• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಹಳಿಯಾಳದಲ್ಲಿ ಭಾರಿ‌‌ ಬಿರುಗಾಳಿ ಮಳೆ

May 23, 2018 by Yogaraj SK Leave a Comment

 https://www.youtube.com/watch?v=4xw4zx6Y3m0&feature=youtu.beಹಳಿಯಾಳದಲ್ಲಿ ಭಾರಿ‌‌ ಬಿರುಗಾಳಿ ಮಳೆಅಲ್ಲಲ್ಲಿ ಧರೆಗುರುಳಿದ‌ ಮರಗಳು ವಿದ್ಯುತ್ ವ್ಯತೆಯ ಜನಜೀವನ‌ ಅಸ್ತವ್ಯಸ್ತ … [Read more...] about ಹಳಿಯಾಳದಲ್ಲಿ ಭಾರಿ‌‌ ಬಿರುಗಾಳಿ ಮಳೆ

ಹೊನ್ನಾವರದಲ್ಲಿ ಕಾಂಗ್ರೇಸ್ ಸಂಭ್ರಮಾಚರಣೆ

May 23, 2018 by Gaju Gokarna Leave a Comment

ಹೊನ್ನಾವರ : ರಾಜ್ಯದಲ್ಲಿ ಕಾಂಗ್ರೇಸ್-ಜೆ.ಡಿ.ಎಸ್. ನೇತೃತ್ವದ ಸಮ್ಮಿಶ್ರ ಸರಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಹೊನ್ನಾವರದಲ್ಲಿ ಕಾಂಗ್ರೇಸ್ ಕಾರ್ಯಕರ್ತರು, ಬ್ಲಾಕ್ ಕಾಂಗ್ರೇಸ್ ಕಾರ್ಯಾಲಯದಲ್ಲಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿಯವರ ನೇತೃತ್ವದಲ್ಲಿ ಸಭೆ ನಡೆಸಿ ನೂತನ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಉಪಮುಖ್ಯಮಂತ್ರಿ ಕೆ.ಪಿ.ಸಿ.ಸಿ ಅಧ್ಯಕ್ಷ ಜಿ. ಪರಮೇಶ್ವರ ಅವರಿಗೆ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಬ್ಲಾಕ್ … [Read more...] about ಹೊನ್ನಾವರದಲ್ಲಿ ಕಾಂಗ್ರೇಸ್ ಸಂಭ್ರಮಾಚರಣೆ

ನೂತನ ಶಾಸಕರಾದ ಸುನೀಲ್ ನಾಯ್ಕ ಮೃತ ಪರೇಶ್ ಮೇಸ್ತ ಮನೆಗೆ ಭೇಟಿ

May 23, 2018 by Gaju Gokarna Leave a Comment

sunil naik paresh mesta manege bheti.-1

ಹೊನ್ನಾವರ: ಭಟ್ಕಳ ಹೊನ್ನಾವರ ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾದ ಸುನೀಲ್ ನಾಯ್ಕ ಮೃತ ಪರೇಶ್ ಮೇಸ್ತ ಮನೆಗೆ ಭೇಟಿ ನೀಡಿ ತಂದೆ ತಾಯಿಯವರಿಂದ ಆಶಿರ್ವಾದ ಪಡೆದರು. ತಂದೆ ಕಮಲಾಕರ ಮೇಸ್ತರವರೊಂದಿಗೆ ಮಾತನಾಡಿ ಮಗನ ಸಾವಿನ ಬಗ್ಗೆ ನ್ಯಾಯ ಒದಗಿಸುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ತಾಲೂಕಾ ಅಧ್ಯಕ್ಷ ಸುಬ್ರಾಯ ನಾಯ್ಕ ಮುಖಂಡರಾದ ಲೋಕೆಶ್ ಮೇಸ್ತ, ಮಹೇಶ್ ಮೇಸ್ತ, ಶ್ರೀಧರ ಸಾರಂಗ್, ಉಮೇಶ್ ಸಾರಂಗ್, ಉಮೇಶ್ ಮೇಸ್ತ,ಉಮೇಶ್ ನಾಯ, ್ಕ ಇತತರು ಉಪಸ್ಥಿತರಿದ್ದರು. … [Read more...] about ನೂತನ ಶಾಸಕರಾದ ಸುನೀಲ್ ನಾಯ್ಕ ಮೃತ ಪರೇಶ್ ಮೇಸ್ತ ಮನೆಗೆ ಭೇಟಿ

ನಮ್ಮ ತಾಯಿ ಭಾಷೆಯನ್ನು ಪೀತಿಸುವುದರ ಜೊತೆಗೆ ಎಲ್ಲಾ ಭಾಷೆಯನ್ನು ಪ್ರೀತಿಸಬೇಕು ;ಕೃಷ್ಣಮೂರ್ತಿ ಹೆಬ್ಬಾರ್

May 23, 2018 by Gaju Gokarna Leave a Comment

ಹೊನ್ನಾವರ:ಸಂಸ್ಕ್ರತ ಭಾರತಿ, ಸಂಸ್ಕ್ರತ ವಿಶ್ವ ವಿದ್ಯಾಲಯ ಬೆಂಗಳೂರು ಹಾಗೂ ಸಿಲೆಕ್ಟ್ ಫೌಂಡೆಶನ್ ಗೆರುಸೊಪ್ಪಾ ಇವರ ಸಹಯೋಗದಲ್ಲಿ ಶ್ರೀ ಕ್ಷೇತ್ರ ಬಂಗಾರಮಕ್ಕಿಯಲ್ಲಿ ಸಂಸ್ಕ್ರತ ಭಾಷಾ ಭೋದನ ವರ್ಗ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿತಿಯಾಗಿ ಆಗಮಿಸಿದ್ದ ನಾಗರಿಕ ಪತ್ರಿಕೆಯ ಸಂಪಾದಕ ಕೃಷ್ಣಮೂರ್ತಿ ಹೆಬ್ಬಾರ್ ಮಾತನಾಡಿ, ಭಾಷೆ ಎನ್ನುವುದು ಮನುಷ್ಯನ ಮೊದಲ ಸಂಸ್ಕ್ರತಿ, ಸಂಸ್ಕ್ರತ ಎನ್ನುವುದು ಪಕ್ವಗೊಂಡ ಭಾಷೆ,ನಾವು ನಮ್ಮ ತಾಯಿ ಭಾಷೆಯನ್ನು … [Read more...] about ನಮ್ಮ ತಾಯಿ ಭಾಷೆಯನ್ನು ಪೀತಿಸುವುದರ ಜೊತೆಗೆ ಎಲ್ಲಾ ಭಾಷೆಯನ್ನು ಪ್ರೀತಿಸಬೇಕು ;ಕೃಷ್ಣಮೂರ್ತಿ ಹೆಬ್ಬಾರ್

ಗುಣವಂತೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆದ ಎಸ್. ಎಸ್.ಎಲ್,ಸಿ ಪಿಯುಸಿ ನಂತರ ಮುಂದೆ ಇರುವ ಅವಕಾಶಗಳ ಕುರಿತ ಒಂದು ದಿನದ ಕಾರ್ಯಗಾರ

May 23, 2018 by Sachin Hegde Leave a Comment

ಹೊನ್ನಾವರ: ಒಕ್ಕಲಿಗ ಯುವ ವೇದಿಕೆ ಹಾಗೂÀ ಗ್ರಾಮ ಸಮಿತಿ ಗುಣವಂತೆ ಇವರ ಸಂಯುಕ್ತ ಆಶ್ರಯದಲ್ಲಿ ಎಸ್. ಎಸ್.ಎಲ್,ಸಿ ಪಿಯುಸಿ ನಂತರ ಮುಂದೆ ಇರುವ ಅವಕಾಶಗಳ ಕುರಿತ ಒಂದು ದಿನದ ಕಾರ್ಯಗಾರ ಗುಣವಂತೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆಯಿತು.ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದ ಡಾಕ್ಟರ್ ಸತೀಶ ಶೇಟ್ ಮಾತನಾಡಿ ಪ್ರಸ್ತುತ ದಿನಗಳಲ್ಲಿ ಶೈಕ್ಷಣಿÉಕ ಮಾಹಿತಿ ಒದಗಿಸುವ ಅನೇಕ ಕಾರ್ಯಕ್ರಮಗಳು ಪಟ್ಟಣ ವ್ಯಾಪ್ತಿಯಲ್ಲಿ ನಡೆಯುತ್ತದೆ ಆದರೆ … [Read more...] about ಗುಣವಂತೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆದ ಎಸ್. ಎಸ್.ಎಲ್,ಸಿ ಪಿಯುಸಿ ನಂತರ ಮುಂದೆ ಇರುವ ಅವಕಾಶಗಳ ಕುರಿತ ಒಂದು ದಿನದ ಕಾರ್ಯಗಾರ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,829 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar