ಹಳಿಯಾಳ:- ಕಾಂಗ್ರೇಸ್ನಲ್ಲಿಯ ಕೆಲವು ಮುಸ್ಲಿಂ ಮುಖಂಡರು ಮುಸ್ಲಿಂ ಜನತೆ ಕಾಂಗ್ರೇಸ್ ಪಕ್ಷವನ್ನೇ ಬೆಂಬಲಿಸಿ ಅಭ್ಯರ್ಥಿಗೆ ಮತ ಹಾಕಬೇಕೆಂದು ಹೇಳಿರುವುದು ಖಂಡನಾರ್ಹವಾಗಿದ್ದು ಇದು ಕಾನೂನಿಗೆ ವಿರುದ್ದವಾಗಿದೆ ಎಂದು ಜೆಡಿಎಸ್ ಮಾಜಿ ತಾಲೂಕಾಧ್ಯಕ್ಷ ಕೈತಾನ ಬಾರಬೋಬಾ ಹೇಳಿದರು. ಪಟ್ಟಣದ ರಾಮದೇವ ಗಲ್ಲಿಯಲ್ಲಿರುವ ಜೆಡಿಎಸ್ ಬಂಡಾಯ, ಪಕ್ಷೇತರ ಅಭ್ಯರ್ಥಿ ಟಿ.ಆರ್.ಚಂದ್ರಶೇಖರ ಅವರ ಕಾರ್ಯಾಲಯಲ್ಲಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿ ಅವರು ಮಾತನಾಡಿದರು. ಈ ಬಾರಿ … [Read more...] about ಕಾಂಗ್ರೇಸ್ ಪಕ್ಷಕ್ಕೆ ಬೆಂಬಲಿಸುವಂತೆ ಆ ಪಕ್ಷದಲ್ಲಿನ ಕೆಲವು ಮುಸ್ಲಿಂ ಮುಖಂಡರು ನೀಡಿರುವ ಹೇಳಿಕೆ ಖಂಡನಿಯ – ಕೈತಾನ ಬಾರಬೋಜಾ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಸಮಾಜ ಸೇವೆಯೇ ಎಮ್ಇಪಿ ಪಕ್ಷದ ಪ್ರಮುಖ ಧ್ಯೇಯ – ಶಾಬಾಜಖಾನ್
ಹಳಿಯಾಳ:- ಬುಡಕಟ್ಟು ಸಿದ್ದಿ ಸಮುದಾಯದ ಜನರಿಗೂ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ದಿಸುವ ಅವಕಾಶ ಮಾಡಿಕೊಟ್ಟು ಹಿಂದೂಳಿದ ಸಮಾಜಕ್ಕೆ ರಾಜಕೀಯವಾಗಿ ಅಭೀವೃದ್ದಿಪಡಿಸುವ ಕಾರ್ಯ ಎಮ್.ಇಪಿ ಪಕ್ಷ ಮಾಡಿದೆ ಎಂದು ಪಕ್ಷದ ರಾಜ್ಯ ವಕ್ತಾರ ಸಿಎಮ್ ಶಾಬಾಜಖಾನ್ ಹೇಳಿದರು. ಹಳಿಯಾಳ-ಜೋಯಿಡಾ ವಿಧಾನ ಸಭಾ ಕ್ಷೇತ್ರ ಎಮ್.ಇಪಿ ಅಭ್ಯರ್ಥಿ ಬಡೇಸಾಬ ಕಕ್ಕೇರಿ ಅವರ ಪಟ್ಟಣದಲ್ಲಿಯ ಚುನಾವಣಾ ಪ್ರಚಾರ ಕಾರ್ಯಾಲಯ ಉಧ್ಘಾಟಿಸಿ ಅವರು ಮಾತನಾಡಿದರು. ದಿನ ದಲಿತರ, ಬಡವರ, ಶ್ರಮಿಕ ವರ್ಗದವರ … [Read more...] about ಸಮಾಜ ಸೇವೆಯೇ ಎಮ್ಇಪಿ ಪಕ್ಷದ ಪ್ರಮುಖ ಧ್ಯೇಯ – ಶಾಬಾಜಖಾನ್
ಕಾರ್ಮಿಕರ ಮತ್ತು ಶ್ರಮಿಕರ ಪರಿಶ್ರಮವನ್ನು ಗುರುತಿಸುವ ಮನಸ್ಸು ನಮ್ಮದಾಗಬೇಕು;
ಹೊನ್ನಾವರ:ದೇಶ ಕಟ್ಟುವ ಕಾರ್ಯದಲ್ಲಿ ಕಾರ್ಮಿಕರ ಮತ್ತು ಶ್ರಮಿಕರ ಪರಿಶ್ರಮವನ್ನು ಗುರುತಿಸುವ ಮನಸ್ಸು ನಮ್ಮದಾಗಬೇಕು. ಅಂದಾಗ ಮಾತ್ರ ಅವರಿಗಾಗಿ ರಚಿತವಾದ ಕಾನೂನುಗಳ ಸದ್ವಿನಿಯೋಗ ಆಗುತ್ತದೆ ಎಂದು ಹೊನ್ನಾವರ ಸಿವಿಲ್ ಜಜ್ಜ ಹಿರಿಯ ವಿಭಾಗ ನ್ಯಾಯಾಧೀಶ ಎಮ್.ವಿ. ಚೆನ್ನಕೇಶವ ರೆಡ್ಡಿ ಅಭಿಪ್ರಾಯಪಟ್ಟರು. ಅವರು ತಾಲೂಕಾ ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಕಾರ್ಮಿಕ ಇಲಾಖೆ ಹಾಗೂ ಸೇಂಟ್ ಇಗ್ನೇಷಿಯಸ್ ಸಮೂಹ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ಕಾರ್ಮಿಕರ ದಿನಾಚರಣೆ … [Read more...] about ಕಾರ್ಮಿಕರ ಮತ್ತು ಶ್ರಮಿಕರ ಪರಿಶ್ರಮವನ್ನು ಗುರುತಿಸುವ ಮನಸ್ಸು ನಮ್ಮದಾಗಬೇಕು;
Apmc market report 2-5-2018
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 14310 15220 14890Arecanut Hale Chali Average 1 Quintal 19569 21720 20680Arecanut Hosa Chali Average 1 Quintal 19200 19879 19339 2] MARKET: … [Read more...] about Apmc market report 2-5-2018
ಪಶು ಆಹಾರದ ದರಗಳು 2-5-2018
ಟಿ.ಎಸ್.ಎಸ್ ಸೂಪರ್ ಮಾರ್ಕೇಟ್ ಶಿರಸಿ* *ಟಿ ಎಸ್ ಎಸ್ ಧಾರಾ ಮಿಕ್ಸ 50kg..970* *ಹತ್ತಿಕಾಳು ಹಿಂಡಿ-* *ಪ್ಲಾಸ್ಟಿಕ್ ಚೀಲ 50kg........,....790* *ಗೋಧಿ ಬೂಸಾ (ವಾಸವಿ).........785* *ಬೆಲ್ ಹಿಂಡಿ (ಸಾದಾ)............870* *ಬಹುತರಿ(ಸಹ್ಯಾದ್ರಿ)50kg........695* *ಶೇಂಗಾ ಹಿಂಡಿ/kg ಗೆ...............39* *ಕಲ್ಲು ಹಿಂಡಿ/kg ......................29* *ಜೋಡನಂದಿ ಸಾದಾ.......... 1060* *ಜೋಡನಂದಿ … [Read more...] about ಪಶು ಆಹಾರದ ದರಗಳು 2-5-2018




