• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ವಾಹನಗಳನ್ನು ಪದೇ ಪದೇ ತಡೆದು ನಿಲ್ಲಿಸದಂತೆ ಮತ್ತೊಮ್ಮೆ ಕಟ್ಟುನಿಟ್ಟಿನ ಆದೇಶ

July 18, 2022 by Deepika Leave a Comment

ಬೆಂಗಳೂರು : ಚಾಲಕರ ದಾಖಲೆಗಳ ಪರಿಶೀಲನೆಗಾಗಿ ವಾಹನಗಳನ್ನು ಪದೇ ಪದೇ ತಡೆದು ನಿಲ್ಲಿಸದಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಮತ್ತೊಮ್ಮೆ ಕಟ್ಟುನಿಟ್ಟಿನ ಆದೇಶ ಹೊರಡಿಸಿರುವ ಅವರು, ಈ ಹಿಂದಿನ ಆದೇಶವನ್ನು ಪಾಲನೆ ಮಾಡದೆ, ವಾಹನ ಚಾಲಕರಿಗೆ ಅನಗತ್ಯವಾಗಿ ತೊಂದರೆ ಕೊಟ್ಟರೆ, ಅಂತಹವರ ಮೇಲೆ ಶಿಸ್ತು ಕ್ರಮ ತೆಗೆದುಕೊಳ್ಳುವುದು ಅನಿವಾರ್ಯವಾಗುತ್ತದೆಎಂದು ಎಚ್ಚರಿಕೆ ನೀಡಿದ್ದಾರೆ.ರಾಜ್ಯದ ಪ್ರತಿಯೊಂದು ಜಿಲ್ಲೆಗಳಿಗೆ ಈ ಆದೇಶ … [Read more...] about ವಾಹನಗಳನ್ನು ಪದೇ ಪದೇ ತಡೆದು ನಿಲ್ಲಿಸದಂತೆ ಮತ್ತೊಮ್ಮೆ ಕಟ್ಟುನಿಟ್ಟಿನ ಆದೇಶ

ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನೇಮಕಾತಿ 2022

July 17, 2022 by Deepika Leave a Comment

ರಾಷ್ಟಿçÃಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಇದೀಗ ಗ್ರೆಡ್ ಎ ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ. .ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ಇಲಾಖೆ ಹೆಸರು : ರಾಷ್ಟಿçÃಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ದಿ ಬ್ಯಾಂಕ್ಹುದ್ದೆಗಳ ಹೆಸರು : ಗ್ರೇಡ್ ಎ ಅಸಿಸ್ಟಂಟ್ ಮ್ಯಾನೇಜರ್ಒಟ್ಟು ಹುದ್ದೆಗಳು : 170ಅರ್ಜಿ ಸಲ್ಲಿಸುವ ಬಗೆ : … [Read more...] about ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನೇಮಕಾತಿ 2022

ವಸ್ತುನಿಷ್ಠ ವರದಿ ಗೆ ಬದ್ದತೆ ಮತ್ರು ಶುದ್ದತೆಯನ್ನು ಪಣಕ್ಕಿಡಬೇಕಾದ ಪರಿಸ್ಥಿತಿ ಪತ್ರಕರ್ತರದ್ದು

July 17, 2022 by Jayaraj Govi Leave a Comment

ಯಲ್ಲಾಪುರ: ಎಷ್ಟೇ ತೊಡಕಾದರೂ ಜನತೆಗೆ ವಸ್ತುನಿಷ್ಠ ವರದಿ ಕೊಡುವುದಕ್ಕೆ ತಮ್ಮಲ್ಲಿನ ಬದ್ದತೆ ಮತ್ರು ಶುದ್ದತೆಯನ್ನು ಪಣಕ್ಕಿಡಬೇಕಾದ ಪರಿಸ್ಥಿತಿ ಪತ್ರಕರ್ತರದ್ದಾಗಿರುತ್ತದೆ.. ಸಮಾಜವನ್ನು ತಿದ್ದುವ ತಾವುಗಳು ಸಮಾಜಮುಖಿಯಾದ ಕಾರ್ಯವನ್ನು ಮಾಡಿ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಹೇಳಿದರು.ಅವರು ಪಟ್ಟಣದ ಅರಣ್ಯಭವನದಲ್ಲಿ ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ,ಸನ್ಮಾನÀ ಮತ್ತು  ಸದಸ್ಯರ ಮಕ್ಕಳಿಗೆ … [Read more...] about ವಸ್ತುನಿಷ್ಠ ವರದಿ ಗೆ ಬದ್ದತೆ ಮತ್ರು ಶುದ್ದತೆಯನ್ನು ಪಣಕ್ಕಿಡಬೇಕಾದ ಪರಿಸ್ಥಿತಿ ಪತ್ರಕರ್ತರದ್ದು

