ಯಲ್ಲಾಪುರ : ಪಟ್ಟಣದ ಗೋಪಾಲಕೃಷ್ಣಗಲ್ಲಿಯ ಶಮಾ ಭಾರತ್ ಗ್ಯಾಸ್ ಅಂಗಡಿ ಬಳಿ ಮನೆವೊಂದು ಮಂಗಳವಾರ ಸಂಪೂರ್ಣ ಕುಸಿದು ಬಿದ್ದಿದೆ.ಅತಿಯಾಗಿ ಸುರಿದ ಮಳೆಯಿಂದಾಗಿತೇಜರಾಜ ವಾದಿರಾಜ ಬಾಳಗಿ ಇವರಿಗೆ ಸೇರಿದ ಮನೆ ಕುಸಿದು ಬಿದ್ದಿದೆ. ತೇಜರಾಜ ಅವರ ಅಕ್ಕನ ಮಗ ಅನಿಲ ಭಟ್ ಅವರು ಈ ಮನೆಯಲ್ಲಿ ವಾಸವಾಗಿದ್ದರು.ಅವರು ಇಂದು ಮನೆಯಲ್ಲಿಇರದೇ ಇದ್ದುದರಿಂದ.ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ.ಭಾರಿ ಮಳೆ ಗಾಳಿಗೆ ಮನೆಯು ಸಂಪೂರ್ಣ ಬಿದ್ದಿದ್ದು, ಮೇಲಚಾವಾನಿ ಕಿತ್ತು ಹೋಗಿದ್ದು, … [Read more...] about ಗೋಪಾಕೃಷ್ಣಗಲ್ಲಿಯಲ್ಲಿ ಮಳೆಗೆ ಮನೆ ಕುಸಿತ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಬೆಳಕೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಅಪಘಾತ: ಚಾಲಕ ಸಾವು
ಭಟ್ಕಳ: ಮಗಳನ್ನು ಪರೀಕ್ಷೆ ಕರೆದುಕೊಂಡು ಮರಳಿ ಊರಿಗೆ ಬರುವ ವೇಳೆ ಕಾರು ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದ ಸೇತುವೆಗೆ ಢಿಕ್ಕಿ ಹೊಡೆದು ತಂದೆ ಸ್ಥಳದಲ್ಲೇ ಮೃತಪಟ್ಟ ಘಟನೆ ಭಟ್ಕಳದ ಬೆಳಕೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.ಮೃತ ವ್ಯಕ್ತಿ ಜೋಸೆಫ್ ಕುಟ್ಟಿ ಎಂದು ತಿಳಿದು ಬಂದಿದೆ. ಕಾರಿನಲ್ಲಿದ್ದ ಮೃತ ವ್ಯಕ್ತಿಯ ಮಗಳಾದ ಅನು ಮರಿಯಾ ಕೂಡ ಅಪಘಾತದಲ್ಲಿ ಗಾಯಗೊಂಡಿದ್ದು ಭಟ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ … [Read more...] about ಬೆಳಕೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಅಪಘಾತ: ಚಾಲಕ ಸಾವು
ಹೊರಮನೆಯಲ್ಲಿ ಜೇನುಗೂಡು ಹಾಳುಮಾಡಿ ಜೇನು ಕದ್ದ ಕಳ್ಳರು
