ದಾಂಡೇಲಿ : ಹಳಿಯಾಳ, ದಾಂಡೇಲಿ ಮತ್ತು ಜೊಯಿಡಾ ಹೀಗೆ ಮೂರು ತಾಲೂಕುಗಳನ್ನೊಳಗೊಂಡ ಹಳಿಯಾಳ ವಿಧಾನ ಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿ ಮತ್ತು ಶಾಶ್ವತ ಅಭಿವೃದ್ಧಿಯ ಮಹತ್ವಕಾಂಕ್ಷಿ ಉದ್ದೇಶವನ್ನಿಟ್ಟುಕೊಂಡು ತಾಲೂಕುವಾರು ಪ್ರತ್ಯೇಕ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದೇವೆ. ನುಡಿದಂತೆ ನಡೆಯುವ ಕ್ಷೇತ್ರದ ಅಭಿವೃದ್ಧಿಯ ಪ್ರಣಾಳಿಕೆ ನಮ್ಮ ಪ್ರಣಾಳಿಕೆ ಎಂದು ಹಳಿಯಾಳ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆರ್.ವಿ.ದೇಶಪಾಂಡೆ ಹೇಳಿದರು.ಅವರು ಬುಧವಾರ ನಗರದ … [Read more...] about ೩ ತಾಲೂಕನ್ನೊಳಗೊಂಡ ಕಾಂಗ್ರೇಸ್ ಪಕ್ಷದ ಚುನಾವಣಾ ಪ್ರಣಾಳಿಕೆ ಬಿಡುಗಡೆ ;ಕ್ಷೇತ್ರದ ಸಮಗ್ರ ಅಭಿವೃದ್ಧಿ ಮಾಡುವುದೆ ನಮ್ಮ ಗುರಿ- ಸಚಿವ ಆರ್ ವಿ ದೇಶಪಾಂಡೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಸ್ವತಂತ್ರ ಅಭ್ಯರ್ಥಿ ಟಿ.ಆರ್.ಚಂದ್ರಶೇಖರ ಅವರಿಂದ ಅಬ್ಬರದ ರೋಡ್ ಶೋ
ದಾಂಡೇಲಿ : ಹಳಿಯಾಳ ವಿಧಾನ ಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಟಿ.ಆರ್.ಚಂದ್ರಶೇಖರ ಅವರು ಬುಧವಾರ ನಗರದ ಕೆ.ಸಿ.ವೃತ್ತದಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಅಬ್ಬರದ ರೋಡ್ ಶೋ ಮಾಡಿ ಗಮನ ಸೆಳೆದರು.ಈ ಮೆರವಣಿಗೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಟಿ.ಆರ್.ಚಂದ್ರಶೇಖರ ಬೆಂಬಲಿಗರು ಭಾಗವಹಿಸಿ, ಟಿ.ಆರ್.ಚಂದ್ರಶೇಖರ ಅವರ ಪರವಾಗಿ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಅಪಾರ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಟಿ.ಆರ್.ಚಂದ್ರಶೇಖರ ಅವರು ಇಷ್ಟೊಂದು ಪ್ರಮಾಣದ … [Read more...] about ಸ್ವತಂತ್ರ ಅಭ್ಯರ್ಥಿ ಟಿ.ಆರ್.ಚಂದ್ರಶೇಖರ ಅವರಿಂದ ಅಬ್ಬರದ ರೋಡ್ ಶೋ
ಪುತ್ರ ಪ್ರಶಾಂತ ದೇಶಪಾಂಡೆಯಿಂದ ಸಚಿವ ದೇಶಪಾಂಡೆ ಪರ ಮತಯಾಚನೆ
