• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಕಾಂಗ್ರೇಸ್ ಪಕ್ಷದ ಜಿಲ್ಲಾ ಪ್ರಣಾಳಿಕೆ ಬಿಡುಗಡೆ ನೀರಾವರಿ, ಉದ್ಯೋಗ ಸೃಷ್ಠಿ-ಪ್ರವಾಸೋಧ್ಯಮ ಅಭಿವೃದ್ದಿಗೆ ಹೆಚ್ಚಿನ ಆದ್ಯತೆ

May 8, 2018 by Yogaraj SK Leave a Comment

Pranalike , Dist ,congress released , Minister RVD Home , Haliyal

ಹಳಿಯಾಳ:-ಕಳೆದ ಬಾರಿ ಚುನಾವಣೆಯಲ್ಲಿ ನೀಡಿದ 159 ಭರವಸೆಗಳಲ್ಲಿ 157 ಭರವಸೆಗಳನ್ನು ಈಡೇರಿಸಿದ ಶ್ರೇಯ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೇಸ್ ಸರ್ಕಾರ ಭ್ರಷ್ಟಾಚಾರದ ಆರೋಪ ಇಲ್ಲದ ಸ್ವಚ್ಚ, ಪ್ರಾಮಾಣಿಕ ಆಡಳಿತ ನೀಡಿದ, ಜೈಲಿಗೆ ಹೊಗುವ ಕೆಲಸ ಮಾಡದ ಅತ್ಯಂತ ಪ್ರಾಮಾಣಿಕ ಜನಪರ ಸರ್ಕಾರವಾಗಿದ್ದು ಮತ್ತೊಮ್ಮೆ ಸರ್ಕಾರ ರಚಿಸಲಿದೆ ಎಂದು ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.  ಕರ್ಣಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಕಾಂಗ್ರೇಸ್ … [Read more...] about ಕಾಂಗ್ರೇಸ್ ಪಕ್ಷದ ಜಿಲ್ಲಾ ಪ್ರಣಾಳಿಕೆ ಬಿಡುಗಡೆ ನೀರಾವರಿ, ಉದ್ಯೋಗ ಸೃಷ್ಠಿ-ಪ್ರವಾಸೋಧ್ಯಮ ಅಭಿವೃದ್ದಿಗೆ ಹೆಚ್ಚಿನ ಆದ್ಯತೆ

ಸತತ 11 ನೇ ವರ್ಷದ ನೂರಕ್ಕೆ ನೂರುರಷ್ಟು ಸಾಧನೆ ಮಾಡಿದ ನ್ಯೂ ಇಂಗ್ಲೀóಷ್ ಸ್ಕೂಲ್ ಆಂಗ್ಲ ಮಾಧ್ಯಮ.

May 8, 2018 by Gaju Gokarna Leave a Comment

new english school honnavar

ಹೊನ್ನಾವರ:2017-18 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಒಟ್ಟೂ 61 ವಿಧ್ಯಾರ್ಥಿಗಳು ಹಾಜಾರಗಿದ್ದು ಅವರಲ್ಲಿ 39 ವಿಧ್ಯಾರ್ಥಿಗಳು ಡಿಸ್ಟಿಂಕ್ಷನ್ ಹಾಗೂ 22 ವಿಧ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಕುಮಾರಿ ದೀಪಿಕಾ ಟಿ ಭಾಗ್ವತ್ 625 ಅಂಕಗಳಿಗೆ 616 ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನವನ್ನು ಪಡೆದಿರುತ್ತಾಳೆ. ಕುಮಾರ ನೂತನಕುಮಾರ ಎನ್ ನಾಯ್ಕ (615) ದ್ವಿತೀಯ ಮತ್ತು ಕುಮಾರ ಮಂಜುನಾಥ ಎಸ್ ಹೆಗಡೆ ಮತ್ತು ಪ್ರಹ್ಲಾದ … [Read more...] about ಸತತ 11 ನೇ ವರ್ಷದ ನೂರಕ್ಕೆ ನೂರುರಷ್ಟು ಸಾಧನೆ ಮಾಡಿದ ನ್ಯೂ ಇಂಗ್ಲೀóಷ್ ಸ್ಕೂಲ್ ಆಂಗ್ಲ ಮಾಧ್ಯಮ.

ಕೆಲವರು ಹಿಂದೂತ್ವದ ಬಗ್ಗೆ ಅರಿವಿಲ್ಲದೇ ಢೋಂಗಿತನ ಮತ್ತು ಖೋಟಾ ಹಿಂದುವಾದವನ್ನು ಪ್ರದರ್ಶಿಸುತ್ತಿದ್ದಾರೆ;ಸಚಿವ ಅನಂತಕುಮಾರ ಹೆಗಡೆ

