ಹಳಿಯಾಳ : ರಕ್ತದಾನ ಶ್ರೇಷ್ಠ ದಾನ, ರಕ್ತದಾನದಿಂದ ಒಂದು ಜೀವ ಉಳಿಸಲು ಸಾಧ್ಯ. ಯಾವುದೇ ವ್ಯಕ್ತಿ ಇನ್ನೊಬ್ಬರ ಜೀವ ಉಳಿಸಲು ತನ್ನ ರಕ್ತವನ್ನು ಸ್ವಯಂ ಪ್ರೇರಿತನಾಗಿ ಪ್ರತಿಫಲಾಪೇಕ್ಷೆ ಇಲ್ಲದೆ ಕೊಡುವುದು ಶ್ರೇಷ್ಠ ಕೆಲಸವಾಗಿದೆ ಎಂದು ಹಳಿಯಾಳ ತಾಲೂಕ ಆಸ್ಪತ್ರೆಯ ವೈದ್ಯ ಡಾ. ಗುರುರಾಜ ಆಚಾರಿ ಹೇಳಿದರು. ಕೆನರಾ ಬ್ಯಾಂಕ ಮತ್ತು ವಿ.ಆರ್.ಡಿ.ಎಮ್ ಟ್ರಸ್ಟ ಪ್ರಾಯೋಜಿತ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟಿ ಮುಂದಾಳತ್ವದಲ್ಲಿ ಸರಕಾರಿ ಆಸ್ಪತ್ರೆ ಹಳಿಯಾಳ, ಐ.ಎಮ್.ಎ ರಕ್ತ … [Read more...] about ರಕ್ತದಾನ ಶ್ರೇಷ್ಠ ದಾನ ಪ್ರತಿಫಲಾಪೇಕ್ಷೆ ಇಲ್ಲದೆ ರಕ್ತದಾನ ಮಾಡಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕರ್ನಾಟಕ ರಕ್ಷಣಾ ವೇದಿಕೆ ಹಳಿಯಾಳ ಘಟಕದಿಂದ ಪರಿಸರ ದಿನ ಆಚರಣೆ
ಹಳಿಯಾಳ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕರ್ನಾಟಕ ರಕ್ಷಣಾ ವೇದಿಕೆ ಹಳಿಯಾಳ ತಾಲೂಕಾ ಘಟಕದವರು ವಿವಿಧ ಶಾಲೆಗಳಲ್ಲಿ ಸಸಿಗಳನ್ನು ನೆಟ್ಟು ಅರ್ಥಪೂರ್ಣವಾಗಿ ಪರಿಸರ ದಿನಾಚರಣೆ ಆಚರಿಸಿದರು. ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆಯವರ ವ್ಹಿ.ಡಿ. ಹೆಗಡೆ ಮಹಾವಿದ್ಯಾಲಯ, ಬಾಲಕಿಯರ ಸರಕಾರಿ ಪ್ರೌಢಶಾಲೆ, ಕನ್ನಡ ಹಿರಿಯ ಪ್ರಾಥಮಿಕ ಶಾಲೆ ನಂ. 3 ಹಾಗೂ ತಾಲೂಕಾ ಆಸ್ಪತ್ರೆಗಳಿಗೆ ತೆರಳಿ ಅಲ್ಲಿನ ಆವರಣದಲ್ಲಿ ವೃಕ್ಷಾರೋಪಣ ಮಾಡಿದರು. ಕರವೇ ಅಧ್ಯಕ್ಷ ಬಸವರಾಜ ಬೆಂಡಿಗೇರಿಮಠ … [Read more...] about ಕರ್ನಾಟಕ ರಕ್ಷಣಾ ವೇದಿಕೆ ಹಳಿಯಾಳ ಘಟಕದಿಂದ ಪರಿಸರ ದಿನ ಆಚರಣೆ
ಪ್ರತಿಷ್ಠಿತ ಕಂಪನಿಯವರು ನಡೆಸಿದ ಸಂದರ್ಶನದಲ್ಲಿ ಆಯ್ಕೆಯಾದ 70 ವಿದ್ಯಾರ್ಥಿಗಳು
