ಹಳಿಯಾಳ:- ಜೈನ ಧರ್ಮಕ್ಕೆ ಅಗೌರವ ಉಂಟು ಮಾಡುವ ಪದ ಬಳಸಿರುವ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಕೂಡಲೇ ಜೈನ ಸಮಾಜದ ಕ್ಷಮೆ ಕೊರಬೇಕೆಂದು ಹಳಿಯಾಳದ ಜೈನ ಸಮುದಾಯ ಆಗ್ರಹಿಸಿದೆ. ತಾಲೂಕಿನ ತೇರಗಾಂವ ಹಾಗೂ ಹವಗಿ ಗ್ರಾಮದ ಜೈನ ಧರ್ಮಿಯರು ಪ್ರತಿಭಟನಾ ಮೇರವಣಿಗೆ ಮೂಲಕ ಇಲ್ಲಿಯ ತಹಶೀಲ್ದಾರ್ ಕಚೇರಿಗೆ ಆಗಮಿಸಿ ರಾಷ್ಟ್ರಪತಿಗಳಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸಿದರು. ಸಮಾಜದಲ್ಲಿ ಸದಾ ಶಾಂತಿ ಸಮಾನತೆಯನ್ನು ಬಯಸುವ ಸರ್ವಜ್ಞ ಪ್ರಣೀತವಾದ ಜೈನ … [Read more...] about ಜೈನ ಧರ್ಮಕ್ಕೆ ಅಗೌರವ ಉಂಟು ಮಾಡುವ ಪದ ಬಳಸಿರುವ ಕೇಂದ್ರ ಸಚಿವ ಅನಂತಕುಮಾರ ಸಮಾಜದ ಕ್ಷಮೇ ಯಾಚಿಸಲಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಅಕ್ಕಿ ದರಗಳು 5-5-2018
ಟಿ.ಎಸ್.ಎಸ್ ಸೂಪರ್ ಮಾರ್ಕೇಟ್ ಶಿರಸಿ*rs ಪ್ರತಿ ಕೇ.ಜಿ ಗೆ *ಅಕ್ಕಿ ಅಭಿಲಾಷ...................25* *ಬಾರ್ಲಿಅಕ್ಕಿ....................36* *ಸ್ಟೀಮ್ (ಸೋನಾ77)......35.50* *ಅಕ್ಕಿ ರಾ(S M GOLD)............26.50* *ನವಣೆ ಅಕ್ಕಿ....................49* *ಕುಚಿಗೆ ಅಕ್ಕಿ.....................30* *ಅಕ್ಕಿ ಪೂನಮ್ ಗೌರಿ.......30.50* *ಲಕ್ಷ್ಮಿ ಗೋಲ್ಡ ಸೋನಾ......47.50* *ಜೀರಾ ರೈಸ್....................62* *ಸೋನಾ … [Read more...] about ಅಕ್ಕಿ ದರಗಳು 5-5-2018
Apmc market report 5-5-2018
1] MARKET: KUMTACommodity Variety Grade Arrivals Units Min (Rs.) Max (Rs.) Modal (Rs.)Cashewnut Local(Raw) Average 700 Quintal 13000 14783 14055Coconut (Per 1000) Coconut Average 105940 Numbers 26000 26000 26000Paddy Paddy Dappa Average 131 Quintal 1637 1637 1637 2] MARKET: … [Read more...] about Apmc market report 5-5-2018
TSS Market Report 5-5-2018
Rate in rs/ per Quintal TSS Sirsi … [Read more...] about TSS Market Report 5-5-2018
ಹಳಿಯಾಳದಲ್ಲಿ ಭಾರಿ ಬಿರುಗಾಳಿ ಮಳೆ ಅಪಾರ ಹಾನಿ
ಹಳಿಯಾಳದ. ಅಲ್ಲೊಳ್ಳಿ ಗ್ರಾಮದ ರಸ್ತೆ .. ವಿಡಿ ಹೆಗಡೆ ಕಾಲೇಜ್ ಸಮೀಪ, ಧಾರವಾಡ ರಸ್ತೆಯ ಶಿವಾಜಿ ವೃತ್ತದಿಂದ ಬಸವೇಶ್ವರ ವೃತ್ತದ ವರೆಗೆ ಪ್ರಮುಖ ಹಾನಿ.ಅಲ್ಲೊಳ್ಳಿ ರಸ್ತೆಯ ವಿಡಿ ಹೆಗಡೆ ಕಾಲೇಜ್ ಸಮೀಪ ಕೊಟಿ ರೂ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಇತ್ತಿಚೆಗೆ ಉಧ್ಘಾಟನೆಯಾಗಿರುವ ನೂತಬ ಬಸ್ ಘಟಕದಲ್ಲಿನ ವಾಹನ ನಿಲ್ದಾಣದ ಶೆಡ್ ಛಾವಣಿ ಕಂಬಗಳ ಸಹಿತ ಬಿರುಗಾಳಿಯ ಅಬ್ಬರಕ್ಕೆ ಸುಮಾರು ೫೦ ಅಡಿಗೂ ಧೂರ ಹೊಗಿ ಹಾರಿಬಿದ್ದಿದೆ.. ಇದು ಕಳಪೆ ಕಾಮಗಾರಿ ಕೂಡ ಆಗಿದೆ … [Read more...] about ಹಳಿಯಾಳದಲ್ಲಿ ಭಾರಿ ಬಿರುಗಾಳಿ ಮಳೆ ಅಪಾರ ಹಾನಿ



