ಹಳಿಯಾಳ:- ರೈತರ ಹೊಲಗಳಿಗೆ ನೀರುಣಿಸುವ, ನೀರಾವರಿ ಉದ್ದೇಶಕ್ಕಾಗಿ ಕಾಳಿನದಿ ನೀರಾವರಿ ಯೋಜನೆ ಮಂಜೂರಾಗಿದೆ ಎಂದು ಸಚಿವ ಆರ್.ವಿ.ದೇಶಪಾಂಡೆ ದೇವಸ್ಥಾನದಲ್ಲಿ ಬಂದು ಪ್ರಮಾಣ ಮಾಡಿ ಹೇಳಲಿ ತಾವು ಕೂಡ ಆ ಯೋಜನೆ ಜಾರಿಯಾಗಿಲ್ಲ ಅದು ಕೇವಲ ಚುನಾವಣೆ ಗಿಮಿಕ್ ಆಗಿದೆ ಎಂದು ಪ್ರಮಾಣ ಮಾಡಿ ಹೇಳುತ್ತೇನೆ ಎಂದು ಬಿಜೆಪಿ ಅಭ್ಯರ್ಥಿ ಮಾಜಿ ಶಾಸಕ ಸುನೀಲ್ ಹೆಗಡೆ ಸವಾಲ್ ಹಾಕಿದರು. ಪಟ್ಟಣದ ಬಿಜೆಪಿ ಪಕ್ಷದ ಕಾರ್ಯಾಲಯದಲ್ಲಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಪ್ರತಿ … [Read more...] about ಕಾಳಿನದಿ ನೀರಾವರಿ ಯೋಜನೆ ಚುನಾವಣೆ ಗಿಮಿಕ್ ಆಗಿದೆ ಸತ್ಯವಾದಲ್ಲಿ ದೇವಸ್ಥಾನದಲ್ಲಿ ಪ್ರಮಾಣ ಮಾಡಿ – ಸುನೀಲ್ ಹೆಗಡೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಸುಳ್ಳು ಪ್ರಚಾರದಿಂದ ಮತದಾರರ ಭಾವನೆ ಕೆರಳಿಸದೆ ಅಭಿವೃದ್ದಿ ಕಾರ್ಯಗಳ ಆಧಾರದ ಮೇಲೆ ಮತಯಾಚನೆ ಮಾಡಿ – ಸಚಿವ ದೇಶಪಾಂಡೆ.
ಹಳಿಯಾಳ:- ರಾಜ್ಯದ ಕಾಂಗ್ರೆಸ್ ಸರ್ಕಾರ ಕೈಗೊಂಡ ಅಭಿವೃದ್ಧಿ ಕಾರ್ಯಗಳ ಮೇಲೆ ನಾವು ಮತಯಾಚನೆ ಮಾಡುತ್ತಿದ್ದೆವೆ ಹೊರತು ಮತದಾರರನ್ನು ಭಾವನಾತ್ಮಕ ವಿಷಯಗಳಲ್ಲಿ ಪ್ರಚೋದಿಸಿ ಮತ ಕೇಳುತ್ತಿಲ್ಲ ತಾವು ಯಾವತ್ತೂ ಯಾರ ವಿರುದ್ಧ ಟೀಕೆ ಟಿಪ್ಪಣೆ ಮಾಡುವುದರಲ್ಲಿ ಕಾಲಹರಣ ಮಾಡದೆ ಅಭಿವೃದ್ದಿ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ನಿರತರಾಗಿರುತ್ತೇವೆ ಎಂದು ಸಚಿವ ಹಾಗೂ ಕಾಂಗ್ರೇಸ್ ಅಭ್ಯರ್ಥಿ ಆರ್.ವಿ.ದೇಶಪಾಂಡೆ ಹೇಳಿದರು. ಪಟ್ಟಣದ ಅರ್ಬನ್ ಬ್ಯಾಂಕ್ ವೃತ್ತದಲ್ಲಿ ನಡೆದ … [Read more...] about ಸುಳ್ಳು ಪ್ರಚಾರದಿಂದ ಮತದಾರರ ಭಾವನೆ ಕೆರಳಿಸದೆ ಅಭಿವೃದ್ದಿ ಕಾರ್ಯಗಳ ಆಧಾರದ ಮೇಲೆ ಮತಯಾಚನೆ ಮಾಡಿ – ಸಚಿವ ದೇಶಪಾಂಡೆ.
ಸೂರಜ್ ನಾಯ್ಕ ಸೋನಿ ಬ್ರಹತ್ ಪಾದಯಾತ್ರೆ;ಶ್ರೀ ಋಷಿಕುಮಾರ ಸ್ವಾಮಿಜಿ ಸಾಥ್
ಹೊನ್ನಾವರ: ಕುಮಟಾ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸೂರಜ್ ನಾಯ್ಕ ಸೋನಿ ಬ್ರಹತ್ ಪಾದಯಾತ್ರೆಗೆ ಶ್ರೀ ಋಷಿಕುಮಾರ ಸ್ವಾಮಿಜಿ ಸಾಥ್ ನೀಡಿದರು, ಪಟ್ಟಣದ ದಂಡಿನದುರ್ಗಾ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಸೂರಜ್ ದಂಪತಿಗಳು ತಮ್ಮ ಅಪಾರ ಬೆಂಬಲಿಗರೊಂದಿಗೆ ಪಾದಯಾತ್ರೆಯ ಮೂಲಕ ಪಟ್ಟಣದ ಬಜಾರ್ ರಸ್ತೆ ಮೂಲಕ ಪ್ರಮುಖ ಬೀದಿಗಳಲ್ಲಿ ಮತಯಾಚನೆ ಮಾಡಿ ಶರಾವತಿ ಸರ್ಕಲ್ ಬಳಿ ಸಾರ್ವಜನಿಕರನ್ನು ಉದ್ದೇಶಿಸಿ ಸೂರಜ್ ನಾಯ್ಕ ಸೋನಿ ಮಾತನಾಡಿ ನನಗೆ ಬಿಜೆಪಿಯಿಂದ ಅನ್ಯಾಯವಾಗಿದೆ. … [Read more...] about ಸೂರಜ್ ನಾಯ್ಕ ಸೋನಿ ಬ್ರಹತ್ ಪಾದಯಾತ್ರೆ;ಶ್ರೀ ಋಷಿಕುಮಾರ ಸ್ವಾಮಿಜಿ ಸಾಥ್
ರಾಹುಲ್ ಗಾಂಧಿ ಕರಾವಳಿ ಭಾಗಕ್ಕೆ ಭೇಟಿ ನೀಡಿರುವುದರಿಂದ ಬಿಜೆಪಿ ಪಕ್ಷಕ್ಕೆ ತುಂಬಾ ಅನುಕೂಲಕರ ವಾತಾವರಣ ಉಂಟಾಗಿದೆ; ಸುನೀಲ ನಾಯ್ಕ
ಹೊನ್ನಾವರ : ಭಟ್ಕಳ ಕೇವಲ ಒಂದೇ ಸಮಾಜಕ್ಕೇ ಸೀಮಿತವಾದ ಕ್ಷೇತ್ರವಲ್ಲ, ಹತ್ತು ಹಲವಾರು ಸಮಾಜಗಳಿಂದ ಕೂಡಿರುವ ಭಟ್ಕಳ ಕ್ಷೇತ್ರಕ್ಕೆ ಯಾವುದು ಮಾನದಂಡವಲ್ಲ, ಎಲ್ಲಾ ಸಮಾಜದ ಬೆಂಬಲ, ಉತ್ತಮ ಸ್ಪಂದನೆ ದೊರಕಿದ್ದು ಈ ಬಾರಿ ವಿಧಾನ ಸಭಾ ಚುನಾವಣೆ ಧರ್ಮಯುದ್ದವಾಗಿದ್ದು, ಈ ಧರ್ಮ ಯುದ್ದದಲ್ಲಿ ಗೆಲುವು ನಮ್ಮದೇ ಎಂದು ಭಟ್ಕಳ ವಿಧಾನಸಭಾ ಕ್ಷೇತ್ರದ ಬಿ.ಜೆ.ಪಿ ಅಭ್ಯರ್ಥಿ ಸುನೀಲ ನಾಯ್ಕ ಹೇಳಿದರು.ಅವರು ಹೊನ್ನಾವರ ತಾಲೂಕಿನ ಗೇರುಸೊಪ್ಪಾ, ಹಾಡಗೇರಿ ,ಸರಳಗಿ, ಅಡಕಾರ, … [Read more...] about ರಾಹುಲ್ ಗಾಂಧಿ ಕರಾವಳಿ ಭಾಗಕ್ಕೆ ಭೇಟಿ ನೀಡಿರುವುದರಿಂದ ಬಿಜೆಪಿ ಪಕ್ಷಕ್ಕೆ ತುಂಬಾ ಅನುಕೂಲಕರ ವಾತಾವರಣ ಉಂಟಾಗಿದೆ; ಸುನೀಲ ನಾಯ್ಕ
ಕಾಂಗ್ರೇಸ್ ಮುಕ್ತ ಭಾರತವಾದರೇ ಮಾತ್ರ ದೇಶದ ವಿಕಾಸ ಸಾಧ್ಯ – ಸಚಿವ ದೇಶಮುಖ
ಹಳಿಯಾಳ:- ಜಾತಿ, ಧರ್ಮ ಆದಾರಿತವಾಗಿ ರಾಜಕಾರಣ ಮಾಡುತ್ತಿರುವ ಕಾಂಗ್ರೇಸ್ ಪಕ್ಷ ಮುಕ್ತ ಭಾರತ ನಿರ್ಮಾಣವಾದರೇ ಮಾತ್ರ ಭಾರತ ದೇಶ ವಿಕಾಸ ಹೊಂದಲು ಸಾಧ್ಯವೆಂದು ಮಹಾರಾಷ್ಟ್ರ ಸರ್ಕಾರದ ಸಹಕಾರಿ ಮತ್ತು ಜವಳಿ ಖಾತೆ ಸಚಿವ ಸುಭಾಷ್ ದೇಶಮುಖ ಹೇಳಿದರು. ತಾಲೂಕಿನ ಮುರ್ಕವಾಡ ಜಿ.ಪಂ ಕ್ಷೇತ್ರದ ಮುರ್ಕವಾಡ ಗ್ರಾಮದಲ್ಲಿ ನಡೆದ ಬಿಜೆಪಿ ಗ್ರಾಮೀಣ ಮಟ್ಟದ ಸಮಾವೇಶದಲ್ಲಿ ಹಳಿಯಾಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುನೀಲ್ ಹೆಗಡೆ ಪರವಾಗಿ ಬೈಕ್ ರ್ಯಾಲಿಯಲ್ಲಿ ಹಾಗೂ ಮನೆ … [Read more...] about ಕಾಂಗ್ರೇಸ್ ಮುಕ್ತ ಭಾರತವಾದರೇ ಮಾತ್ರ ದೇಶದ ವಿಕಾಸ ಸಾಧ್ಯ – ಸಚಿವ ದೇಶಮುಖ




