ಹಳಿಯಾಳ:-ಕಳೆದ ಬಾರಿ ಚುನಾವಣೆಯಲ್ಲಿ ನೀಡಿದ 159 ಭರವಸೆಗಳಲ್ಲಿ 157 ಭರವಸೆಗಳನ್ನು ಈಡೇರಿಸಿದ ಶ್ರೇಯ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೇಸ್ ಸರ್ಕಾರ ಭ್ರಷ್ಟಾಚಾರದ ಆರೋಪ ಇಲ್ಲದ ಸ್ವಚ್ಚ, ಪ್ರಾಮಾಣಿಕ ಆಡಳಿತ ನೀಡಿದ, ಜೈಲಿಗೆ ಹೊಗುವ ಕೆಲಸ ಮಾಡದ ಅತ್ಯಂತ ಪ್ರಾಮಾಣಿಕ ಜನಪರ ಸರ್ಕಾರವಾಗಿದ್ದು ಮತ್ತೊಮ್ಮೆ ಸರ್ಕಾರ ರಚಿಸಲಿದೆ ಎಂದು ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಕರ್ಣಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಕಾಂಗ್ರೇಸ್ … [Read more...] about ಕಾಂಗ್ರೇಸ್ ಪಕ್ಷದ ಜಿಲ್ಲಾ ಪ್ರಣಾಳಿಕೆ ಬಿಡುಗಡೆ ನೀರಾವರಿ, ಉದ್ಯೋಗ ಸೃಷ್ಠಿ-ಪ್ರವಾಸೋಧ್ಯಮ ಅಭಿವೃದ್ದಿಗೆ ಹೆಚ್ಚಿನ ಆದ್ಯತೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಸತತ 11 ನೇ ವರ್ಷದ ನೂರಕ್ಕೆ ನೂರುರಷ್ಟು ಸಾಧನೆ ಮಾಡಿದ ನ್ಯೂ ಇಂಗ್ಲೀóಷ್ ಸ್ಕೂಲ್ ಆಂಗ್ಲ ಮಾಧ್ಯಮ.
ಹೊನ್ನಾವರ:2017-18 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಒಟ್ಟೂ 61 ವಿಧ್ಯಾರ್ಥಿಗಳು ಹಾಜಾರಗಿದ್ದು ಅವರಲ್ಲಿ 39 ವಿಧ್ಯಾರ್ಥಿಗಳು ಡಿಸ್ಟಿಂಕ್ಷನ್ ಹಾಗೂ 22 ವಿಧ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಕುಮಾರಿ ದೀಪಿಕಾ ಟಿ ಭಾಗ್ವತ್ 625 ಅಂಕಗಳಿಗೆ 616 ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನವನ್ನು ಪಡೆದಿರುತ್ತಾಳೆ. ಕುಮಾರ ನೂತನಕುಮಾರ ಎನ್ ನಾಯ್ಕ (615) ದ್ವಿತೀಯ ಮತ್ತು ಕುಮಾರ ಮಂಜುನಾಥ ಎಸ್ ಹೆಗಡೆ ಮತ್ತು ಪ್ರಹ್ಲಾದ … [Read more...] about ಸತತ 11 ನೇ ವರ್ಷದ ನೂರಕ್ಕೆ ನೂರುರಷ್ಟು ಸಾಧನೆ ಮಾಡಿದ ನ್ಯೂ ಇಂಗ್ಲೀóಷ್ ಸ್ಕೂಲ್ ಆಂಗ್ಲ ಮಾಧ್ಯಮ.
