• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ರಕ್ತದಾನ ಶ್ರೇಷ್ಠ ದಾನ‌ ಪ್ರತಿಫಲಾಪೇಕ್ಷೆ ಇಲ್ಲದೆ ರಕ್ತದಾನ ಮಾಡಿ

June 11, 2018 by Yogaraj SK Leave a Comment

haliyal ,blood donation camp

ಹಳಿಯಾಳ : ರಕ್ತದಾನ ಶ್ರೇಷ್ಠ ದಾನ, ರಕ್ತದಾನದಿಂದ ಒಂದು ಜೀವ ಉಳಿಸಲು ಸಾಧ್ಯ. ಯಾವುದೇ ವ್ಯಕ್ತಿ ಇನ್ನೊಬ್ಬರ ಜೀವ ಉಳಿಸಲು ತನ್ನ ರಕ್ತವನ್ನು ಸ್ವಯಂ ಪ್ರೇರಿತನಾಗಿ ಪ್ರತಿಫಲಾಪೇಕ್ಷೆ ಇಲ್ಲದೆ ಕೊಡುವುದು ಶ್ರೇಷ್ಠ ಕೆಲಸವಾಗಿದೆ ಎಂದು ಹಳಿಯಾಳ ತಾಲೂಕ ಆಸ್ಪತ್ರೆಯ ವೈದ್ಯ ಡಾ. ಗುರುರಾಜ ಆಚಾರಿ ಹೇಳಿದರು.  ಕೆನರಾ ಬ್ಯಾಂಕ ಮತ್ತು ವಿ.ಆರ್.ಡಿ.ಎಮ್ ಟ್ರಸ್ಟ ಪ್ರಾಯೋಜಿತ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟಿ ಮುಂದಾಳತ್ವದಲ್ಲಿ ಸರಕಾರಿ ಆಸ್ಪತ್ರೆ ಹಳಿಯಾಳ, ಐ.ಎಮ್.ಎ ರಕ್ತ … [Read more...] about ರಕ್ತದಾನ ಶ್ರೇಷ್ಠ ದಾನ‌ ಪ್ರತಿಫಲಾಪೇಕ್ಷೆ ಇಲ್ಲದೆ ರಕ್ತದಾನ ಮಾಡಿ

ಕರ್ನಾಟಕ ರಕ್ಷಣಾ ವೇದಿಕೆ ಹಳಿಯಾಳ ಘಟಕದಿಂದ ಪರಿಸರ ದಿನ ಆಚರಣೆ

June 11, 2018 by Yogaraj SK Leave a Comment

parisara dinacharane

ಹಳಿಯಾಳ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕರ್ನಾಟಕ ರಕ್ಷಣಾ ವೇದಿಕೆ ಹಳಿಯಾಳ ತಾಲೂಕಾ ಘಟಕದವರು ವಿವಿಧ ಶಾಲೆಗಳಲ್ಲಿ ಸಸಿಗಳನ್ನು ನೆಟ್ಟು ಅರ್ಥಪೂರ್ಣವಾಗಿ ಪರಿಸರ ದಿನಾಚರಣೆ ಆಚರಿಸಿದರು.  ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆಯವರ ವ್ಹಿ.ಡಿ. ಹೆಗಡೆ ಮಹಾವಿದ್ಯಾಲಯ, ಬಾಲಕಿಯರ ಸರಕಾರಿ ಪ್ರೌಢಶಾಲೆ, ಕನ್ನಡ ಹಿರಿಯ ಪ್ರಾಥಮಿಕ ಶಾಲೆ ನಂ. 3 ಹಾಗೂ ತಾಲೂಕಾ ಆಸ್ಪತ್ರೆಗಳಿಗೆ ತೆರಳಿ ಅಲ್ಲಿನ ಆವರಣದಲ್ಲಿ ವೃಕ್ಷಾರೋಪಣ ಮಾಡಿದರು.  ಕರವೇ ಅಧ್ಯಕ್ಷ ಬಸವರಾಜ ಬೆಂಡಿಗೇರಿಮಠ … [Read more...] about ಕರ್ನಾಟಕ ರಕ್ಷಣಾ ವೇದಿಕೆ ಹಳಿಯಾಳ ಘಟಕದಿಂದ ಪರಿಸರ ದಿನ ಆಚರಣೆ

