ಟಿ.ಎಸ್.ಎಸ್ ಸೂಪರ್ ಮಾರ್ಕೇಟ್ ಶಿರಸಿ* rs ಪ್ರತಿ ಕೇ.ಜಿ ಗೆ*ಅಕ್ಕಿ ಅಭಿಲಾಷ...................25* *ಬಾರ್ಲಿಅಕ್ಕಿ....................36* *ಸ್ಟೀಮ್ (ಸೋನಾ77)......34.50* *ಅಕ್ಕಿ ರಾ(S M GOLD)............26.50* *ನವಣೆ ಅಕ್ಕಿ....................50* *ಕುಚಿಗೆ ಅಕ್ಕಿ.....................30* *ಅಕ್ಕಿ ಪೂನಮ್ ಗೌರಿ.......30.50* *ಲಕ್ಷ್ಮಿ ಗೋಲ್ಡ ಸೋನಾ......47.50* *ಜೀರಾ … [Read more...] about ಅಕ್ಕಿ ದರಗಳು 16-5-2018
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
Apmc market report 16-5-2018
1] MARKET: KARWARCommodity Variety Grade Arrivals Units Min (Rs.) Max (Rs.) Modal (Rs.)Paddy Paddy Medium Variety Average 100 Quintal 1750 1850 1800 2] MARKET: KUMTACommodity Variety Grade Arrivals Units Min (Rs.) Max (Rs.) Modal … [Read more...] about Apmc market report 16-5-2018
TSS Market Report 16-5-2018
Rate in rs / per Quintal TSS Sirsi … [Read more...] about TSS Market Report 16-5-2018
ಠೇವಣಿ ಕಳೆದುಕೊಂಡು ಭಾರಿ ಮುಖಭಂಗ ಅನುಭವಿಸಿದ ಜೆಡಿಎಸ್ ಅಭ್ಯರ್ಥಿ –ಕೆ.ಆರ್.ರಮೇಶ
ಹಳಿಯಾಳ:- ಸಿರೆ ಪಕ್ಷ ಎಂದೇ ಪ್ರತಿಪಕ್ಷಗಳಿಂದ ಪ್ರತಿಸಲ ಟೀಕೆಗೆ ಒಳಗಾಗುತ್ತಿದ್ದ ಜೆಡಿಎಸ್ ಪಕ್ಷದ ಅಭ್ಯರ್ಥಿ ಕೆ.ಆರ್.ರಮೇಶ ಕೇವಲ 7209 ಮತಗಳನ್ನು ಪಡೆಯುವ ಮೂಲಕ ಠೇವಣಿ ಕಳೆದುಕೊಂಡಿದ್ದು ಭಾರಿ ಮುಖಭಂಗ ಅನುಭವಿಸಿದ್ದಾರೆ.ಮೂಲತಃ ಬೆಂಗಳೂರಿನ ಕೆ.ಆರ್.ರಮೇಶ ಓರ್ವ ರಿಯಲ್ ಎಸ್ಟೆಟ್ ಉದ್ಯಮಿಯಾಗಿದ್ದು ಹಳಿಯಾಳದಲ್ಲಿ 2016 ರಲ್ಲಿ ಹಳಿಯಾಳದಲ್ಲಿ ನಡೆದ ಬೃಹತ್ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಪಕ್ಷವನ್ನು … [Read more...] about ಠೇವಣಿ ಕಳೆದುಕೊಂಡು ಭಾರಿ ಮುಖಭಂಗ ಅನುಭವಿಸಿದ ಜೆಡಿಎಸ್ ಅಭ್ಯರ್ಥಿ –ಕೆ.ಆರ್.ರಮೇಶ
ಸಚಿವ ದೇಶಪಾಂಡೆ ಗೆಲುವು ಪಟ್ಟಣದಲ್ಲಿ ಕಾಂಗ್ರೇಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ
ಹಳಿಯಾಳ:- ಹಳಿಯಾಳ ಕ್ಷೇತ್ರದಲ್ಲಿ ಕಾಂಗ್ರೇಸ್ನ ಸಚಿವ ಆರ್.ವಿ.ದೇಶಪಾಂಡೆ 8ನೇ ಬಾರಿ ಗೆಲುವು ಸಾಧಿಸುತ್ತಿದ್ದಂತೆ ಪಟ್ಟಣದಲ್ಲಿ ಕಾಂಗ್ರೇಸ್ ಪಕ್ಷದ ಕಾರ್ಯಕರ್ತರು, ಬೆಂಬಲಿಗರು ಬ್ಲಾಕ್ ಕಾಂಗ್ರೇಸ್ ಕಚೇರಿ ಎದುರು ಹಾಗೂ ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಸಂಜೆ ಹಳಿಯಾಳಕ್ಕೆ ಆಗಮಿಸಿದ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಹಾಗೂ ಪುತ್ರ ಕೆಪಿಸಿಸಿ ಸದಸ್ಯ ಪ್ರಶಾಂತ ದೇಶಪಾಂಡೆ ಹಾಗೂ ಅಪಾರ ಬೆಂಬಲಿಗರು, ಮುಖಂಡರೊಂದಿಗೆ … [Read more...] about ಸಚಿವ ದೇಶಪಾಂಡೆ ಗೆಲುವು ಪಟ್ಟಣದಲ್ಲಿ ಕಾಂಗ್ರೇಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ



