ಹೊನ್ನಾವರ:ನಮ್ಮ ಜಿಲ್ಲಾ ಸಮಿತಿಯವರು ನಿರ್ಣಯಿಸಿದಂತೆ ಈ ಬಾರಿ ವಿಧಾನ ಸಭಾ ಚುನಾವಣೆಯಲ್ಲಿ ಭಟ್ಕಳ-ಹೊನ್ನಾವರ ವಿಧಾನ ಸಭಾ ಕ್ಷೇತ್ರದಲ್ಲಿ ನಮ್ಮದೇ ಸಮುದಾಯದವರಾದ ಮಂಕಾಳು ವೈದ್ಯ ಇವರಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿದೆ. ಅವರನ್ನು ಗೆಲ್ಲಿಸಲು ನಾವು ಪಕ್ಷಾತೀತವಾಗಿ ಬೆಂಬಲಿಸುತ್ತೇವೆ ಎಂದು ನಾಡದೋಣಿ ಮತ್ತು ಸಾಂಪ್ರದಾಯಿಕ ಮೀನುಗಾರರ ಒಕ್ಕೂಟದ ಜಿಲ್ಲಾಧ್ಯಕ್ಷ ಸದಾನಂದ ಹರಿಕಂತ್ರ ಹೇಳಿದರು.ಅವರು ಪಟ್ಟಣದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.ನಾವು … [Read more...] about ಮಂಕಾಳು ವೈದ್ಯ ಇವರಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿದೆ. ಅವರನ್ನು ಗೆಲ್ಲಿಸಲು ನಾವು ಪಕ್ಷಾತೀತವಾಗಿ ಬೆಂಬಲಿಸುತ್ತೇವೆ; ಮೀನುಗಾರರ ಒಕ್ಕೂಟದ ಜಿಲ್ಲಾಧ್ಯಕ್ಷ ಸದಾನಂದ ಹರಿಕಂತ್ರ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
Honavar Movies as on 5-4-2018
Padmanjali Theatre Kichchu (UA) kannada 11.30AM5.30 pm8.30PMhttps://www.youtube.com/watch?v=OH7BAgRpj2I ********************************************************* Kaanoorayana (UA) kannada 2.30PM https://www.youtube.com/watch?v=8cDNy_ATxOA … [Read more...] about Honavar Movies as on 5-4-2018
ಬಿಜೆಪಿ ಅಭ್ಯರ್ಥಿ ಸುನೀಲ್ ನಾಯ್ಕ ಪರ ಕಾರ್ಯಕರ್ತರು ಮನೆ-ಮನೆಗೆ ಭೇಟಿನೀಡಿ ಮತಯಾಚನೆ
ಹೊನ್ನಾವರ : ತಾಲೂಕಿನ ಮಾವಿನಕುರ್ವಾ ಶಕ್ತಿಕೇಂದ್ರದಲ್ಲಿ ಬಿಜೆಪಿ ಅಭ್ಯರ್ಥಿ ಸುನೀಲ್ ನಾಯ್ಕ ಪರ ಕಾರ್ಯಕರ್ತರು ಮನೆ-ಮನೆಗೆ ಭೇಟಿನೀಡಿ ಮತಯಾಚಿಸಿದರು. ಕೇಂದ್ರ ಸರ್ಕಾರದ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಅನೇಕ ಜನಪರ ಯೋಜನೆ ಹಾಗೂ ಅಭಿವೃದ್ಧಿ ಕಾರ್ಯಗಳು ನಡೆದಿದೆ. ಅದಲ್ಲದೇ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಸರ್ಕಾರ ಮಾಡಿರುವ ಸಾಧನೆಗಳ ಕೈಪಿಡಿಯನ್ನು ಪ್ರತಿ ಮನೆಗೂ ತಲುಪಿಸಿ ಭೃಷ್ಟ ಕಾಂಗ್ರೆಸ್ ಸರ್ಕಾರವನ್ನು ತೊಲಗಿಸಬೇಕು ಎಂದು ಬಿಜೆಪಿ ಘಟಕದ ಅಧ್ಯಕ್ಷ … [Read more...] about ಬಿಜೆಪಿ ಅಭ್ಯರ್ಥಿ ಸುನೀಲ್ ನಾಯ್ಕ ಪರ ಕಾರ್ಯಕರ್ತರು ಮನೆ-ಮನೆಗೆ ಭೇಟಿನೀಡಿ ಮತಯಾಚನೆ