May 8, 2018 by Gaju Gokarna Leave a Comment

ಹೊನ್ನಾವರ: ಹಿಂದೂತ್ವ ನಮ್ಮ ಆರಾಧನೆಯ ಬಿಂದು. ನಮ್ಮ ಬದುಕು ಸಂಸ್ಕ್ರತಿ, ಸಂಸ್ಕಾರದ ಕೇಂದ್ರ. ಇಲ್ಲಿ ಕೆಲವರು ಹಿಂದೂತ್ವದ ಬಗ್ಗೆ ಅರಿವಿಲ್ಲದೇ ಢೋಂಗಿತನ ಮತ್ತು ಖೋಟಾ ಹಿಂದುವಾದವನ್ನು ಪ್ರದರ್ಶಿಸುತ್ತಿದ್ದಾರೆ. ಧರ್ಮಕ್ಕೋಸ್ಕರವೇ ಬದುಕಬೇಕು, ಧರ್ಮಕ್ಕೋಸ್ಕರವೇ ರಾಜಕಾರಣ ಮಾಡಬೇಕು ಅದನ್ನು ಬದುಕಿನಲ್ಲಿ ತೋರಿಸಿಕೊಡಬೇಕು. ನೀವು ಸ್ವಂತಿಕೆಯಿಂದ ಬದುಕಿ ಯಾರು ನೀಡುವ ಭಿಕ್ಷೆಗೆ ಅಂಗಲಾಚದಿರಿ ಎಂದು ಕೇಂದ್ರ ಕೌಶಲ್ಯಾಭಿವೃದ್ದಿ ಹಾಗೂ ಉದ್ಯಮಶೀಲತಾ ಸಚಿವ ಅನಂತಕುಮಾರ … [Read more...] about ಕೆಲವರು ಹಿಂದೂತ್ವದ ಬಗ್ಗೆ ಅರಿವಿಲ್ಲದೇ ಢೋಂಗಿತನ ಮತ್ತು ಖೋಟಾ ಹಿಂದುವಾದವನ್ನು ಪ್ರದರ್ಶಿಸುತ್ತಿದ್ದಾರೆ;ಸಚಿವ ಅನಂತಕುಮಾರ ಹೆಗಡೆ

ಎಸ್.ಎಎಸ್.ಎಲ್.ಸಿ ಫಲಿತಾಂಶ ಸ್ವಾಮಿ ವಿವೇಕಾನಂದ ಸ್ಕೂಲ್ 100% ಉತ್ತಮ ಸಾಧನೆ.

May 8, 2018 by Yogaraj SK Leave a Comment

Swami Vivekananda-SSLC-1

ಹಳಿಯಾಳ:-  ಹಳಿಯಾಳದ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಈ ಬಾರಿಯ ಎಸ್‍ಎಸ್ ಎಲ್‍ಸಿ ಫಲಿತಾಂಶ ನೂರಕ್ಕೆ ನೂರರಷ್ಟಾಗಿದ್ದು 6ವಿದ್ಯಾರ್ಥಿಗಳು ಶೇ.90ಕ್ಕಿಂತ ಅಧಿಕ ಅಂಕಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾರೆಂದು ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವಿಧಾನ ಪರಿಷತ್ ಮಾಜಿ ಸದಸ್ಯ ವ್ಹಿ.ಡಿ.ಹೆಗಡೆ ತಿಳಿಸಿದ್ದಾರೆ.ಹಳಿಯಾಳ:-  ಹಳಿಯಾಳದ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಈ ಬಾರಿಯ ಎಸ್‍ಎಸ್ ಎಲ್‍ಸಿ ಫಲಿತಾಂಶ ನೂರಕ್ಕೆ … [Read more...] about ಎಸ್.ಎಎಸ್.ಎಲ್.ಸಿ ಫಲಿತಾಂಶ ಸ್ವಾಮಿ ವಿವೇಕಾನಂದ ಸ್ಕೂಲ್ 100% ಉತ್ತಮ ಸಾಧನೆ.

ಆರ್ಥಿಕವಾಗಿ ಹಿಂದುಳಿದಿದ್ದೇವೆ ಆದರೆ ಯಾವುದೇ ಪಕ್ಷಕ್ಕೆ ಮಾರಿಕೊಂಡಿಲ್ಲ

May 8, 2018 by Gaju Gokarna Leave a Comment

ಹೊನ್ನಾವರ: ನಮ್ಮ ಸಮಾಜದ ಕೆಲವರು ಆರ್ಥಿಕ ಅಸಹಾಯಕತೆಯಿಂದ ಕೆಲವರು ಭಟ್ಕಳ ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಂಕಾಳು ವೈದ್ಯ ಇವರಿಗೆ ನಮ್ಮ ಸಮಾಜದವರು ಬೆಂಬಲಿಸಲಿದ್ದಾರೆ ಎಂದು ದಿಕ್ಕು ತಪ್ಪಿಸುವಂತಹ ಹೇಳಿಕೆ ಮಾಧ್ಯಮದ ಮೂಲಕ ನೀಡುತ್ತಿದ್ದಾರೆ. ನಮ್ಮ ಸಮಾಜದವರು ಯಾರಿಗೂ ಒಮ್ಮತದಿಂದ ಬೆಂಬಲಿಸು ನಿರ್ಣಯಸಿಲ್ಲ ಎಂದು ಹಳ್ಳೇರ ಸಮುದಾಯದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾದೇವ ಹಳ್ಳೇರ ಹೇಳಿದರು.ಪಟ್ಟಣದಲ್ಲಿ ಕರೆದ ಮಾಧ್ಯಮಗೊಷ್ಟಿಯಲ್ಲಿ ಮಾತನಾಡಿ … [Read more...] about ಆರ್ಥಿಕವಾಗಿ ಹಿಂದುಳಿದಿದ್ದೇವೆ ಆದರೆ ಯಾವುದೇ ಪಕ್ಷಕ್ಕೆ ಮಾರಿಕೊಂಡಿಲ್ಲ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,829 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar