ಹೊನ್ನಾವರ .ಕರ್ನಾಟಕ ಕ್ರಾಂತಿರಂಗದ ವತಿಯಿಂದ 2 ನೇ ವರ್ಷದ ನಾಡಹಬ್ಬ ಕಾರ್ಯಕ್ರಮ ಇದೇ ಬರುವ 27ರಂದು ನಡೆಯಲಿದೆ ಎಂದು ಹೊನ್ನಾವರ ತಾಲೂಕ ಅಧ್ಯಕ್ಷ ಡಾ ಎಸ್. ಡಿ ಹೆಗಡೆ ಮಾಧ್ಯಮಗೊಷ್ಟಿಯಲ್ಲಿ ತಿಳಿಸಿದರು. ಕಾಂತ್ರಿರಂಗದ ಜಿಲ್ಲಾ ಕಾರ್ಯಲಯದಲ್ಲಿ ನಡೆದ ಮಾಧ್ಯಮಗೊಷ್ಟಿಯನ್ನು ಉದ್ದೇಶಿಸಿ ಡಾ ಎಸ್.ಡಿ.ಹೆಗಡೆ ಮಾತನಾಡಿ ಬೆಳಿಗ್ಗೆ 9.30 ಪುಸ್ತಕ ಬಿಡುಗಡೆ ಹಾಗೂ ಸಂವಾದ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮಕ್ಕೆ ಹಿರಿಯ ಸಾಹಿತಿಗಳಾದ ರೋಹಿದಾಸ ನಾಯ್ಕ, ಬಿ.ಎನ್.ವಾಸರೆ, … [Read more...] about 27ರಂದು 2 ನೇ ವರ್ಷದ ನಾಡಹಬ್ಬ ಕಾರ್ಯಕ್ರಮ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
TSS Market Report 25-5-2018
Rate in rs / per Quintal TSS Sirsi … [Read more...] about TSS Market Report 25-5-2018
ಹಳಿಯಾಳ ಸರ್ಕಾರಿ ಆಸ್ಪತ್ರೆಯಲ್ಲಿ ಭಾರಿ ಶಬ್ದ ಮಾಡಿದ ಆಕ್ಸಿಜನ್ ಸಿಲಿಂಡರ್ , ಹೆದರಿ ದಿಕ್ಕಾಪಾಲಾಗಿ ಓಡಿದ ರೋಗಿಗಳು
ಹಳಿಯಾಳ;ಹಳಿಯಾಳದ ಸರ್ಕಾರಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರನಲ್ಲಿ ತಾಂತ್ರಿಕ್ ತೊಂದರೆಯಿಂದ .. ಭಾರಿ ಶಬ್ದದೊಂದಿಗೆ ಗ್ಯಾಸ್ ಉಗುಳಿದ. ಸಿಲಿಂಡರ್ .. ಅದಕ್ಕೆ ಅಳವಡಿಸಿದ ಗ್ಲಾಸಿನ ಮಿಟರ್ ಒಡೆದು ಭಾರಿ ಶಬ್ದ ಇದರಿಂದ ಗಲಿಬಿಲಿಗೊಂಡು ಭಯದಿಂದ ದಿಕ್ಕಾಪಾಲಾಗಿ ಓಡಿದ .. ರೋಗಿಗಳು..ಶುಕ್ರವಾರ ಮಧ್ಯಾಹ್ನ ಸುಮಾರು 3 ಗಂಟೆ ಆಸುಪಾಸಿನಲ್ಲಿ ಘಟನೆ.ಹಳಿಯಾಳದ ಸರ್ಕಾರಿ ಆಸ್ಪತ್ರೆಯಲ್ಲಿಯ ೨ ನೇ ಮಹಡಿಯಲ್ಲಿರುವ ಚಿಕಿತ್ಸೆ … [Read more...] about ಹಳಿಯಾಳ ಸರ್ಕಾರಿ ಆಸ್ಪತ್ರೆಯಲ್ಲಿ ಭಾರಿ ಶಬ್ದ ಮಾಡಿದ ಆಕ್ಸಿಜನ್ ಸಿಲಿಂಡರ್ , ಹೆದರಿ ದಿಕ್ಕಾಪಾಲಾಗಿ ಓಡಿದ ರೋಗಿಗಳು
ಹಳಿಯಾಳದಲ್ಲಿ ಗೋವಧಾಲಯ ಇಲ್ಲ ಬೇಕಿದ್ದರೇ ಡಿಸಿಗೆ ದೂರು ನೀಡಿ- ಪುರಸಭೆಗೆ ಬಂದು ಆಮ್ನೇ ಸಾಮ್ನೆ ಚರ್ಚೆ ಮಾಡಿ-ಮಾಜಿ ಶಾಸಕ ಸುನೀಲ್ ಹೆಗಡೆಗೆ ಪುರಸಭೆ ಸದಸ್ಯ ಸುರೇಶ ತಳವಾರ ಸವಾಲ್
ಹಳಿಯಾಳ:- ಹಳಿಯಾಳದಲ್ಲಿ ಎಲ್ಲಿಯೂ ಯಾವುದೇ ಗೋ ವಧಾಲಯ ಕಾರ್ಯನಿರ್ವಹಿಸುತ್ತಿಲ್ಲ ಈ ಬಗ್ಗೆ ಮಾಜಿ ಶಾಸಕ ಸುನೀಲ್ ಹೆಗಡೆ ತಾಕತ್ತಿದ್ದರೇ ಜಿಲ್ಲಾಧಿಕಾರಿಗಳಿಗೆ ದೂರು ನೀಡಲಿ ಹಾಗೂ ಪುರಸಭೆಗೆ ಬಂದು “ಆಮ್ನೆ ಸಾಮ್ನೆ”(ಎದುರು-ಬದುರು) ಚರ್ಚೆ ಮಾಡಲಿ ಹೊರತು ಹೇಳಿಕೆ ಕೊಡುವುದನ್ನು ಬಿಡಲಿ ಎಂದು ಪುರಸಭೆ ಹಿರಿಯ ಸದಸ್ಯ ಸುರೇಶ್ ತಳವಾರ ಸವಾಲ್ ಎಸೆದಿದ್ದಾರೆ. ಪಟ್ಟಣದ ಪುರಸಭೆಯ ಅಧ್ಯಕ್ಷರ ಕಚೇರಿಯಲ್ಲಿ ನಡೆದ ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿದ ಅವರು ಸುನೀಲ್ ಹೆಗಡೆ ನೀಡಿದ … [Read more...] about ಹಳಿಯಾಳದಲ್ಲಿ ಗೋವಧಾಲಯ ಇಲ್ಲ ಬೇಕಿದ್ದರೇ ಡಿಸಿಗೆ ದೂರು ನೀಡಿ- ಪುರಸಭೆಗೆ ಬಂದು ಆಮ್ನೇ ಸಾಮ್ನೆ ಚರ್ಚೆ ಮಾಡಿ-ಮಾಜಿ ಶಾಸಕ ಸುನೀಲ್ ಹೆಗಡೆಗೆ ಪುರಸಭೆ ಸದಸ್ಯ ಸುರೇಶ ತಳವಾರ ಸವಾಲ್
Sirsi Movies as on 25-5-2018
Lakshmi Theatre Raazi (UA) hindi 10AM1PM4PM7PMhttps://www.youtube.com/watch?v=EFGyrWtMDcA … [Read more...] about Sirsi Movies as on 25-5-2018