ಸಮಾಜದಲ್ಲಿ ಕೋಮುವಾದದ ಸಂಶಯದ ಬೀಜ ಬಿತ್ತಿ ಬಿಜೆಪಿ ಪಕ್ಷ ಲಾಭ ಪಡೆಯಲು ಪ್ರಯತ್ನಿಸುತ್ತಿದೆ,ಅಂತವರನ್ನು ಅಧಿಕಾರದಿಂದ ದೂರವಿಡಿ; ಸಚಿವ ಆರ್.ವಿ. ದೇಶಪಾಂಡೆ
ಹೊನ್ನಾವರ: ಸರ್ವೇಜನಃ ಸುಖಿನೋ ಭವಂತು ಎನ್ನುವುದು ಕಾಂಗ್ರೆಸ್ ಸಿದ್ಧಾಂತ. ಆದರೆ ಸಮಾಜದಲ್ಲಿ ಕೋಮುವಾದದ ಸಂಶಯದ ಬೀಜ ಬಿತ್ತಿ ಬಿಜೆಪಿ ಪಕ್ಷ ಲಾಭ ಪಡೆಯಲು ಪ್ರಯತ್ನಿಸುತ್ತಿದೆ. ಅಂತವರನ್ನು ಅಧಿಕಾರದಿಂದ ದೂರವಿಡಿ ಎಂದು ಸಚಿವ ಆರ್.ವಿ. ದೇಶಪಾಂಡೆ ಮತದಾರರಿಗೆ ಕರೆ ನೀಡಿದರು. ಅವರು ತಾಲೂಕಿನ ಕೊಳಗದ್ದೆಯಲ್ಲಿ ಶ್ರೀ ವಿನಾಯಕ ದೇವರಿಗೆ ಪೂಜೆ ಸಲ್ಲಿಸಿ ಭಟ್ಕಳ ಕ್ಷೇತ್ರದ ಅಭ್ಯರ್ಥಿ ಮಂಕಾಳು ವೈದ್ಯ ಪರ ಚುನಾವಣಾ ಭಾಷಣ ಮಾಡಿದರು. ಕಾಂಗ್ರೆಸ್ ಸಮಾಜದ ಎಲ್ಲರನ್ನೂ … [Read more...] about ಸಮಾಜದಲ್ಲಿ ಕೋಮುವಾದದ ಸಂಶಯದ ಬೀಜ ಬಿತ್ತಿ ಬಿಜೆಪಿ ಪಕ್ಷ ಲಾಭ ಪಡೆಯಲು ಪ್ರಯತ್ನಿಸುತ್ತಿದೆ,ಅಂತವರನ್ನು ಅಧಿಕಾರದಿಂದ ದೂರವಿಡಿ; ಸಚಿವ ಆರ್.ವಿ. ದೇಶಪಾಂಡೆ
ಕಾರ್ಯಕರ್ತರೇ ಬಿಜೆಪಿ ಪಕ್ಷದ ಶಕ್ತಿಯಾಗಿದ್ದು ರಾಜ್ಯದಲ್ಲಿ ಸಂಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲಾಗುವುದು – ಓಮಪ್ರಕಾಶ ಮಾಥುರ
ಹಳಿಯಾಳ:- ಬಿಜೆಪಿ ಪಕ್ಷ ಯಾವುದೇ ಧರ್ಮ, ಜಾತಿ, ನಾಯಕನ ಪಕ್ಷ ಅಲ್ಲ ಇದು ಕಾರ್ಯಕರ್ತರ ಪಕ್ಷವಾಗಿದ್ದು ಕಾರ್ಯಕರ್ತರ ಶ್ರಮದಿಂದಲೇ ಇಂದು ಜಗತ್ತಿನಲ್ಲಿಯೇ ಬಿಜೆಪಿ ಅತಿದೊಡ್ಡ ರಾಷ್ಟ್ರೀಯ ಪಕ್ಷವಾಗಿ ಹೊರಹೊಮ್ಮಿದೆ ಎಂದು ಬಿಜೆಪಿ ಪಕ್ಷ ರಾಷ್ಟ್ರೀಯ ಉಪಾಧ್ಯಕ್ಷ ಓಮಪ್ರಕಾಶ ಮಾಥುರ ಹೇಳಿದರು. ಕರ್ನಾಟಕ ವಿಧಾನ ಸಭೆ ಚುನಾವಣೆ ಹಿನ್ನೆಲೆ ಗುರುವಾರ ಸಾಯಂಕಾಲ ಪಟ್ಟಣದ ಬಿಜೆಪಿ ಕಾರ್ಯಾಲಯಕ್ಕೆ ಹಠಾತ್ನೆ ಭೇಟಿ ನೀಡಿದ ಅವರು ಬಿಜೆಪಿ ಕಾರ್ಯಕರ್ತರು, ಬೂತ ಪ್ರಮುಖರು, ಮಂಡಳ … [Read more...] about ಕಾರ್ಯಕರ್ತರೇ ಬಿಜೆಪಿ ಪಕ್ಷದ ಶಕ್ತಿಯಾಗಿದ್ದು ರಾಜ್ಯದಲ್ಲಿ ಸಂಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲಾಗುವುದು – ಓಮಪ್ರಕಾಶ ಮಾಥುರ