ಹಳಿಯಾಳ:-ವಾಹನ ತಯಾರಿಕೆಯ ದಿಗ್ಗಜ ಟೊಯೊಟಾ ಕಿರ್ಲೋಸ್ಕರ ಮೊಟರ್ಸ್, ವಿವಿಧ ಡೀಲರ್ಸಗಳು ನಡೆಸಿದ ಲಿಖಿತ ಪರೀಕ್ಷೆ ಮತ್ತು ಸಂದರ್ಶನದಲ್ಲಿ ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯ 70 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಅತ್ಯುತ್ತಮ ಗುಣಮಟ್ಟ ಸೇವೆಯನ್ನು ನೀಡುವಲ್ಲಿ ನುರಿತ ತಂತ್ರಜ್ಞರ ಅವಶ್ಯಕತೆಯಿದ್ದು, ದೇಶಪಾಂಡೆ ಖಾಸಗಿ ಕೈಗಾರಿಕಾ ಸಂಸ್ಥೆಯು ಟೊಯೊಟಾ ಕಿರ್ಲೋಸ್ಕರ ಮೊಟರ್ಸ್ನ ಜೊತೆಗೆ ಪರಸ್ಪರ ಒಡಂಬಡಿಕೆ ಮಾಡಿದ್ದು, ಮೆಕ್ಯಾನಿಕ್ ಮೋಟರ್ ವೆಹಿಕಲ್ … [Read more...] about ಪ್ರತಿಷ್ಠಿತ ಕಂಪನಿಯವರು ನಡೆಸಿದ ಸಂದರ್ಶನದಲ್ಲಿ ಆಯ್ಕೆಯಾದ 70 ವಿದ್ಯಾರ್ಥಿಗಳು
karwar Movies as on 9-6-2018
Arjun Theatre kaala (UA) hindi 12 pm 3 pm 6 pm 9 pm https://www.youtube.com/watch?v=qByNjcs4PUI … [Read more...] about karwar Movies as on 9-6-2018
ವನಸುಮ ಟ್ರಸ್ಟ್ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ನೋಟ್ಬುಕ್ ವಿತರಣೆ
ಹೊನ್ನಾವರ : ಮಂಕಿಯ ವನಸುಮ ಟ್ರಸ್ಟ್ ವತಿಯಿಂದ ಮಂಕಿ ಅಂಗನವಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ಬುಕ್ ವಿತರಣೆ ಕೈಗೊಳ್ಳಲಾಯಿತು. ಸಾರಸ್ವತಕೇರಿ ನಿವಾಸಿಗಳಾದ ವನಸುಮ ಟ್ರಸ್ಟ್ನ ಮುಖ್ಯಸ್ಥರಾದ ಸಂಜಯ್ ಕೌಶಿಕ್ ಹಾಗೂ ಸುಮಿತ್ರ ಕೌಶಿಕ್ ದಂಪತಿ ಉಚಿತವಾಗಿ ನೋಟ್ಬುಕ್ ವಿತರಿಸಿದರು. ಮಾಜಿ ಸೈನಿಕ ವಾಮನ ಎಸ್. ನಾಯ್ಕ ಅತಿಥಿಗಳಾಗಿ ಪಾಲ್ಗೊಂಡು ಗ್ರಾಮೀಣರ ಬದುಕಿಗೆ ಹೊಸ ಸ್ಪರ್ಶ ನೀಡುವಲ್ಲಿ ನೊಂದವರಿಗೆ ಸಹಾಯ ನೀಡುವಲ್ಲಿ ಕೌಶಿಕ್ … [Read more...] about ವನಸುಮ ಟ್ರಸ್ಟ್ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ನೋಟ್ಬುಕ್ ವಿತರಣೆ




