ಹೊನ್ನಾವರ . ಶಿಬಿರವು, ಮಕ್ಕಳ ಸುಪ್ತ ಪ್ರತಿಭೆಯನ್ನು ಹೊರ ಹಾಕುವ ಕೆಲಸ ಮಾಡುತ್ತದೆ. ಅದನ್ನು ಕೆರೆಕೋಣಿನಲ್ಲಿ ನಡೆದ ಶಿಬಿರವು ಸಾಕ್ಷೀಕರಿಸಿದೆ ಮಾತ್ರವಲ್ಲ, ಇಂದಿನ ಮೊಬೈಲ್ ಯುಗದಲ್ಲಿ ಮಕ್ಕಳು ಹೊರ ಪ್ರಪಂಚವನ್ನೇ ಮರೆತು ಬಿಟ್ಟಿದ್ದಾರೆ, ಅದಕ್ಕೆ ಸ್ವಲ್ಪ ಮಟ್ಟಿನ ವಿರಾಮ ನೀಡಿ 60ಕ್ಕಿಂತ ಹೆಚ್ಚಿನ ಮಕ್ಕಳು ಈ ಶಿಬಿರದಲ್ಲಿ ಭಾಗವಹಿಸಿ ಹಲವಾರು ವಿಭಾಗದಲ್ಲಿ ಅನುಭವವನ್ನು ಆಸ್ವಾದಿಸಿದ್ದು ಒಳ್ಳೆಯ ಬೆಳವಣಿಗೆ ಎಂದು ಎಸ್.ಕೆ.ಪಿ. ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ … [Read more...] about ಕೆರಕೋಣ್ನಲ್ಲಿ ಮಕ್ಕಳ ಬೇಸಿಗೆ ಶಿಬಿರ ಮುಕ್ತಾಯ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಸಾಂಸ್ಕøತಿಕ ಚಟುವಟಿಕೆ, ಸಮಾಜದಲ್ಲಿ ಸಾಮರಸ್ಯ ಹುಟ್ಟಿಸುವ ಕೆಲಸ ಮಾಡುತ್ತದೆ _ ಪ್ರತಿಭೆ, ಮಕ್ಕಳಲ್ಲಿ ಅಂತರ್ಗತವಾಗಿರುತ್ತದೆ _ಗಣೇಶ ಭಂಡಾರಿ
ಹೊನ್ನಾವರ. ಮಕ್ಕಳಲ್ಲಿರುವ ಅವ್ಯಕ್ತ ಸುಫ್ತ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸುವುದರ ಮೂಲಕ ಅವರಲ್ಲಿ ಆತ್ಮಸ್ಥೈರ್ಯ, ಭರವಸೆ, ದೃಢವಾದ ವ್ಯಕ್ತಿತ್ವ, ವಿಚಾರವಂತಿಕೆ ಕಲಾ ಪ್ರತಿಭೆಯನ್ನು ಪ್ರೇರೇಪಿಸುವ ನಿಟ್ಟಿನಲ್ಲಿ ಕಲಾಶ್ರೀ ಆಯ್ಕೆ ಶಿಬಿರವು ಮಹತ್ವ ಪಡೆದುಕೊಂಡಿದೆ ಎಂದು ಯಕ್ಷಗಾನ ಕಲಾವಿದ ಗಣೇಶ ಭಂಡಾರಿ,ಕೆರಕೋಣ ಹೇಳಿದರು. ಅವರು ಬಾಲಭವನ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಹೊನ್ನಾವರ ಮತ್ತು ಕುಮುದಾ ಅಭಿವೃದ್ಧಿ … [Read more...] about ಸಾಂಸ್ಕøತಿಕ ಚಟುವಟಿಕೆ, ಸಮಾಜದಲ್ಲಿ ಸಾಮರಸ್ಯ ಹುಟ್ಟಿಸುವ ಕೆಲಸ ಮಾಡುತ್ತದೆ _ ಪ್ರತಿಭೆ, ಮಕ್ಕಳಲ್ಲಿ ಅಂತರ್ಗತವಾಗಿರುತ್ತದೆ _ಗಣೇಶ ಭಂಡಾರಿ
TSS Market Report 28-5-2018
Rate in rs / per Quintal TSS Sirsi … [Read more...] about TSS Market Report 28-5-2018
ಸರಿಯಾದ ಸಮಯದಲ್ಲಿ ರೈತರಿಗೆ ಉತ್ತಮ ತಳಿಯ ಬಿತ್ತನೇ ಬೀಜ ಪೂರೈಸುವಂತೆ ಆಗ್ರಹಿಸಿ ರೈತರಿಂದ ಪ್ರತಿಭಟನೆ
ಹಳಿಯಾಳ ;- ಸರಿಯಾದ ಸಮಯದಲ್ಲಿ ತಾಲೂಕಿನ ರೈತರಿಗೆ ಉತ್ತಮ ತಳಿ ಹಾಗೂ ಇಳುವರಿಯನ್ನು ನೀಡುವಂತಹ ಬಿತ್ತನೆಯ ಬೀಜಗಳನ್ನು ಪೊರೈಕೆ ಮಾಡಬೇಕೆಂದು ಆಗ್ರಹಿಸಿ ತಾಲೂಕಿನ ನೂರಾರು ರೈತರು ಪಟ್ಟಣದ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರಕ್ಕೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ಇಗಾಗಲೇ ತಾಲೂಕಿನಾದ್ಯಂತ ಉತ್ತಮ ಮಳೆಯಾಗಿದ್ದು ರೈತರು ಕೃಷಿ ಜಮೀನುಗಳನ್ನು ಸ್ವಚ್ಚ ಮಾಡಿ ಬೀಜಗಳನ್ನು ಬಿತ್ತನೆ ಮಾಡಲು ತಯಾರಿದ್ದು ಈ ಸಮಯದಲ್ಲಿ ಉತ್ತಮ ಇಳುವರಿ ಮತ್ತು ಹೆಚ್ಚು ಫಸಲು ಬರುವ ಗೋವಿನ ಜೋಳ … [Read more...] about ಸರಿಯಾದ ಸಮಯದಲ್ಲಿ ರೈತರಿಗೆ ಉತ್ತಮ ತಳಿಯ ಬಿತ್ತನೇ ಬೀಜ ಪೂರೈಸುವಂತೆ ಆಗ್ರಹಿಸಿ ರೈತರಿಂದ ಪ್ರತಿಭಟನೆ
Apmc market report 26-5-2018
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Factory Average 1 Quintal 8789 10669 9680Arecanut Hale Chali Average 2 Quintal 22690 23180 22899Arecanut Hosa Chali Average 1 Quintal 20119 21069 20870 2] MARKET: … [Read more...] about Apmc market report 26-5-2018



