1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 15009 16809 15789Arecanut Factory Average 1 Quintal 6529 7009 6829Arecanut Hale Chali Average 20 Quintal 17369 23469 20370Arecanut Hosa … [Read more...] about Apmc market report 8-6-2018
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನಾ ಕಾರ್ಯಕ್ರಮ
ಹೊನ್ನಾವರ : ತಾಲೂಕಿನ ಜಗತ್ ಪ್ರಸಿದ್ಧ ಪ್ರಾಚೀನ ದ್ವಿಭುಜ ಗಣಪತಿಯ ಸನ್ನಿಧಾನವಿರುವ ಹೊನ್ನಾವರ ತಾಲೂಕಿನ ಶ್ರೀ ಕ್ಷೇತ್ರ ಇಡಗುಂಜಿಯ ಶ್ರೀ ವಿನಾಯಕ ದೇವಸ್ಥಾನದಲ್ಲಿ ಸರ್ವ ಭಕ್ತಾದಿಗಳಿಗೆ ಶುದ್ಧ ಕುಡಿಯುವ ನೀರಿನ ಪೂರೈಕೆಗಾಗಿ ಕೆನರಾ ಬ್ಯಾಂಕ್ ನೀಡಿದ ಯಂತ್ರ ಫಟಕದ ಉದ್ಘಾಟನಾ ಸಮಾರಂಭವು ಇತ್ತೀಚೆಗೆ ಸಂಭ್ರಮದಿಂದ ನಡೆಯಿತು. ಇಡಗುಂಜಿಯ ಶ್ರೀ ವಿನಾಯಕ ದೇವಾಲಯದ ರಿಸೀವರ್ ಆಗಿರುವ ಉತ್ತರ ಕನ್ನಡ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ವಿಠ್ಠಲ ಎಸ್.ಧಾರವಾಡಕರ ಅವರು ಉದ್ಘಾಟನೆ … [Read more...] about ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನಾ ಕಾರ್ಯಕ್ರಮ
ಬೇಳೆಕಾಳುಗಳ ದರ – 8-6-2018
ಟಿ.ಎಸ್.ಎಸ್ ಸೂಪರ್ ಮಾರ್ಕೇಟ್ ಶಿರಸಿ rs ಪ್ರತಿ ಕೇ.ಜಿ ಗೆ *ತೊಗರಿಬೇಳೆ..(ಶಿವಲಿಂಗ) 78* *ಉದ್ದಿನ ಬೇಳೆ................75* *ಕಡ್ಳೆ ಬೇಳೆ......................56* *ಹೆಸರುಬೇಳೆ..(ಬೋಲ್ಡ)...75* *ತೂಗರಿಕಾಳು .................48* *ಉದ್ದಿನಕಾಳು................72* *ಹೆಸರುಕಾಳು..................78* *ಶೇಂಗಾ … [Read more...] about ಬೇಳೆಕಾಳುಗಳ ದರ – 8-6-2018
TSS Market Report 8-6-2018
Rate in rs / per QuintalTSS Sirsi … [Read more...] about TSS Market Report 8-6-2018
ರಸ್ತೆ ಹಾಳಾಗುತ್ತಿರುವುದನ್ನು ಪ್ರಶ್ನಿಸಿದ ಗ್ರಾಮಸ್ಥರಿಬ್ಬರ ಮೇಲೆ ಮಾರಣಾಂತಿಕ ಹಲ್ಲೇ
ಹೊನ್ನಾವರ ತಾಲೂಕಿನ ಮಾಳ್ಕೋಡನಲ್ಲಿ ಮರಳು ಸಾಗಿದುವ ಲಾರಿಗಳಿಂದ ರಸ್ತೆ ಹಾಳಾಗುತ್ತಿರುವುದನ್ನು ಪ್ರಶ್ನಿಸಿದ ಗ್ರಾಮಸ್ಥರಿಬ್ಬರ ಮೇಲೆ ಮಾರಣಾಂತಿಕ ಹಲ್ಲೇ ನಡೆಸಿದ ಘಟನೆ ತಾಲೂಕಿನ ಮಾಳ್ಕೋಡನಲಿÀ ನಡೆದಿದೆ. ರೇತಿ ಸಾಗಾಟದ ವಿಚಾರಕ್ಕೇ ಸಂಭಂದಿಸಿದಂತೆ ತಮ್ಮ ಊರಿನ ರಸ್ತೆ ಹಾಳಾಗುತ್ತದೆ ಎಂದು ಪ್ರಶ್ನಿಸಿದ ಕಿರಣ ಶ್ರೀಧರ ನಾಯ್ಕ ಎನ್ನುವವರ ಮೇಲೆ ಮರಳು ಸಾಗಾಟ ನಡೆಸುವ ಗ್ರಾಮ ಪಂಚಾಯತ್ ಸದಸ್ಯ ಗಜಾನನ ಗೌಡ,ಗಣೇಶ ಗೌಡ,ಹನ್ಮಂತ ಗೌಡ,ಕಿರಣ ಗೌಡ ಎಂಬುವವರು ಹಿಂಬದಿಯಿಂದ ಬಂದು … [Read more...] about ರಸ್ತೆ ಹಾಳಾಗುತ್ತಿರುವುದನ್ನು ಪ್ರಶ್ನಿಸಿದ ಗ್ರಾಮಸ್ಥರಿಬ್ಬರ ಮೇಲೆ ಮಾರಣಾಂತಿಕ ಹಲ್ಲೇ