ಪ್ರತಿಷ್ಠಿತ ಕಂಪನಿಯವರು ನಡೆಸಿದ ಸಂದರ್ಶನದಲ್ಲಿ ಆಯ್ಕೆಯಾದ‌ 70 ವಿದ್ಯಾರ್ಥಿಗಳು

June 11, 2018 by Yogaraj SK Leave a Comment

Rudset ITI ,haliyal

ಹಳಿಯಾಳ:-ವಾಹನ ತಯಾರಿಕೆಯ ದಿಗ್ಗಜ ಟೊಯೊಟಾ ಕಿರ್ಲೋಸ್ಕರ ಮೊಟರ್ಸ್, ವಿವಿಧ ಡೀಲರ್ಸಗಳು ನಡೆಸಿದ ಲಿಖಿತ ಪರೀಕ್ಷೆ ಮತ್ತು ಸಂದರ್ಶನದಲ್ಲಿ ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯ 70 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.  ಅತ್ಯುತ್ತಮ ಗುಣಮಟ್ಟ ಸೇವೆಯನ್ನು ನೀಡುವಲ್ಲಿ ನುರಿತ ತಂತ್ರಜ್ಞರ ಅವಶ್ಯಕತೆಯಿದ್ದು, ದೇಶಪಾಂಡೆ ಖಾಸಗಿ ಕೈಗಾರಿಕಾ  ಸಂಸ್ಥೆಯು ಟೊಯೊಟಾ ಕಿರ್ಲೋಸ್ಕರ ಮೊಟರ್ಸ್‍ನ ಜೊತೆಗೆ ಪರಸ್ಪರ ಒಡಂಬಡಿಕೆ ಮಾಡಿದ್ದು, ಮೆಕ್ಯಾನಿಕ್ ಮೋಟರ್ ವೆಹಿಕಲ್ … [Read more...] about ಪ್ರತಿಷ್ಠಿತ ಕಂಪನಿಯವರು ನಡೆಸಿದ ಸಂದರ್ಶನದಲ್ಲಿ ಆಯ್ಕೆಯಾದ‌ 70 ವಿದ್ಯಾರ್ಥಿಗಳು

karwar Movies as on 9-6-2018

June 9, 2018 by Sachin Hegde Leave a Comment

Kaala

Arjun Theatre kaala (UA) hindi 12 pm 3 pm 6 pm 9 pm https://www.youtube.com/watch?v=qByNjcs4PUI  … [Read more...] about karwar Movies as on 9-6-2018

ವನಸುಮ ಟ್ರಸ್ಟ್ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ನೋಟ್‍ಬುಕ್ ವಿತರಣೆ

June 9, 2018 by Gaju Gokarna Leave a Comment

ಹೊನ್ನಾವರ : ಮಂಕಿಯ ವನಸುಮ ಟ್ರಸ್ಟ್ ವತಿಯಿಂದ ಮಂಕಿ ಅಂಗನವಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್‍ಬುಕ್ ವಿತರಣೆ ಕೈಗೊಳ್ಳಲಾಯಿತು. ಸಾರಸ್ವತಕೇರಿ ನಿವಾಸಿಗಳಾದ ವನಸುಮ ಟ್ರಸ್ಟ್‍ನ ಮುಖ್ಯಸ್ಥರಾದ ಸಂಜಯ್ ಕೌಶಿಕ್ ಹಾಗೂ ಸುಮಿತ್ರ ಕೌಶಿಕ್ ದಂಪತಿ ಉಚಿತವಾಗಿ ನೋಟ್‍ಬುಕ್ ವಿತರಿಸಿದರು. ಮಾಜಿ ಸೈನಿಕ ವಾಮನ ಎಸ್. ನಾಯ್ಕ ಅತಿಥಿಗಳಾಗಿ ಪಾಲ್ಗೊಂಡು ಗ್ರಾಮೀಣರ ಬದುಕಿಗೆ ಹೊಸ ಸ್ಪರ್ಶ ನೀಡುವಲ್ಲಿ ನೊಂದವರಿಗೆ ಸಹಾಯ ನೀಡುವಲ್ಲಿ ಕೌಶಿಕ್ … [Read more...] about ವನಸುಮ ಟ್ರಸ್ಟ್ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ನೋಟ್‍ಬುಕ್ ವಿತರಣೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,829 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar