TSS ಕೃಷಿ ಸೂಪರ್ ಮಾರ್ಕೇಟ್ ಶಿರಸಿ rs ಪ್ರತಿ 50 KG ಚೀಲಕ್ಕೆ ರಾಸಾಯನಿಕ ಗೊಬ್ಬರಗಳ ದರ*ಯೂರಿಯಾ...........295* *ರಾಕ್ ಫಾಸ್ಫೇಟ್............365* *ಸೂಪರ್ ಫಾಸ್ಫೇಟ್.......370* *ಪೋಟ್ಯಾಶ್...(IPL).....670* *Mangala 14:6:21....660* *ಇಫ್ಕೊ 10:26:26....1055* *ಸುಫಲಾ15:15:15.......971* ಸಾವಯವ ಗೊಬ್ಬರಗಳ ದರ*ಜಿಯೋಗ್ರೀನ್...............495* *ಅನ್ನಪೂರ್ಣ....30 kg....395* *ಗ್ರೀನ್ … [Read more...] about ಸಾವಯವ ಹಾಗು ರಾಸಾಯನಿಕಗೊಬ್ಬರಗಳ ದರಗಳು 23-5-2018
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
Apmc market report 23-5-2018
1] MARKET: HALIYALACommodity Variety Grade Arrivals Units Min (Rs.) Max (Rs.) Modal (Rs.)Maize Hybrid/Local Average 100 Quintal 1000 1000 1000Paddy Paddy Medium Variety Average 220 Quintal 1600 1650 1630 2] MARKET: HONNAVARCommodity Variety Grade Arrivals Units Min (Rs.) Max (Rs.) Modal … [Read more...] about Apmc market report 23-5-2018
TSS Market Report 23-5-2018
Rate in rs / per Quintal TSS Sirsi … [Read more...] about TSS Market Report 23-5-2018
ಜನರ ತೀರ್ಪಿಗೆ ತಲೆಬಾಗುತ್ತೇವೆ ಸಮಾಜ ಸೇವೆ, ಭ್ರಷ್ಟಾಚಾರ ವಿರುದ್ದ ಹೋರಾಟಕ್ಕೆ ಆದ್ಯತೆ.. ಪಟ್ಟಣದಲ್ಲಿ ಕಾನೂನು ಬಾಹಿರವಾಗಿ ನಡೆದಿರುವ ಗೋ ವಧಾಲಯ ಕೂಡಲೇ ಮುಚ್ಚಿ ತಾಲೂಕಾಡಳಿತಕ್ಕೆ -ಮಾಜಿ ಶಾಸಕ ಸುನೀಲ್ ಹೆಗಡೆ ಎಚ್ಚರಿಕೆ
ಹಳಿಯಾಳ : ಹಳಿಯಾಳ ಜೋಯಿಡಾ ವಿಧಾನಸಭಾ ಕ್ಷೇತ್ರದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ನನಗೆ ಮತದಾರರು ನೀಡಿದ ತೀರ್ಪನ್ನು ಧನಾತ್ಮಕವಾಗಿ ಪರಿಗಣಿಸಿ ಮುಂದಿನ ದಿನಗಳಲ್ಲಿ ಸಮಾಜ ಸೇವೆಯಲ್ಲಿ ಮುಂದುವರೆಯಲು ನಿರ್ಧರಿಸಲಾಗಿದೆ ಎಂದು ಬಿಜೆಪಿ ಪರಾಜಿತ ಅಭ್ಯರ್ಥಿ ಸುನೀಲ್ ಹೆಗಡೆ ಹೇಳಿದರು. ಚುನಾವಣಾ ಫಲಿತಾಂಶದ ನಂತರ ಮಂಗಳವಾರ ಸುದ್ದಿಗೋಷ್ಠಿಯನ್ನು ನಡೆಸಿ ಮಾತನಾಡಿದ ಅವರು, ಸುಮಾರು 30 ವರ್ಷಗಳಿಂದ ರಾಜಕಾರಣ ಮಾಡುತ್ತಿರುವ ಹಾಗೂ ತಮ್ಮನ್ನು ಅಭಿವೃದ್ದಿಯ … [Read more...] about ಜನರ ತೀರ್ಪಿಗೆ ತಲೆಬಾಗುತ್ತೇವೆ ಸಮಾಜ ಸೇವೆ, ಭ್ರಷ್ಟಾಚಾರ ವಿರುದ್ದ ಹೋರಾಟಕ್ಕೆ ಆದ್ಯತೆ.. ಪಟ್ಟಣದಲ್ಲಿ ಕಾನೂನು ಬಾಹಿರವಾಗಿ ನಡೆದಿರುವ ಗೋ ವಧಾಲಯ ಕೂಡಲೇ ಮುಚ್ಚಿ ತಾಲೂಕಾಡಳಿತಕ್ಕೆ -ಮಾಜಿ ಶಾಸಕ ಸುನೀಲ್ ಹೆಗಡೆ ಎಚ್ಚರಿಕೆ
ವಿಜೃಂಭಣೆಯಿಂದ ನಡೆದ ಶ್ರೀಕುಮಾರರಾಮ ಹಾಗೂ ಮಹಾಸತಿ ದೇವಾಲಯದ ವಾರ್ಷಿಕ ಜಾತ್ರಾ ಉತ್ಸವ (ಬಂಡಿಹಬ್ಬ)
ಹೊನ್ನಾವರ: ತಾಲೂಕಿನ ಅನಿಲಗೋಡದ ಶ್ರೀಕುಮಾರರಾಮ ಹಾಗೂ ಮಹಾಸತಿ ದೇವಾಲಯದ ವಾರ್ಷಿಕ ಜಾತ್ರಾ ಉತ್ಸವ (ಬಂಡಿಹಬ್ಬ) ಸೋಮವಾರ ವಿಜ್ರಂಭಣೆಯಿಂದ ನಡೆಯಿತು. ವಿವೀ ಭಾಗಗಳಿಂದ ಸಾವಿರಾರು ಜನರು ಉತ್ಸವದಲ್ಲಿ ಪಾಲ್ಗೊಂಡು ಶ್ರೀ ದೇವರಿಗೆ ಸೇವೆ ಸಮರ್ಪಿಸಿದರು. ಸಂಪ್ರದಾಯದಂತೆ ಅನಿಲಗೋಡ ಕಳ್ಳರು ಎಂದು ಕರೆಯಲ್ಪಡುವ ಹರಕೆ ಹೊತ್ತ ಭಕ್ತರು ವಿವಿಧ ವೇಷಭೂಷಣಗಳಿಂದ ಶೃಂಗರಿಸಿಕೊಂಡು ಉತ್ಸವದಲ್ಲಿ ಪಾಲ್ಗೊಂಡಿದ್ದರು. ನಂತರ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನಗೊಂಡವು. … [Read more...] about ವಿಜೃಂಭಣೆಯಿಂದ ನಡೆದ ಶ್ರೀಕುಮಾರರಾಮ ಹಾಗೂ ಮಹಾಸತಿ ದೇವಾಲಯದ ವಾರ್ಷಿಕ ಜಾತ್ರಾ ಉತ್ಸವ (ಬಂಡಿಹಬ್ಬ)