ಕೆಲವರು ಹಿಂದೂತ್ವದ ಬಗ್ಗೆ ಅರಿವಿಲ್ಲದೇ ಢೋಂಗಿತನ ಮತ್ತು ಖೋಟಾ ಹಿಂದುವಾದವನ್ನು ಪ್ರದರ್ಶಿಸುತ್ತಿದ್ದಾರೆ;ಸಚಿವ ಅನಂತಕುಮಾರ ಹೆಗಡೆ
ಹೊನ್ನಾವರ: ಹಿಂದೂತ್ವ ನಮ್ಮ ಆರಾಧನೆಯ ಬಿಂದು. ನಮ್ಮ ಬದುಕು ಸಂಸ್ಕ್ರತಿ, ಸಂಸ್ಕಾರದ ಕೇಂದ್ರ. ಇಲ್ಲಿ ಕೆಲವರು ಹಿಂದೂತ್ವದ ಬಗ್ಗೆ ಅರಿವಿಲ್ಲದೇ ಢೋಂಗಿತನ ಮತ್ತು ಖೋಟಾ ಹಿಂದುವಾದವನ್ನು ಪ್ರದರ್ಶಿಸುತ್ತಿದ್ದಾರೆ. ಧರ್ಮಕ್ಕೋಸ್ಕರವೇ ಬದುಕಬೇಕು, ಧರ್ಮಕ್ಕೋಸ್ಕರವೇ ರಾಜಕಾರಣ ಮಾಡಬೇಕು ಅದನ್ನು ಬದುಕಿನಲ್ಲಿ ತೋರಿಸಿಕೊಡಬೇಕು. ನೀವು ಸ್ವಂತಿಕೆಯಿಂದ ಬದುಕಿ ಯಾರು ನೀಡುವ ಭಿಕ್ಷೆಗೆ ಅಂಗಲಾಚದಿರಿ ಎಂದು ಕೇಂದ್ರ ಕೌಶಲ್ಯಾಭಿವೃದ್ದಿ ಹಾಗೂ ಉದ್ಯಮಶೀಲತಾ ಸಚಿವ ಅನಂತಕುಮಾರ … [Read more...] about ಕೆಲವರು ಹಿಂದೂತ್ವದ ಬಗ್ಗೆ ಅರಿವಿಲ್ಲದೇ ಢೋಂಗಿತನ ಮತ್ತು ಖೋಟಾ ಹಿಂದುವಾದವನ್ನು ಪ್ರದರ್ಶಿಸುತ್ತಿದ್ದಾರೆ;ಸಚಿವ ಅನಂತಕುಮಾರ ಹೆಗಡೆ
ಎಸ್.ಎಎಸ್.ಎಲ್.ಸಿ ಫಲಿತಾಂಶ ಸ್ವಾಮಿ ವಿವೇಕಾನಂದ ಸ್ಕೂಲ್ 100% ಉತ್ತಮ ಸಾಧನೆ.
ಹಳಿಯಾಳ:- ಹಳಿಯಾಳದ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಈ ಬಾರಿಯ ಎಸ್ಎಸ್ ಎಲ್ಸಿ ಫಲಿತಾಂಶ ನೂರಕ್ಕೆ ನೂರರಷ್ಟಾಗಿದ್ದು 6ವಿದ್ಯಾರ್ಥಿಗಳು ಶೇ.90ಕ್ಕಿಂತ ಅಧಿಕ ಅಂಕಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾರೆಂದು ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವಿಧಾನ ಪರಿಷತ್ ಮಾಜಿ ಸದಸ್ಯ ವ್ಹಿ.ಡಿ.ಹೆಗಡೆ ತಿಳಿಸಿದ್ದಾರೆ.ಹಳಿಯಾಳ:- ಹಳಿಯಾಳದ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಈ ಬಾರಿಯ ಎಸ್ಎಸ್ ಎಲ್ಸಿ ಫಲಿತಾಂಶ ನೂರಕ್ಕೆ … [Read more...] about ಎಸ್.ಎಎಸ್.ಎಲ್.ಸಿ ಫಲಿತಾಂಶ ಸ್ವಾಮಿ ವಿವೇಕಾನಂದ ಸ್ಕೂಲ್ 100% ಉತ್ತಮ ಸಾಧನೆ.
ಆರ್ಥಿಕವಾಗಿ ಹಿಂದುಳಿದಿದ್ದೇವೆ ಆದರೆ ಯಾವುದೇ ಪಕ್ಷಕ್ಕೆ ಮಾರಿಕೊಂಡಿಲ್ಲ
ಹೊನ್ನಾವರ: ನಮ್ಮ ಸಮಾಜದ ಕೆಲವರು ಆರ್ಥಿಕ ಅಸಹಾಯಕತೆಯಿಂದ ಕೆಲವರು ಭಟ್ಕಳ ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಂಕಾಳು ವೈದ್ಯ ಇವರಿಗೆ ನಮ್ಮ ಸಮಾಜದವರು ಬೆಂಬಲಿಸಲಿದ್ದಾರೆ ಎಂದು ದಿಕ್ಕು ತಪ್ಪಿಸುವಂತಹ ಹೇಳಿಕೆ ಮಾಧ್ಯಮದ ಮೂಲಕ ನೀಡುತ್ತಿದ್ದಾರೆ. ನಮ್ಮ ಸಮಾಜದವರು ಯಾರಿಗೂ ಒಮ್ಮತದಿಂದ ಬೆಂಬಲಿಸು ನಿರ್ಣಯಸಿಲ್ಲ ಎಂದು ಹಳ್ಳೇರ ಸಮುದಾಯದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾದೇವ ಹಳ್ಳೇರ ಹೇಳಿದರು.ಪಟ್ಟಣದಲ್ಲಿ ಕರೆದ ಮಾಧ್ಯಮಗೊಷ್ಟಿಯಲ್ಲಿ ಮಾತನಾಡಿ … [Read more...] about ಆರ್ಥಿಕವಾಗಿ ಹಿಂದುಳಿದಿದ್ದೇವೆ ಆದರೆ ಯಾವುದೇ ಪಕ್ಷಕ್ಕೆ ಮಾರಿಕೊಂಡಿಲ್ಲ




