ಹೊನ್ನಾವರ .ಕರ್ನಾಟಕದ ಎಲ್ಲೆಡೆ ಕಾಂಗ್ರೆಸ್ ಪಕ್ಷ ಅಭಿವೃದ್ದಿ ಆಧಾರದಲ್ಲಿ ಮತ ಯಾಚಿಸಿದ್ದೇವೆ.ಜಿಲ್ಲೆಯಲ್ಲಿ ಸಚಿವ ಆರ್ ವಿ ದೇಶಪಾಂಡೆ ನೇತ್ರತ್ವದಲ್ಲಿ ಮತ ಯಾಚಿಸಿದ್ದೇವೆ.ಸರ್ಕಾರದಿಂದ ಕ್ಷೇತ್ರದ ಅಭಿವೃದ್ದಿಗಾಗಿ ಸಾವಿರಾರು ಕೋಟಿ ಅನುದಾನವನ್ನು ಶಾಸಕಿ ಶಾರದಾ ಶೆಟ್ಟಿಯವರು ತಂದು ಅಭಿವೃದ್ದಿಯ ಹರಿಕಾರರಾಗಿದ್ದಾರೆ ಎಂದು ಜಿ.ಪಂ.ಸದಸ್ಯ ಶಿವಾನಂದ ಹೆಗಡೆ ಕಡತೋಕಾ ಹೇಳಿದರು. ಅವರು ಪಟ್ಟಣzಲ್ಲಿÀ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಅಭಿವೃದ್ದಿಯ ಆಧಾರದಲ್ಲಿ … [Read more...] about ಸಾವಿರಾರು ಕೋಟಿ ಅನುದಾನವನ್ನು ಶಾಸಕಿ ಶಾರದಾ ಶೆಟ್ಟಿಯವರು ತಂದು ಅಭಿವೃದ್ದಿಯ ಹರಿಕಾರರಾಗಿದ್ದಾರೆ;ಜಿ.ಪಂ.ಸದಸ್ಯ ಶಿವಾನಂದ ಹೆಗಡೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
Apmc market report 8-5-2018
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Hale Chali Average 3 Quintal 21229 22389 21789Arecanut Hosa Chali Average 12 Quintal 19219 21139 20659 2] MARKET: KUMTACommodity Variety Grade Arrivals Units Min (Rs.) Max (Rs.) Modal … [Read more...] about Apmc market report 8-5-2018
ಬೇಳೆಕಾಳುಗಳ ದರ 8-5-2018
ಟಿ.ಎಸ್.ಎಸ್ ಸೂಪರ್ ಮಾರ್ಕೇಟ್ ಶಿರಸಿ* rs ಪ್ರತಿ ಕೇ.ಜಿ ಗೆ *ತೊಗರಿಬೇಳೆ..(ಶಿವಲಿಂಗ) 71* *ಉದ್ದಿನ ಬೇಳೆ................92* *ಕಡ್ಳೆ ಬೇಳೆ......................56* *ಹೆಸರುಬೇಳೆ..(ಬೋಲ್ಡ)...78* *ತೂಗರಿಕಾಳು .................48* *ಉದ್ದಿನಕಾಳು................72* *ಹೆಸರುಕಾಳು..................81* *ಶೇಂಗಾ … [Read more...] about ಬೇಳೆಕಾಳುಗಳ ದರ 8-5-2018
TSS Market Report 8-5-2018
Rate in rs/ per Quintal TSS Sirsi … [Read more...] about TSS Market Report 8-5-2018
ಜಾರಿಯಾಗಿ ಕಾಮಗಾರಿ ನಡೆದಿರುವ ಯೋಜನೆ ಸುಳ್ಳು ಎನ್ನುವ ಸುನೀಲ್ ಹೆಗಡೆ ನಾಲಿಗೆ ಮೇಡ್ ಇನ್ ಚೀನಾದ್ದು -ಪ್ರಶಾಂತ ದೇಶಪಾಂಡೆ
ಹಳಿಯಾಳ:- 220 ಕೋಟಿ ರೂ. ವೆಚ್ಚದಲ್ಲಿ ಹಳಿಯಾಳದ ಕಾಳಿನದಿ ನೀರಾವರಿ ಯೋಜನೆ ಮಂಜೂರಾಗಿ ಈಗಾಗಲೇ ಕಾಮಗಾರಿ ಭರದಿಂದ ಸಾಗಿದ್ದರೂ ಕೂಡ ಇದನ್ನು ಚುನಾವಣೆ ಗಿಮಿಕ್ ಎನ್ನುವ ಮಾಜಿ ಶಾಸಕ ಬಿಜೆಪಿ ಅಭ್ಯರ್ಥಿ ಸುನೀಲ್ ಹೆಗಡೆ ನಾಲಿಗೆ ಮೇಡ್ ಇನ್ ಚಿನಾ ಎಂದು ಕೆಪಿಸಿಸಿ ಸದಸ್ಯ ಪ್ರಶಾಂತ ದೇಶಪಾಂಡೆ ವಾಗ್ದಾಳಿ ನಡೆಸಿದರು. ಪಟ್ಟಣದ ಬ್ಲಾಕ್ ಕಾಂಗ್ರೇಸ್ ಕಾರ್ಯಾಲಯದಲ್ಲಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಕಾಂಗ್ರೇಸ್ ಸರ್ಕಾರ ಅಧಿಕಾರಕ್ಕೆ ಬಂದ 2013ರಲ್ಲೇ ಮೊದಲ … [Read more...] about ಜಾರಿಯಾಗಿ ಕಾಮಗಾರಿ ನಡೆದಿರುವ ಯೋಜನೆ ಸುಳ್ಳು ಎನ್ನುವ ಸುನೀಲ್ ಹೆಗಡೆ ನಾಲಿಗೆ ಮೇಡ್ ಇನ್ ಚೀನಾದ್ದು -ಪ್ರಶಾಂತ ದೇಶಪಾಂಡೆ