ಯಲ್ಲಾಪುರ :ಉಮ್ಮಚ್ಗಿ ಪಂಚಾಯತ ವ್ಯಾಪ್ತಿಯ ಹೊರಮನೆ ನಾರಾಯಣ ಮಾಬ್ಲೇಶ್ವರ ಭಟ್ಟ ಎನ್ನುವವರಿಗೆ ಸೇರಿದ ಜೇನುಪೆಟ್ಟಿಗೆಗಳನ್ನು ಹಾಳು ಮಾಡಿ ಜೇನು ಕದ್ದೊಯ್ದ ಘಟನೆ ನಡೆದಿದೆಹೊರಮನೆಯ ನಾರಾಯಣ ಮಾಬ್ಲೇಶ್ವರ ಭಟ್ಟ ಅವರು ತಮ್ಮ ಮನೆಯ ಅಕ್ಕಪಕ್ಕ ಮತ್ತು ತಮ್ಮದೇ ಅಡಿಕೆ ತೋಟದಲ್ಲಿ, ಹದಿನೆಂಟು ಜೇನುಗೂಡುಗಳನ್ನು ಇರಿಸಿದ್ದರು. ಅವುಗಳಲ್ಲಿ ಎಂಟು ಜೇನುಪೆಟ್ಟಿಗೆಗಳ ಕಳ್ಳರು ಮುಚ್ಚಳ ಕಿತ್ತು, ಪ್ರೇಮುಗಳನ್ನು ಹೊರಗೆಸೆದು ಜೇನುತುಪ್ಪ … [Read more...] about ಹೊರಮನೆಯಲ್ಲಿ ಜೇನುಗೂಡು ಹಾಳುಮಾಡಿ ಜೇನು ಕದ್ದ ಕಳ್ಳರು
ಸಾಹಿತ್ಯದೊಳಗೆ ಸಂಗೀತವನ್ನೂ ಮೇಳೈಸಿಕೊಂಡ ಅಪರೂಪದ ಲ್ಲೊಬ್ಬ ಭಾವಕವಿ ಉಮೇಶ್ ಮುಂಡಳ್ಳಿ
ಕಾರವಾರ- ಸಾಹಿತ್ಯ, ಸಂಗೀತ, ಸಂಘಟನೆ ಕ್ಷೇತ್ರದಲ್ಲಿನ ಉಮೇಶ ಮುಂಡಳ್ಳಿಯವರ ಸುದೀರ್ಘ ಸೇವೆ, ಸಾಧನೆಗಳನ್ನು ಗುರುತಿಸಿ ನಾಡಿನ ಹಲವು ಸಂಘ ಸಂಸ್ಥೆಗಳು ಗೌರವಿಸಿದೆ. ಸುವರ್ಣ ಕರ್ನಾಟಕ ಸೇವಾಪ್ರಶಸ್ತಿ ೨೦೦೭, ಭಾವಗೀತೆ ಗಾಯನಕ್ಕೆ ರಾಜ್ಯ ಪ್ರಶಸ್ತಿ ೨೦೦೮, ಭಟ್ಕಳ ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ೨೦೧೧, ಕಲಾಶ್ರೀ ಪ್ರಶಸ್ತಿ ೨೦೧೩, ಬಸವಚೇತನ ಪ್ರಶಸ್ತಿ ೨೦೧೪ ,ಕರುನಾಡ ಸಾಧಕ ರತ್ನ ಪ್ರಶಸ್ತಿ ೨೦೨೧, ಕರ್ನಾಟಕ ಸಾಹಿತ್ಯ ರತ್ನ ಪ್ರಶಸ್ತಿ ೨೦೨೨,ಉತ್ತರಕನ್ನಡ … [Read more...] about ಸಾಹಿತ್ಯದೊಳಗೆ ಸಂಗೀತವನ್ನೂ ಮೇಳೈಸಿಕೊಂಡ ಅಪರೂಪದ ಲ್ಲೊಬ್ಬ ಭಾವಕವಿ ಉಮೇಶ್ ಮುಂಡಳ್ಳಿ
ಭಿಕ್ಷಾಟನೆ ನಿಷೇಧಕ್ಕೆ ಕಟ್ಟುನಿಟ್ಟಾಗಿ ಕಾಯ್ದೆ ಜಾರಿ
ಬೆಂಗಳೂರು : ಕಾನೂನು ಬಾಹಿರವಾಗಿರುವ ಭಿಕ್ಷಾಟನೆಯನ್ನು ರಾಜ್ಯದಲ್ಲಿ ಸಂಪೂರ್ಣವಾಗಿ ನಿಷೇಧಗೊಳಿಸಲು ಕಾಯ್ದೆ ಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಾಗುವುದು ಎಂದು ಸಮಾಜ ಕಲ್ಯಾಣ ಮತ್ತು ಹಿಂದಳಿದ ವರ್ಗಗಳ ಕಲ್ಯಾಣ ಸಚಿವ ಕೋಟಿ ಶ್ರೀನಿವಾಸ ಪೂಚಾರಿ ತಿಳಿಸಿದ್ದಾರೆ.ಸೋಮವಾರ ವಿಕಾಸಸೌಧದಲ್ಲಿ ಭಿಕ್ಷಾಟನೆ ನಿರ್ಮೂಲನೆ ಸಂಭAಧ ಗೃಹ ಸಚಿವರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು, ಕಾರ್ಮಿಕ ಇಲಾಖೆ ಸಚಿವರು, ಕಾನೂನು ಸೇವಾ … [Read more...] about ಭಿಕ್ಷಾಟನೆ ನಿಷೇಧಕ್ಕೆ ಕಟ್ಟುನಿಟ್ಟಾಗಿ ಕಾಯ್ದೆ ಜಾರಿ



