https://www.youtube.com/watch?v=4xw4zx6Y3m0&feature=youtu.beಹಳಿಯಾಳದಲ್ಲಿ ಭಾರಿ ಬಿರುಗಾಳಿ ಮಳೆಅಲ್ಲಲ್ಲಿ ಧರೆಗುರುಳಿದ ಮರಗಳು ವಿದ್ಯುತ್ ವ್ಯತೆಯ ಜನಜೀವನ ಅಸ್ತವ್ಯಸ್ತ … [Read more...] about ಹಳಿಯಾಳದಲ್ಲಿ ಭಾರಿ ಬಿರುಗಾಳಿ ಮಳೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಹೊನ್ನಾವರದಲ್ಲಿ ಕಾಂಗ್ರೇಸ್ ಸಂಭ್ರಮಾಚರಣೆ
ಹೊನ್ನಾವರ : ರಾಜ್ಯದಲ್ಲಿ ಕಾಂಗ್ರೇಸ್-ಜೆ.ಡಿ.ಎಸ್. ನೇತೃತ್ವದ ಸಮ್ಮಿಶ್ರ ಸರಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಹೊನ್ನಾವರದಲ್ಲಿ ಕಾಂಗ್ರೇಸ್ ಕಾರ್ಯಕರ್ತರು, ಬ್ಲಾಕ್ ಕಾಂಗ್ರೇಸ್ ಕಾರ್ಯಾಲಯದಲ್ಲಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿಯವರ ನೇತೃತ್ವದಲ್ಲಿ ಸಭೆ ನಡೆಸಿ ನೂತನ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಉಪಮುಖ್ಯಮಂತ್ರಿ ಕೆ.ಪಿ.ಸಿ.ಸಿ ಅಧ್ಯಕ್ಷ ಜಿ. ಪರಮೇಶ್ವರ ಅವರಿಗೆ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಬ್ಲಾಕ್ … [Read more...] about ಹೊನ್ನಾವರದಲ್ಲಿ ಕಾಂಗ್ರೇಸ್ ಸಂಭ್ರಮಾಚರಣೆ
ನೂತನ ಶಾಸಕರಾದ ಸುನೀಲ್ ನಾಯ್ಕ ಮೃತ ಪರೇಶ್ ಮೇಸ್ತ ಮನೆಗೆ ಭೇಟಿ
ಹೊನ್ನಾವರ: ಭಟ್ಕಳ ಹೊನ್ನಾವರ ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾದ ಸುನೀಲ್ ನಾಯ್ಕ ಮೃತ ಪರೇಶ್ ಮೇಸ್ತ ಮನೆಗೆ ಭೇಟಿ ನೀಡಿ ತಂದೆ ತಾಯಿಯವರಿಂದ ಆಶಿರ್ವಾದ ಪಡೆದರು. ತಂದೆ ಕಮಲಾಕರ ಮೇಸ್ತರವರೊಂದಿಗೆ ಮಾತನಾಡಿ ಮಗನ ಸಾವಿನ ಬಗ್ಗೆ ನ್ಯಾಯ ಒದಗಿಸುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ತಾಲೂಕಾ ಅಧ್ಯಕ್ಷ ಸುಬ್ರಾಯ ನಾಯ್ಕ ಮುಖಂಡರಾದ ಲೋಕೆಶ್ ಮೇಸ್ತ, ಮಹೇಶ್ ಮೇಸ್ತ, ಶ್ರೀಧರ ಸಾರಂಗ್, ಉಮೇಶ್ ಸಾರಂಗ್, ಉಮೇಶ್ ಮೇಸ್ತ,ಉಮೇಶ್ ನಾಯ, ್ಕ ಇತತರು ಉಪಸ್ಥಿತರಿದ್ದರು. … [Read more...] about ನೂತನ ಶಾಸಕರಾದ ಸುನೀಲ್ ನಾಯ್ಕ ಮೃತ ಪರೇಶ್ ಮೇಸ್ತ ಮನೆಗೆ ಭೇಟಿ
ನಮ್ಮ ತಾಯಿ ಭಾಷೆಯನ್ನು ಪೀತಿಸುವುದರ ಜೊತೆಗೆ ಎಲ್ಲಾ ಭಾಷೆಯನ್ನು ಪ್ರೀತಿಸಬೇಕು ;ಕೃಷ್ಣಮೂರ್ತಿ ಹೆಬ್ಬಾರ್
ಹೊನ್ನಾವರ:ಸಂಸ್ಕ್ರತ ಭಾರತಿ, ಸಂಸ್ಕ್ರತ ವಿಶ್ವ ವಿದ್ಯಾಲಯ ಬೆಂಗಳೂರು ಹಾಗೂ ಸಿಲೆಕ್ಟ್ ಫೌಂಡೆಶನ್ ಗೆರುಸೊಪ್ಪಾ ಇವರ ಸಹಯೋಗದಲ್ಲಿ ಶ್ರೀ ಕ್ಷೇತ್ರ ಬಂಗಾರಮಕ್ಕಿಯಲ್ಲಿ ಸಂಸ್ಕ್ರತ ಭಾಷಾ ಭೋದನ ವರ್ಗ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿತಿಯಾಗಿ ಆಗಮಿಸಿದ್ದ ನಾಗರಿಕ ಪತ್ರಿಕೆಯ ಸಂಪಾದಕ ಕೃಷ್ಣಮೂರ್ತಿ ಹೆಬ್ಬಾರ್ ಮಾತನಾಡಿ, ಭಾಷೆ ಎನ್ನುವುದು ಮನುಷ್ಯನ ಮೊದಲ ಸಂಸ್ಕ್ರತಿ, ಸಂಸ್ಕ್ರತ ಎನ್ನುವುದು ಪಕ್ವಗೊಂಡ ಭಾಷೆ,ನಾವು ನಮ್ಮ ತಾಯಿ ಭಾಷೆಯನ್ನು … [Read more...] about ನಮ್ಮ ತಾಯಿ ಭಾಷೆಯನ್ನು ಪೀತಿಸುವುದರ ಜೊತೆಗೆ ಎಲ್ಲಾ ಭಾಷೆಯನ್ನು ಪ್ರೀತಿಸಬೇಕು ;ಕೃಷ್ಣಮೂರ್ತಿ ಹೆಬ್ಬಾರ್
ಗುಣವಂತೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆದ ಎಸ್. ಎಸ್.ಎಲ್,ಸಿ ಪಿಯುಸಿ ನಂತರ ಮುಂದೆ ಇರುವ ಅವಕಾಶಗಳ ಕುರಿತ ಒಂದು ದಿನದ ಕಾರ್ಯಗಾರ
ಹೊನ್ನಾವರ: ಒಕ್ಕಲಿಗ ಯುವ ವೇದಿಕೆ ಹಾಗೂÀ ಗ್ರಾಮ ಸಮಿತಿ ಗುಣವಂತೆ ಇವರ ಸಂಯುಕ್ತ ಆಶ್ರಯದಲ್ಲಿ ಎಸ್. ಎಸ್.ಎಲ್,ಸಿ ಪಿಯುಸಿ ನಂತರ ಮುಂದೆ ಇರುವ ಅವಕಾಶಗಳ ಕುರಿತ ಒಂದು ದಿನದ ಕಾರ್ಯಗಾರ ಗುಣವಂತೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆಯಿತು.ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದ ಡಾಕ್ಟರ್ ಸತೀಶ ಶೇಟ್ ಮಾತನಾಡಿ ಪ್ರಸ್ತುತ ದಿನಗಳಲ್ಲಿ ಶೈಕ್ಷಣಿÉಕ ಮಾಹಿತಿ ಒದಗಿಸುವ ಅನೇಕ ಕಾರ್ಯಕ್ರಮಗಳು ಪಟ್ಟಣ ವ್ಯಾಪ್ತಿಯಲ್ಲಿ ನಡೆಯುತ್ತದೆ ಆದರೆ … [Read more...] about ಗುಣವಂತೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆದ ಎಸ್. ಎಸ್.ಎಲ್,ಸಿ ಪಿಯುಸಿ ನಂತರ ಮುಂದೆ ಇರುವ ಅವಕಾಶಗಳ ಕುರಿತ ಒಂದು ದಿನದ ಕಾರ್ಯಗಾರ