ಇಂದು ಅಂಕ ಹಾಗೂ ಕೌಶಲ್ಯದ ಮೇಲೆ ಅರ್ಹತೆ ಯಪರಿಗಣಿಸುವ ಕಾಲ -ಸಚಿವ ಹೆಬ್ಬಾರ್

July 17, 2022 by Jayaraj Govi Leave a Comment

ಯಲ್ಲಾಪುರ :ಪಟ್ಟಣದ ಎಪಿಎಮ್‌ಸಿ ರೈತಭವನದಲ್ಲಿ ಗ್ರಾಮ ವಿಕಾಸ ಸೊಸೈಟಿ ವತಿಯಿಂದ ಆಯೋಜಿಸಿದ್ದ ಉದ್ಯೋಗಾಧಾರಿತ ಉಚಿತ ಕೌಶಲ್ಯ ತರಬೇತಿ ಕಾರ್ಯಕ್ರಮವನ್ನು ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ .ಉಧ್ಘಾಟಿಸಿ ಮಾತನಾಡಿ ಇಂದು ಮೂಲಭೂತ ಕೌಶಲ್ಯಗಳ ಮೇಲೆ ಅರ್ಹತೆಯನ್ನು ಅಳೆಯಲಾಗುತ್ತಿದೆ. ವಿವಿಧ ಭಾಷೆಗಳ ಮೇಲಿನ ಹಿಡಿತ ಹಾಗೂ ಕಂಪ್ಯೂಟರ್‌ನ ಜ್ಞಾನ ಹೊಂದಿದAತವರು ವಿಶ್ವದ ಯಾವುದೇ ಮೂಲೆಯಲ್ಲಾದರೂ ಸಹ ಬದುಕಬಲ್ಲರು ಹಾಗೂ ಜೀವನದಲ್ಲಿ ಗೆಲ್ಲಬಲ್ಲರು … [Read more...] about ಇಂದು ಅಂಕ ಹಾಗೂ ಕೌಶಲ್ಯದ ಮೇಲೆ ಅರ್ಹತೆ ಯಪರಿಗಣಿಸುವ ಕಾಲ -ಸಚಿವ ಹೆಬ್ಬಾರ್

ಶಿರಸಿಯಲ್ಲಿ ಕರ್ನಾಟಕ ಪ್ರೆಸ್ ಕ್ಲಬ್ ಉತ್ತರ ಕನ್ನಡ ಜಿಲ್ಲಾ ಘಟಕದಿಂದ ಪತ್ರಿಕಾ ದಿನಾಚರಣೆ ಆಚರಣೆ

July 17, 2022 by Sachin Hegde Leave a Comment

ಶಿರಸಿ-ಕರ್ನಾಟಕ ಪ್ರೆಸ್ ಕ್ಲಬ್ ಉತ್ತರ ಕನ್ನಡ ಜಿಲ್ಲಾ ಘಟಕದಿಂದ ಇಂದು ಶಿರಸಿಯಲ್ಲಿ ಸಮಾಜ ಸೇವಕರು ,ಜೀವ ಜಲ ಪಡೆ ಅಧ್ಯಕ್ಷರು ಆದ ಶ್ರೀ ಶ್ರೀನಿವಾಸ ಹೆಬ್ಬಾರ್ ಅವರನ್ನು ಸನ್ಮಾನಿಸುವುದರ ಮೂಲಕ ಪತ್ರಿಕಾ ದಿನಾಚರಣೆ ಆಚರಿಸಲಾಯಿತು. ಈ ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀ ಸೀತಾರಾಂ ಆಚಾರ್ಯ ಅವರು ಮಾತನಾಡಿ ಶ್ರೀ ಶ್ರೀನಿವಾಸ ಹೆಬ್ಬಾರ್ ಅವರ ಜೀವ ಜಲ ಪಡೆ ಅಧ್ಯಕ್ಷರಾಗಿ ಜಿಲ್ಲೆಯಲ್ಲಿ ಅನೇಕ ಸಾಮಾಜಿಕ ಕಾರ್ಯಗಳನ್ನು ಮಾಡಿದ್ದಾರೆ ಮತ್ತು ಬಡವರ ಪಾಲಿನ … [Read more...] about ಶಿರಸಿಯಲ್ಲಿ ಕರ್ನಾಟಕ ಪ್ರೆಸ್ ಕ್ಲಬ್ ಉತ್ತರ ಕನ್ನಡ ಜಿಲ್ಲಾ ಘಟಕದಿಂದ ಪತ್ರಿಕಾ ದಿನಾಚರಣೆ ಆಚರಣೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,456 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar