ಹಳಿಯಾಳ:- ಶಾಸಕ, ಸಂಸದ, ಕೇಂದ್ರ ಸಚಿವರಾಗಿ ಕಾರ್ಯನಿರ್ವಹಿಸಿದ ಜನಪರ ಕೆಲಸಗಾರ, ಸರಳ ಸಜ್ಜನಿಕೆಯ ವ್ಯಕ್ತಿ, ಸಹಕಾರಿ ಧುರಿಣ ಜಮಖಂಡಿ ಶಾಸಕ ಸಿದ್ದು ನ್ಯಾಮಗೌಡ ನಿಧನವು ಕಾಂಗ್ರೇಸ್ ಪಕ್ಷ ಹಾಗೂ ನಾಡಿಗೆ ತುಂಬಲಾರದ ಹಾನಿಯಾಗಿದೆ ಎಂದು ಶಾಸಕ ಆರ್.ವಿ.ದೇಶಪಾಂಡೆ ತಮ್ಮ ಶೋಕ ಸಂದೇಶದಲ್ಲಿ ಹೇಳಿದ್ದಾರೆ. ತಮ್ಮ ಶೋಕ ಸಂದೇಶದಲ್ಲಿ ನ್ಯಾಮಗೌಡರ ಸಾವಿಗೆ ಕಂಬನಿ ಮಿಡಿದಿರುವ ದೇಶಪಾಂಡೆ ಜಮಖಂಡಿ ತಾಲೂಕಿನ ನೀರಾವರಿ ಉದ್ದೇಶಕ್ಕಾಗಿ ಕೃಷ್ಣಾ ನದಿಗೆ ಅಡ್ಡಲಾಗಿ ಚಿಕ್ಕ ಪಡಸಲಗಿ … [Read more...] about ಶಾಸಕ ಸಿದ್ದು ನ್ಯಾಮಗೌಡ ಅಕಾಲಿಕ ನಿಧನಕ್ಕೆ ಸಂತಾಪ ಸೂಚಿಸಿದ ಶಾಸಕ ಆರ್.ವಿ.ದೇಶಪಾಂಡೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ವಚನಭ್ರಷ್ಠ ಕುಮಾರಸ್ವಾಮಿ ಅವರಿಂದ ನಾಡಿಗೆ ಜನತೆಗೆ ದ್ರೋಹ ರೈತರ ಸಾಲ ಮನ್ನಾ ಮಾಡಿ ಇಲ್ಲವೇ ರಾಜೀನಾಮೆ ನೀಡಿ- ಸುನೀಲ್ ಹೆಗಡೆ ಆಗ್ರಹ
ಹಳಿಯಾಳ:- ನಾನು ಕಾಂಗ್ರೇಸ್ ಪಕ್ಷದ ನಾಯಕರ ಮುಲಾಜಿನಲ್ಲಿದ್ದೇನೆ ಹೊರತು 6 ಕೋಟಿ ಕನ್ನಡಿಗರ ಮುಲಾಜಿನಲ್ಲಿ ಇಲ್ಲ ಎಂದಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ನಾಡಿನ ಜನತೆಗೆ ಜನತೆಗೆ ದ್ರೋಹ ಎಸಗಿದ್ದು ಪ್ರತಿ ಹಂತದಲ್ಲಿ ವಚನ ಭ್ರಷ್ಟರಾಗುವ, ದ್ವಿಮುಖ ನೀತಿ ತೊರುವ ಕುಮಾರಸ್ವಾಮಿ ಅವರಿಗೆ ರಾಜಕೀಯ ಬಧ್ದತೆ, ನೈತಿಕತೆ ಇದ್ದರೇ ತಕ್ಷಣ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಲಿ ಎಂದು ಬಿಜೆಪಿ ಮುಖಂಡ, ಮಾಜಿ ಶಾಸಕ ಸುನೀಲ್ ಹೆಗಡೆ ಆಗ್ರಹಿಸಿದ್ದಾರೆ.ಹಳಿಯಾಳ ಬಂದ್ ತಾತ್ಕಾಲಿಕ … [Read more...] about ವಚನಭ್ರಷ್ಠ ಕುಮಾರಸ್ವಾಮಿ ಅವರಿಂದ ನಾಡಿಗೆ ಜನತೆಗೆ ದ್ರೋಹ ರೈತರ ಸಾಲ ಮನ್ನಾ ಮಾಡಿ ಇಲ್ಲವೇ ರಾಜೀನಾಮೆ ನೀಡಿ- ಸುನೀಲ್ ಹೆಗಡೆ ಆಗ್ರಹ
ಠೇವಣಿ ಕಳೆದುಕೊಂಡ ಜೆಡಿಎಸ್ ಅಭ್ಯರ್ಥಿ ಕೆ.ಆರ್.ರಮೇಶ ಅವರಿಂದ ಈವಿಎಮ್ ಮತಯಂತ್ರಗಳ ಬಗ್ಗೆ ಆರೋಪ- ತನಿಖೆಗಾಗಿ ಚುನಾವಣಾ ಆಯೋಗ ಹಾಗೂ ನ್ಯಾಯಾಲಯಕ್ಕೆ ದೂರು ನೀಡುವ ಹೇಳಿಕೆ.
ಹಳಿಯಾಳ:- ಇತ್ತೀಚೆಗೆ ನಡೆದ ಹಳಿಯಾಳ ವಿಧಾನ ಸಭಾ ಕ್ಷೇತ್ರದ ಚುನಾವಣೆಯಲ್ಲಿ ವಂಚನೆಯಾಗಿರುವ ಸಂಶಯವಿದ್ದು ಈವಿಎಮ್ ಮತಯಂತ್ರಗಳ ಮೂಲಕ ಮತಗಳ ಪರಿವರ್ತನೆ ಮಾಡಿರುವ ಬಗ್ಗೆ ತಮಗೆ ಬಲವಾದ ಸಂದೇಹವಿದ್ದು ಈ ಬಗ್ಗೆ ತನಿಖೆಗಾಗಿ ಹಾಗೂ ಹಳಿಯಾಳ-ಜೋಯಿಡಾ ವಿಧಾನಸಭಾ ಕ್ಷೇತ್ರದ ಮರು ಚುನಾವಣೆಗಾಗಿ ಒತ್ತಾಯಿಸಿ ನಾವು ಚುನಾವಣಾ ಆಯೋಗಕ್ಕೆ ಹಾಗೂ ನ್ಯಾಯಾಲಯಕ್ಕೆ ದೂರನ್ನು ನೀಡುವುದಾಗಿ ಠೇವಣಿ ಕಳೆದುಕೊಂಡು ಹೀನಾಯ ಸೋಲನ್ನು ಅನುಭವಿಸಿರುವ ಹಳಿಯಾಳ ಕ್ಷೇತ್ರದ ಪರಾಜಿತ ಜೆ.ಡಿ.ಎಸ್ … [Read more...] about ಠೇವಣಿ ಕಳೆದುಕೊಂಡ ಜೆಡಿಎಸ್ ಅಭ್ಯರ್ಥಿ ಕೆ.ಆರ್.ರಮೇಶ ಅವರಿಂದ ಈವಿಎಮ್ ಮತಯಂತ್ರಗಳ ಬಗ್ಗೆ ಆರೋಪ- ತನಿಖೆಗಾಗಿ ಚುನಾವಣಾ ಆಯೋಗ ಹಾಗೂ ನ್ಯಾಯಾಲಯಕ್ಕೆ ದೂರು ನೀಡುವ ಹೇಳಿಕೆ.
