Rate in rs / per Quintal TSS Sirsi … [Read more...] about TSS Market Report 17-5-2018
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಪಶು ಆಹಾರದ ದರಗಳು 17-5-2018
ಟಿ.ಎಸ್.ಎಸ್ ಸೂಪರ್ ಮಾರ್ಕೇಟ್ ಶಿರಸಿ ಟಿ ಎಸ್ ಎಸ್ ಧಾರಾ ಮಿಕ್ಸ 50kg..970* *ಹತ್ತಿಕಾಳು ಹಿಂಡಿ-* *ಪ್ಲಾಸ್ಟಿಕ್ ಚೀಲ 50kg........,....805* *ಗೋಧಿ ಬೂಸಾ (ವಾಸವಿ).........785* *ಬೆಲ್ ಹಿಂಡಿ (ಸಾದಾ)............870* *ಬಹುತರಿ(ಸಹ್ಯಾದ್ರಿ)50kg........695* *ಶೇಂಗಾ ಹಿಂಡಿ/kg ಗೆ...............39* *ಕಲ್ಲು ಹಿಂಡಿ/kg ......................29* *ಜೋಡನಂದಿ ಸಾದಾ.......... 1060* *ಜೋಡನಂದಿ … [Read more...] about ಪಶು ಆಹಾರದ ದರಗಳು 17-5-2018
ಯಡಿಯೂರಪ್ಪ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಹಳಿಯಾಳದಲ್ಲಿ ಬಿಜೆಪಿಗರಿಂದ ಸಂಭ್ರಮಾಚರಣೆ
ಕರ್ನಾಟಕ ರಾಜ್ಯದ 23 ನೇ ಮುಖ್ಯಮಂತ್ರಿ ಯಾಗಿ ಬಿ ಎಸ್ ಯಡಿಯೂರಪ್ಪ ,ಅವರು ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಹಳಿಯಾಳದಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರು ಮುಖಂಡರು ಪಟ್ಟಣದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.. ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಬೈಕ್ ರ್ಯಾಲಿ , ಭಗವಾದ್ವಜ ಹಾಗೂ ಬಿಜೆಪಿ ಧ್ವಜಗಳನ್ನು ಹಿಡಿದು ಬಿಜೆಪಿ ಪಕ್ಷ, ಮುಖ್ಯಮಂತ್ರಿ ಯಡಿಯೂರಪ್ಪ . ಮೋದಿಜಿ ಪರ ಹಾಗೂ ಮಾಜಿ ಶಾಸಕ ಸುನೀಲ್ ಹೆಗಡೆ ಪರ. … [Read more...] about ಯಡಿಯೂರಪ್ಪ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಹಳಿಯಾಳದಲ್ಲಿ ಬಿಜೆಪಿಗರಿಂದ ಸಂಭ್ರಮಾಚರಣೆ
ಭಟ್ಕಳ-ಹೊನ್ನಾವರ ಹಾಗೂ ಕುಮಟಾ-ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಗೆಲವು;ಕಾರ್ಯಕರ್ತರಿಂದ ಸಂಭ್ರಮಾಚರಣೆ
ಹೊನ್ನಾವರ: ಭಟ್ಕಳ-ಹೊನ್ನಾವರ ಹಾಗೂ ಕುಮಟಾ-ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಗೆಲವು ಸಾಧಿಸಿದೆ.ಈ ಹಿನ್ನಲೆ À ಬಿಜೆಪಿ ಕಾರ್ಯಕರ್ತರು ಸಂಭ್ರಮದಿಂದ ವಿಜಯೋತ್ಸವ ಆಚರಿಸಿದರು. ಭಟ್ಕಳದ ಬಿಜೆಪಿ ಅಭ್ಯರ್ಥಿ ಸುನಿಲ್ ನಾಯ್ಕ ಹಾಗೂ ಕುಮಟಾ ಬಿಜೆಪಿ ಅಭ್ಯರ್ಥಿ ದಿನಕರ್ ಶೆಟ್ಟಿ ಗೆಲುವಿನ ಫಲಿತಾಂಶ ಹೊರ ಬೀಳುತ್ತಲೇ ಗ್ರಾಮೀಣ ಪ್ರದೇಶಗಳಿಂದ ಸಾವಿರಾರು ಸಂಖ್ಯೆಯ ಕಾರ್ಯಕರ್ತರು, ಅಭಿಮಾನಿಗಳು ಟೆಂಪೋ,ರಿಕ್ಷಾ,ದ್ವಿಚಕ್ರ ವಾಹನಗಳಲ್ಲಿ ಆಗಮಿಸಿ ಪಟ್ಟಣದ … [Read more...] about ಭಟ್ಕಳ-ಹೊನ್ನಾವರ ಹಾಗೂ ಕುಮಟಾ-ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಗೆಲವು;ಕಾರ್ಯಕರ್ತರಿಂದ ಸಂಭ್ರಮಾಚರಣೆ
ಶಾಸಕ ದೇಶಪಾಂಡೆ ಕುಟುಂಬಕ್ಕೆ ಲಕ್ಕಿ ಆದ ನಾಯಿಮರಿ, ಇದು ಅವರ ಕಿರಿ ಪುತ್ರ ಪ್ರಶಾಂತ ಅವರ ಮೆಚ್ಚಿನ ನಾಯಿ ಮರಿ
ಹಳಿಯಾಳ:- ಹಳಿಯಾಳ ಪಟ್ಟಣದ ಮುಖ್ಯ ಬೀದಿಯಲ್ಲಿರುವ ಶಾಸಕ ಆರ್.ವಿ.ದೇಶಪಾಂಡೆಯವರ ಮನೆಯಲ್ಲಿ ನಾಯಿಯೊಂದಿದೆ ಅದು ಸದ್ಯ ಆರ್.ವಿ.ದೇಶಪಾಂಡೆ ಕುಟುಂಬಕ್ಕೆ ಲಕ್ಕಿ ಆಗಿದ್ದು ಅದು ಇದು ಶಾಸಕರ ಕಿರಿಯ ಪುತ್ರ ಪ್ರಶಾಂತ ದೇಶಪಾಂಡೆ ಅವರ ಅಚ್ಚುಮೆಚ್ಚಿನ ನಾಯಿ ಮರಿ. ಇದೆಲ್ಲ ಕೇಳಿದ ತಾವು ಓಹ ಇದು ಲ್ಯಾಬ್, ಲೆಬ್ರಡಾರ್, ಬಾಕ್ಸರ್, ಪಮೇರಿಯನ್ ಇನ್ನಾವುದೊ ಉತ್ತಮ ತಳಿಯ ಅತಿ ದುಬಾರಿ ನಾಯಿ ಮರಿಯಿರಬೇಕು ಅಲ್ಲವೇ ಎಂದು ಊಹಿಸಿಕೊಳ್ಳಬಹುದು ಸಾರಿ ಸರ್ ನಿಮ್ಮ ಊಹೆ ಸಂಪೂರ್ಣ ತಪ್ಪು … [Read more...] about ಶಾಸಕ ದೇಶಪಾಂಡೆ ಕುಟುಂಬಕ್ಕೆ ಲಕ್ಕಿ ಆದ ನಾಯಿಮರಿ, ಇದು ಅವರ ಕಿರಿ ಪುತ್ರ ಪ್ರಶಾಂತ ಅವರ ಮೆಚ್ಚಿನ ನಾಯಿ ಮರಿ




