Rate in rs/ per Quintal *TSS Sirsi* … [Read more...] about TSS Market Report 7-5-2018
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ರಾಷ್ಟ್ರಮಟ್ಟದಲ್ಲೇ ಮಾದರಿ ತರಬೇತಿ ಸಂಸ್ಥೆಯಾಗಿ 2ನೇ ಸ್ಥಾನದಲ್ಲಿ ಗುರುತಿಸಿಕೊಂಡ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ
ಹಳಿಯಾಳ:- ರಾಷ್ಟ್ರಮಟ್ಟದಲ್ಲೇ ಮಾದರಿ ತರಬೇತಿ ಸಂಸ್ಥೆಯಾಗಿ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಮಡೆ ಆರ್ಸೆಟಿ 2016-17 ಸಾಲಿನಲ್ಲಿ ‘ಉತ್ತಮ ಕಾರ್ಯನಿರ್ವಹಣೆಗಾಗಿ’ ದೇಶದಲ್ಲಯೇ ದ್ವಿತೀಯ ಸ್ಥಾನ ಪಡೆದುಕೊಂಡಿದೆ ಎಂದು ಕೆನರಾ ಬ್ಯಾಂಕ್ ಆರ್ಸೆಟಿ ನಿರ್ದೇಶಕ ಎನ್. ಆರ್. ವೈದ್ಯ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಗ್ರಾಮೀಣ ಭಾಗಗಳು ಪ್ರಕಾಶಿಸಬೇಕು ಅರ್ಥಾತ್ ಗ್ರಾಮೀಣ ಭಾಗದ ಜನತೆ ಪ್ರಕಾಶಿಸಬೇಕು. ಆಗ ದೇಶ ಪ್ರಕಾಶಿಸುತ್ತದೆ ಎಂಬ … [Read more...] about ರಾಷ್ಟ್ರಮಟ್ಟದಲ್ಲೇ ಮಾದರಿ ತರಬೇತಿ ಸಂಸ್ಥೆಯಾಗಿ 2ನೇ ಸ್ಥಾನದಲ್ಲಿ ಗುರುತಿಸಿಕೊಂಡ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ
ಅಭಿವೃದ್ದಿ ಆಧರಿಸಿ ಮತ ಕೇಳಿ -ಹೊರತು ಜನರಲ್ಲಿ ಗೊಂದಲ ಮೂಡಿಸಬೇಡಿ- ಎಸ್.ಎಲ್.ಘೊಟ್ನೇಕರ.
ಹಳಿಯಾಳ:- ನೀವು ಮಾಡಿರುವ ಅಭಿವೃದ್ದಿ ಹಾಗೂ ನಿಮ್ಮ ಸರ್ಕಾರದ ಅಭಿವೃದ್ದಿ ಏನು ಎಂಬುದನ್ನು ಆಧರಿಸಿ ಮತ ಕೇಳಿ ಹೊರತು ಶಿವಾಜಿ ಮಹಾರಾಜರ ಹೆಸರು ಬಳಸಿ ಕ್ಷೇತ್ರದಲ್ಲಿ ಬಹುಸಂಖ್ಯಾತ ಮರಾಠರದಲ್ಲಿ ಗೊಂದಲ ಮೂಡಿಸಿ ಶಿವಾಜಿ ಹೆಸರಿನಿಂದ ಮತಕೇಳಬೇಡಿ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಎಚ್ಚರಿಕೆ ನೀಡಿದರು. ಪಟ್ಟಣದಲ್ಲಿ ಸುದ್ದಿಗೊಷ್ಠಿ ನಡೆಸಿ ಮಾತನಾಡಿದ ಅವರು ಕ್ಷೇತ್ರದಲ್ಲಿ ಹಲವು ಭಾಗಗಳಲ್ಲಿ ಶಿವಾಜಿ ಪುಥ್ಥಳಿಗೆ ಕಾಂಗ್ರೇಸ್ ಸರ್ಕಾರ ಹಾಗೂ ದೇಶಪಾಂಡೆ … [Read more...] about ಅಭಿವೃದ್ದಿ ಆಧರಿಸಿ ಮತ ಕೇಳಿ -ಹೊರತು ಜನರಲ್ಲಿ ಗೊಂದಲ ಮೂಡಿಸಬೇಡಿ- ಎಸ್.ಎಲ್.ಘೊಟ್ನೇಕರ.
ಮತ ಯಾಚನೆ
ಹೊನ್ನಾವರ: ತಾಲೂಕಿನ ಹಳದಿಪುರ ವ್ಯಾಪ್ತಿಯ ಜೋಗನ ಕಟ್ಟೆ ಹಾಗೂ ಹೊರಭಾಗದಲ್ಲಿ ಕಾಂಗ್ರೇಸ್ ಅಭ್ಯರ್ಥಿ ಶಾಸಕಿ ಶಾರದಾ ಶೆಟ್ಟಿಯವರು ಮತ ಯಾಚಿಸಿದರು.ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ತೆಂಗೇರಿ,ದಾಮೋದರ ನಾಯ್ಕ, ಇಸ್ಮಾಯಿಲ್ ಸಾಬ್,ಜನಾರ್ಧನ ನಾಯ್ಕ,ರವಿ ಮೊಗೆರ್,ವಿನಾಯಕ ಶೆಟ್,ಗಣಪತಿ ಹರಿಕಂತ್ರ ಮತ್ತಿತರರು ಉಪಸ್ಥಿತರಿದ್ದರು. … [Read more...] about ಮತ ಯಾಚನೆ
ಅಭಿವೃದ್ದಿಗಾಗಿ ದೇಶಪಾಂಡೆ ಬೆಂಬಲಿಸಿ – ಎಸ್.ಎಲ್.ಘೊಟ್ನೇಕರ.
ಹಳಿಯಾಳ:- ಕ್ಷೇತ್ರದಲ್ಲಿ ಹಿಂದೆಂದೂ ಆಗದಷ್ಟು ಅಭಿವೃದ್ದಿ ಕಾರ್ಯಗಳು ಈ ಅವಧಿಯಲ್ಲಿ ಆಗಿದ್ದು ಸಾವಿರಾರು ಕೋಟಿ ಅನುದಾನದ ಹೊಳೆಯನ್ನು ಹರಿಸಿರುವ ಸಚಿವ ಆರ್.ವಿ.ದೇಶಪಾಂಡೆ ಅವರಿಗೆ ಮತ್ತೊಮ್ಮೆ ಆಯ್ಕೆ ಮಾಡಿ ಕ್ಷೇತ್ರದ ಅಭಿವೃದ್ದಿಗೆ ಅವಕಾಶ ಮಾಡಿಕೊಡಿ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಮನವಿ ಮಾಡಿದರು. ಪಟ್ಟಣ ಸೇರಿದಂತೆ ಗ್ರಾಮಾಂತರ ಭಾಗಗಳಲ್ಲಿ ಅಭ್ಯರ್ಥಿ ದೇಶಪಾಂಡೆ ಪರ ನಿರಂತರ ಚುನಾವಣಾ ಪ್ರಚಾರ ನಡೆಸುತ್ತಿರುವ ಅವರು ಕ್ಷೇತ್ರದಲ್ಲಿ ಈ ಹಿಂದೆ … [Read more...] about ಅಭಿವೃದ್ದಿಗಾಗಿ ದೇಶಪಾಂಡೆ ಬೆಂಬಲಿಸಿ – ಎಸ್.ಎಲ್.ಘೊಟ್ನೇಕರ.