ಕರ್ನಾಟಕ ಕಾಂತ್ರಿರಂಗದ ಜಿಲ್ಲಾ ಕಾರ್ಯಲಯದಲ್ಲಿ ನೇರವೇರಿದ ಪುಸ್ತಕಗಳ ಬಿಡುಗಡೆ ಕಾರ್ಯಕ್ರಮ
ಹೊನ್ನಾವರ: ಕರ್ನಾಟಕ ಕ್ರಾಂತಿರಂಗ ಹಾಗೂ ಸ್ಪೂರ್ತಿ ರಂಗ ಹೊನ್ನಾವರ ಇವರ ಸಂಯುಕ್ತ ಆಶ್ರಯದಲ್ಲಿ ಪುಸ್ತಕಗಳ ಬಿಡುಗಡೆ ಕಾರ್ಯಕ್ರಮ ಹೊನ್ನಾವರ ಪ್ರಭಾತನಗರದ ಕರ್ನಾಟಕ ಕಾಂತ್ರಿರಂಗದ ಜಿಲ್ಲಾ ಕಾರ್ಯಲಯದಲ್ಲಿ ನೇರವೇರಿತು.ಡಾ ಭಾಸ್ಕರ ಮಯ್ಯವರು ಬರೆದ ನಿಕಷಕ್ಕೆ ಒಡ್ಡದ ನಿರ್ಣಯಗಳು, ಜಾಗತೀಕರಣದ ನಾಗಪಾಶ, ಋಗ್ವೇದÀ ಪುಸ್ತಕವನ್ನು ಬಿಡುಗಡೆಗೊಳಿಸಿದ ಹಿರಿಯ ಸಾಹಿತಿಗಳು ಹಾಗೂ ಜನಪದ ವಿದ್ವಾಂಸ ಡಾ ಎನ್.ಆರ್. ನಾಯ್ಕ ಮಾತನಾಡಿ ಇಂದು ಬಿಡುಗಡೆಯಾದ 4 ಪುಸ್ತಕಗಳು … [Read more...] about ಕರ್ನಾಟಕ ಕಾಂತ್ರಿರಂಗದ ಜಿಲ್ಲಾ ಕಾರ್ಯಲಯದಲ್ಲಿ ನೇರವೇರಿದ ಪುಸ್ತಕಗಳ ಬಿಡುಗಡೆ ಕಾರ್ಯಕ್ರಮ
ಕ್ರಾಂತಿರಂಗ ಇದು ಯಾವುದೇ ರಾಜಕೀಯ ಪ್ರೇರಿತ ಸಂಘಟನೆಯಲ್ಲ;ಮಂಚೇಗೌಡ
ಹೊನ್ನಾವರ .ಕರ್ನಾಟಕ ಕ್ರಾಂತಿರಂಗದ ವತಿಯಿಂದ ಉತ್ತರ ಕನ್ನಡ ಜಿಲ್ಲಾ ಎರಡನೇ ವರ್ಷದ ನಾಡಹಬ್ಬ ಪಟ್ಟಣದ ನ್ಯೂಇಂಗ್ಲೀಷ್ ಸ್ಕೂಲ್ ಸಭಾಭವನದಲ್ಲಿ ನಡೆಯಿತು. ದಂಡಿನದುರ್ಗಾ ದೇವಸ್ದಾನದಿಂದ ಹೊರಟ ಭವ್ಯ ಮೆರವಣೆಗೆ ಜೊತೆ ಬೈಕ್ ರ್ಯಾಲಿ ಕಾಲೇಜು ಸರ್ಕಲ್ ವರೆಗೆ ಬಂದು ನ್ಯೂ ಇಂಗ್ಲೀಷ್ ಸ್ಕೂಲ್ ಆವರಣದವರೆಗೆ ಸಂಚಾರ ನಡೆಸಿತು. ಕರ್ನಾಟಕ ಕ್ರಾಂತಿರಂಗದ ರಾಜ್ಯಾಧ್ಯಕ್ಷ ಮಂಚೇಗೌಡ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿ “ಕ್ರಾಂತಿರಂಗ ಇದು ಯಾವುದೇ … [Read more...] about ಕ್ರಾಂತಿರಂಗ ಇದು ಯಾವುದೇ ರಾಜಕೀಯ ಪ್ರೇರಿತ ಸಂಘಟನೆಯಲ್ಲ;ಮಂಚೇಗೌಡ