ಹಳಿಯಾಳ:- ಸಾವಿರಾರು ಕೋಟಿ ರೂ. ಅನುದಾನದ ಹೊಳೆ ಹರಿಸಿ ಹಳಿಯಾಳ-ಜೋಯಿಡಾ ವಿಧಾನ ಸಭಾ ಕ್ಷೇತ್ರವನ್ನು ಅಭಿವೃದ್ದಿಯ ಪಥದಲ್ಲಿ ಮುನ್ನಡೆಸಿರುವ ಹಾಗೂ ದೇಶದಲ್ಲೇ ಕ್ಷೇತ್ರವನ್ನು ನಂಬರ್ ಒನ್ ಮಾದರಿ ಕ್ಷೇತ್ರ ಮಾಡುವ ಇಚ್ಚಾಶಕ್ತಿ ಹೊಂದಿರುವ ಕಾಂಗ್ರೇಸ್ ಅಭ್ಯರ್ಥಿ ಸಚಿವ ಆರ್.ವಿ.ದೇಶಪಾಂಡೆ ಅವರಿಗೆ ಮತ ನೀಡುವಂತೆ ಸಚಿವರ ಪುತ್ರ ಕೆಪಿಸಿಸಿ ಸದಸ್ಯ ಪ್ರಶಾಂತ ದೇಶಪಾಂಡೆ ತಂದೆ ಪರ ಮತಯಾಚನೆಯಲ್ಲಿ ತೊಡಗಿದ್ದಾರೆ. ಪಟ್ಟಣದಲ್ಲಿ ಕಾಂಗ್ರೇಸ್ ಮುಖಂಡರು, ಕಾರ್ಯಕರ್ತರೊಂದಿಗೆ … [Read more...] about ಪುತ್ರ ಪ್ರಶಾಂತ ದೇಶಪಾಂಡೆಯಿಂದ ಸಚಿವ ದೇಶಪಾಂಡೆ ಪರ ಮತಯಾಚನೆ
ಕಾಂಗ್ರೇಸ್ನಿಂದ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪ ಬಿಜೆಪಿಯಿಂದ ಚುನಾವಣಾಧಿಕಾರಿಗೆ ದೂರು- ಸುನೀಲ್ ಹೆಗಡೆ
.ಹಳಿಯಾಳ:- ಕಾಳಿನದಿ ನೀರಾವರಿ ಯೋಜನೆ ಜಾರಿಯಾಗಿದೆ ಪೈಪಲೈನ್ಗಳು ಕೆರೆಗಳಿಗೆ ಬಂದು ಬಿಳುತ್ತಿವೆ ಎಂದು ಕಾಂಗ್ರೇಸ್ ಪಕ್ಷದ ಧ್ವಜ ಹಿಡಿದು ಪೈಪಗಳ ಮೇಲೆ ನಿಂತು ಮತದಾರರಿಗೆ ದಾರಿ ತಪ್ಪಿಸುವ ಮೂಲಕ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಬಗ್ಗೆ ಸಂಬಂಧಪಟ್ಟ ಕಾಂಗ್ರೇಸ್ ಪಕ್ಷದವರ ಮೇಲೆ ಚುನಾವಣಾಧಿಕಾರಿಗೆ ದೂರು ಸಲ್ಲಿಸಲಾಗಿದೆ ಎಂದು ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದರು. ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಈ ಹಿಂದೆ ಪತ್ರಿಕೆಯೊಂದರಲ್ಲಿ ಹಿಂದಿನ ಯೋಜನೆ … [Read more...] about ಕಾಂಗ್ರೇಸ್ನಿಂದ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪ ಬಿಜೆಪಿಯಿಂದ ಚುನಾವಣಾಧಿಕಾರಿಗೆ ದೂರು- ಸುನೀಲ್ ಹೆಗಡೆ
ಮಂಕಾಳು ವೈದ್ಯರಿಗೆ ಯುವಕರಿಂದ ಪತ್ರ
ಹೊನ್ನಾವರ : ತಾಲೂಕಿನ ಗೇರಸೊಪ್ಪಾ ಪ್ರೌಢಶಾಲೆಯ ಹಳೆಯ ವಿದ್ಯಾರ್ಥಿಗಳು ಶಾಸಕ ಮಂಕಾಳು ವೈದ್ಯರಿಗೆ ಬಹಿರಂಗ ಪತ್ರ ಬರೆದು ಕಳಿಸಿದ್ದಾರೆ. ತಮ್ಮ ಶಾಸಕತ್ವದ ಅವಧಿಯಲ್ಲಿ ಸರಕಾರಿ ಪ್ರೌಢಶಾಲೆ ಗೇರಸೊಪ್ಪಾದ ಎಸ್.ಡಿ.ಎಂ.ಸಿ. ಅಧ್ಯಕ್ಷರಾಗಿದ್ದು ತಮ್ಮ ಯಾವುದೇ ಬೇಡಿಕೆಗಳಿಗೆ ಸ್ಪಂದಿಸಿಲ್ಲ ಎಂದು ತಿಳಿಸಿದ್ದಾರೆ. ಮುಖ್ಯವಾಗಿ ಶಾಸಕರ ಬೆಂಬಲಿಗರಾದ ಗೋವಿಂದ ಎಸ್.ನಾಯ್ಕ ಹಾಗೂ ರಾಘು ನಾಯ್ಕರು ಶಾಲಾ ಆವರಣದ ಮಣ್ಣು ತೆಗೆದು ಹೈ ವೋಲ್ಟೆಜ್ನ ಲೈಟ್ ಕಂಬ ಶಾಲೆಯ ಮೇಲೆ ಬೀಳುವ … [Read more...] about ಮಂಕಾಳು ವೈದ್ಯರಿಗೆ ಯುವಕರಿಂದ ಪತ್ರ




