1] MARKET: HALIYALACommodity Variety Grade Arrivals Units Min (Rs.) Max (Rs.) Modal (Rs.)Maize Hybrid/Local Average 164 Quintal 1050 1050 1050Paddy Paddy Medium Variety Average 153 Quintal 1650 1900 1730 2] MARKET: HONNAVARCommodity Variety Grade Arrivals Units Min (Rs.) Max (Rs.) Modal … [Read more...] about Apmc market report 14-5-2018
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಬೇಳೆಕಾಳುಗಳ ದರ 14-5-2018
ಟಿ.ಎಸ್.ಎಸ್ ಸೂಪರ್ ಮಾರ್ಕೇಟ್ ಶಿರಸಿ* rs ಪ್ರತಿ ಕೇ.ಜಿ ಗೆ*ತೊಗರಿಬೇಳೆ..(ಶಿವಲಿಂಗ) 78* *ಉದ್ದಿನ ಬೇಳೆ................75* *ಕಡ್ಳೆ ಬೇಳೆ......................56* *ಹೆಸರುಬೇಳೆ..(ಬೋಲ್ಡ)...77* *ತೂಗರಿಕಾಳು .................48* *ಉದ್ದಿನಕಾಳು................72* *ಹೆಸರುಕಾಳು..................81* *ಶೇಂಗಾ … [Read more...] about ಬೇಳೆಕಾಳುಗಳ ದರ 14-5-2018
TSS Market Report 14-5-2018
Rate in rs / per Quintal TSS Sirsi min max avg *Rashi 30518 33299 31854*↔ *Bette 20809 30560 25142* *K.G 16099 18699 17430* *Chali 20518 22099 21647*↔ Old Chali 21816 22506 22236* *Ch kem 15249 19298 18061* *B Got 14809 17686 … [Read more...] about TSS Market Report 14-5-2018
ಬೈಕ್ ಉರುಳಿ ಸವಾರ ಸಾವು
ಹೊನ್ನಾವರ: ತಾಲೂಕಿನ ಬಳ್ಕೂರು ಗ್ರಾಮದ ಹಲಸನಡಿಕೇರಿ ಬಳಿ ನಿವಾರ ಬೈಕ್ ಉರುಳಿ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇದೇ ಗ್ರಾಮದ ಗೋಳಿಗದ್ದೆಯ ರಾಮಾ ನಾರಾಯಣ ನಾಯ್ಕ(35) ಮೃತ ಸವಾರ. ಅತಿವೇಗದ ವಾಹನ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಮಂಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. … [Read more...] about ಬೈಕ್ ಉರುಳಿ ಸವಾರ ಸಾವು
ಮತದಾರ ಕಾಂಗ್ರೇಸ್ನ ಅಭಿವೃದ್ದಿ ಮಂತ್ರಕ್ಕೆ ಕೈ ಹಿಡಿಯಲಿದ್ದಾನಾ ಅಥವಾ ಮೋದಿ ಅಲೆಯಲ್ಲಿ ಕಮಲ ಅರಳಿಸಲಿದ್ದಾನಾ ?
ಹಳಿಯಾಳ:-ರಾಜಕೀಯ ಹೈವೊಲ್ಟೆಜ್ ಕ್ಷೇತ್ರ ಹಳಿಯಾಳದಲ್ಲಿ ತನ್ನ ಅಸ್ತಿತ್ವ ಪಡೆದುಕೊಳ್ಳಲು ದಶಕಗಳಿಂದ ಹೆಣಗಾಡುತ್ತಿದ್ದ ಬಿಜೆಪಿ ಪಕ್ಷ ಈ ಬಾರಿ ಮೊದಿ ಅಲೆಯಲ್ಲಿ ಮೇಲೆಳಬಹುದೇ ? ಅಥವಾ ತನ್ನದೇ ಆದ ರಾಜಕೀಯ ವರ್ಚಸ್ಸು ಹೊಂದಿರುವ ಕಾಂಗ್ರೇಸ್ನ ಹಿರಿಯ ರಾಜಕಾರಣಿ ಆರ್.ವಿ.ದೇಶಪಾಂಡೆ ಅವರು ಕಡಿಮೆ ಅಂತರದಲ್ಲಿಯಾದರೂ ಗೆಲುವು ಸಾಧಿಸಬಹುದೇ ? ಒಟ್ಟಾರೆ ಹಳಿಯಾಳ ಚಿತ್ರಣ ಸಮಬಲ ಹೋರಾಟ ಕಾಣಸಿಗುತ್ತಿದ್ದು ಗುಟ್ಟು ಬಿಟ್ಟುಕೊಡದ ಮತದಾರನ ಮನದಾಳ ಮಾತ್ರ ದಿ.15ರಂದೇ … [Read more...] about ಮತದಾರ ಕಾಂಗ್ರೇಸ್ನ ಅಭಿವೃದ್ದಿ ಮಂತ್ರಕ್ಕೆ ಕೈ ಹಿಡಿಯಲಿದ್ದಾನಾ ಅಥವಾ ಮೋದಿ ಅಲೆಯಲ್ಲಿ ಕಮಲ ಅರಳಿಸಲಿದ್ದಾನಾ ?


