗನಾಣ್ಯ, ಬಂಗಾರ , ಮಾಂಗಲ್ಯ ಸಹಿತ ಬೈಕ್ ದರೊಡೆ ಮಾಡಿ ಪರಾರಿಯಾದ ಘಟನೆ ನಡೆದಿದೆ.ಭಾರತೀಯ ಜೀವ ವಿಮಾ ನಿಗಮದ ಅಭಿವೃದ್ಧಿ ಅಧಿಕಾರಿ ಎಮ್ ಕೆ ಶಾಸ್ತ್ರಿ ಅವರ ಮನೆ ದರೊಡೆ. ಸುಮಾರು ೬ ಲಕ್ಷ ರೂ ಮೌಲ್ಯದ … [Read more...] about ಹಳಿಯಾಳದಲ್ಲಿ ಬೆಳಗಿನ ಜಾವ ಮನೆಗೆ ನುಗ್ಗಿ ಮನೆ ಯಜಮಾನನ ಮೇಲೆ ಹಲ್ಲೆ ನಡೆಸಿ ದರೊಡೆ, ಸರಣಿ ಕಳ್ಳತನಕ್ಕೆ ಯತ್ನ ಬೆಚ್ಚಿ ಬಿದ್ದ ಹಳಿಯಾಳದ ಜನತೆ
ಕರ್ನಾಟಕ ಕ್ರಾಂತಿರಂಗ ಮೊಳ್ಕೋಡ್ ಘಟಕದ ವತಿಯಿಂದ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ವಿತರಣೆ
ಹೊನ್ನಾವರ: ಪ್ರೇರಣಾ ಟ್ರಸ್ಟ್ ಮೊಳ್ಕೋಡ್ ಹಾಗೂ ಕರ್ನಾಟಕ ಕ್ರಾಂತಿರಂಗ ಮೊಳ್ಕೋಡ್ ಘಟಕದ ವತಿಯಿಂದ ತಾಲೂಕಿನ ಮೊಳ್ಕೋಡ್ ಸರ್ಕಾರಿ ಶಾಲೆಯಲ್ಲಿ ಅಧ್ಯಯನ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ವಿತರಣಾ ಕಾರ್ಯಕ್ರಮ ನಡೆಯಿತು.ಭಟ್ಕಳ-ಹೊನ್ನಾವರ ಕ್ಷೇತ್ರದ ಶಾಸಕ ಸುನೀಲ ನಾಯ್ಕ ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಪ್ರೇರಣಾ ಟ್ರಸ್ಟ ಘಟಕದ ವತಿಯಿಂದ ನೀಡಿದ ಶಾಲಾ ಬ್ಯಾಗ್ನ್ನು ವಿದ್ಯಾರ್ಥಿಗಳಿಗೆ ವಿತರಿಸಿದರು. ನಂತರ ಅವರು ಮಾತನಾಡಿ "ಪ್ರೇರಣಾ … [Read more...] about ಕರ್ನಾಟಕ ಕ್ರಾಂತಿರಂಗ ಮೊಳ್ಕೋಡ್ ಘಟಕದ ವತಿಯಿಂದ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ವಿತರಣೆ



