ಹೊನ್ನಾವರ .ದಿ 25 ಮೇ ರಿಂದ 29 ಮೇರವರೆಗೆ ಶ್ರೀಲಂಕಾದಲ್ಲಿ ನಡೆದ ಇಂಡೋ-ಶ್ರೀಲಂಕಾ ಚಾಂಪಿಯನ್ಶಿಪ್ನ ಅಥ್ಲೆಟಿಕ್ಸ ವಿಭಾಗದಲ್ಲಿ ಹೊನ್ನಾವರದ ಅದ್ವೈತ ಸ್ಪೋಟ್ರ್ಸ ಕ್ಲಬ್ನ ಕ್ರೀಡಾಪಟುಗಳು ಭಾಗವಹಿಸಿ ಸ್ಪರ್ದೆಯಲ್ಲಿ ವಿಜೇತರಾಗಿ ತಾಲೂಕಿಗೆ ಹೆಮ್ಮೆ ತಂದಿದ್ದಾರೆ. ಈ ಕ್ರೀಡಾಕೂಟದಲ್ಲಿ 14 ವರ್ಷದ ವಯೋಮಿತಿಯ ವಿಭಾಗದಲ್ಲಿ 400 ಮೀ ಓಟದ ಸ್ಪರ್ದೆಯಲ್ಲಿ ಸತ್ಯ ನಾರಾಯಣ ಮಾದೇವ ನಾಯ್ಕ ಈತನು ಕಂಚಿನ ಪದಕ ಗಳಿಸಿರುತ್ತಾರೆ. ಹಾಗೆ 17 ವರ್ಷದ ವಯೋಮಿತಿಯ ವಿಭಾಗದಲ್ಲಿ 400 ಮೀ … [Read more...] about ಇಂಡೋ-ಶ್ರೀಲಂಕಾ ಚಾಂಪಿಯನ್ ಶಿಪ್ ಹೊನ್ನಾವರದ ಅದ್ವೈತ ಸ್ಪೋಟ್ರ್ಸ ಕ್ಲಬ್ (ರಿ)ಮಕ್ಕಳಿಂದ ಅದ್ವೈತ ಸಾಧನೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
Apmc market report 7-6-2018
1] MARKET: SIDDAPURACommodity Variety Grade Arrivals Units Min (Rs.) Max (Rs.) Modal … [Read more...] about Apmc market report 7-6-2018
TSS Market Report 7-6-2018
Rate in rs / per QuintalTSS Sirsi min max avg *Rashi 30099 33399 31770*↔ *Bette 20409 28918 24435* *K.G 14809 18509 17337* *Chali 20089 21900 21271*↔ Old Chali 22256 23256 22669* *Ch kem 14019 19699 18071* *B Got 14809 17899 … [Read more...] about TSS Market Report 7-6-2018
Apmc market report 6-6-2018
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 11290 14559 12890Arecanut Hale Chali Average 3 Quintal 18719 23010 20750Arecanut Hosa Chali Average 1 Quintal 18220 21009 19449 2] MARKET: … [Read more...] about Apmc market report 6-6-2018
ವಿವಿದ ಇಲಾಖೆಯ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಣೆ
ಹೊನ್ನಾವರ;.Àಕರ್ನಾಟಕ ಅರಣ್ಯ ಇಲಾಖೆ ಹೊನ್ನಾವರ ಇವರ ಆಶ್ರಯದಲ್ಲಿ ತಾಲೂಕಾ ಆಡಳಿತ. ಪಟ್ಟಣ ಪಂಚಾಯತ ಹೊನ್ನಾವರ. ಜಿಲ್ಲಾ ಪಂಚಾಯತ ಕಾರವಾರ, ಸಾರ್ವಜನಿಕ ಶಿಕ್ಷಣ ಇಲಾಖೆ, ಕಾನೂನು ಸೇವಾ ಸಮಿತಿ, ವಕಿಲರ ಸಂಘ ಹಾಗೂ ವಿವಿದ ಇಲಾಖೆಯ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.ಹೊನ್ನಾವರ ದುರ್ಗಾಕೇರಿಯ ಸೆಂಟ್ ಥಾಮಸ್ ಮೈದಾನಲ್ಲಿ ಸಸಿ ನಡುವುದರ ಮೂಲಕ ಹೊನಾವರ ಸಿವಿಲ್ ಕೋರ್ಟ ಹಿರಿಯ ನ್ಯಾಯಾಧಿಸರಾದ ಚನ್ನಕೇಶವ ರೆಡ್ಡಿ ಪ್ಲಾಸ್ಟಿಕ್ ಮುಕ್ತ ಹೊನ್ನಾವರ … [Read more...] about ವಿವಿದ ಇಲಾಖೆಯ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಣೆ


